Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವೃದ್ಧೆಯ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ಖದೀಮ
ಮೈಸೂರು; ಖದೀಮನೊಬ್ಬ ವೃದ್ಧೆಯೊಬ್ಬರ ಬಳಿಯಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಮೈಸೂರಿನ ಶಾಂತವೇರಿಗೋಪಾಲಗೌಡ ನಗರದಲ್ಲಿ ನಡೆದಿದೆ. ಶಿವಮ್ಮ (70) ಚಿನ್ನದ ಸರ ಕಳೆದುಕೊಂಡವರು. ಇವರು ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ಯುವಕ ಬಂದು ತಳ್ಳಿ ಕೆಳಕ್ಕೆ ಬೀಳಿಸಿ, ಅವರ ಕತ್ತಿನಲ್ಲಿದ್ದ 60 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಶಿವಮ್ಮ ಅವರ ಕುತ್ತಿಗೆ ಹಾಗೂ ಕಿವಿಗೆ ಗಾಯವಾಗಿದೆ. ಘಟನೆ ಸಂಬAಧ ಅವರು ನೀಡಿದ ದೂರಿನ ಮೇಲೆ ಆಲನಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.