ತ್ಯಾಗದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅಂತಹ ಮಹನೀಯರನ್ನು ನೆನೆಯುವುದು ನಮ್ಮ ಕರ್ತವ್ಯ: ದೇವೇಂದ್ರ
ನಾಗ ಎಕ್ಸ್ಪರ್ಟ್ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಪಿರಿಯಾಪಟ್ಟಣ: ಅನೇಕರ ತ್ಯಾಗದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅಂತಹ ಮಹನೀಯರನ್ನು ನೆನೆಯುವುದು ನಮ್ಮ ಕರ್ತವ್ಯ ಎಂದು ನಾಗ ಎಕ್ಸ್ಪರ್ಟ್ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ದೇವೇಂದ್ರ ತಿಳಿಸಿದರು ತಾಲೂಕಿನ ಕಂಪಲಾಪುರ ನಾಗ ಎಕ್ಸ್ಪರ್ಟ್ ಪಬ್ಲಿಕ್ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ ಅವರು ಬ್ರಿಟಿಷರ ದಾಸ್ಯದಿಂದ ಭಾರತವನ್ನು ಬಿಡುಗಡೆಗೊಳಿಸಿದರ ಫಲವಾಗಿ ಇಂದು ಭಾರತ ವಿಶ್ವದ ಅತ್ಯಂತ ಬಲಿಷ್ಠ ರಾಷ್ಟ್ರಗಳ ಸಾಲಿಗೆ ಸೇರಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ದೇಶ ಸಾಕಷ್ಟು…