Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗುಣಮಟ್ಟದ ಹಾಲಿಗೆ ಹೆಚ್ಚಿನ ದರ: ಕಿರನಹಳ್ಳಿ ಮುತ್ತುರಾಜ್ 

ಕಿರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ  ಪಿರಿಯಾಪಟ್ಟಣ: ಗುಣಮಟ್ಟದ ಹಾಲು ಸರಬರಾಜು ಮಾಡುವುದರಿಂದ ಆರ್ಥಿಕವಾಗಿ ಸಬಲರಾಗಬಹುದು ಎಂದು ಕಿರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಿರನಹಳ್ಳಿ ಮುತ್ತುರಾಜ್ ತಿಳಿಸಿದರು  ತಾಲೂಕಿನ ಕಿರನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು ಹೈನುಗಾರಿಕೆ ಪ್ರಮುಖ ಉದ್ಯಮವಾಗಿದೆ. ಬೇಸಾಯದ ಜೊತೆಗೆ ಹೈನುಗಾರಿಕೆ ಹೆಚ್ಚಿನ ಪ್ರಾಮುಖ್ಯತೆ ಹಾಗೂ ವೈಜ್ಞಾನಿಕವಾಗಿ ಹಸು ಸಾಕಾಣಿಕೆ ಮಾಡುವುದನ್ನು ಹೈನುಗಾರರು ಅಳವಡಿಸಿಕೊಳ್ಳಬೇಕು. ರಾಸುಗಳು ಎರಡು ಹೊತ್ತು…

Read More

ಮೈಸೂರು ದಸರಾ ಜಂಬೂಸವಾರಿ: ಅಂಬಾರಿ ಸಾರಥಿ ಅಭಿಮನ್ಯುಗೆ ಕೊಕ್!

ಅಭಿಮನ್ಯು ಯುಗಕ್ಕೆ ತೆರೆ; ಯಾರಾಗುತ್ತಾರೆ ಗಜಪಡೆಯ ಹೊಸ ಕ್ಯಾಪ್ಟನ್ ಮೈಸೂರು: ಇಲ್ಲಿಯ ತನಕ ಗಜಪಡೆಯ ಕ್ಯಾಪ್ಟನ್ ಆಗಿದ್ದ ಆನೆ ಅಭಿಮನ್ಮ್ಯಗೆ ಈ ಬಾರಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕೊಕ್ ನೀಡಲಾಗಿದೆ. ದಸರಾದಿಂದ ಅಭಿಮನ್ಯು ಹೊರಗುಳಿಯುತ್ತಿದ್ದಾನೆ. ಹಾಗಾಗಿ ಯಾರಾಗುತ್ತಾರೆ ಗಜಪಡೆಯ ಕ್ಯಾಪ್ಟನ್ ಎಂಬ ಕುತೂಹಲವುಂಟಾಗಿದೆ.ಕಳೆದ ಹಲವು ವರ್ಷಗಳಿಂದ ಚಿನ್ನದ ಅಂಬಾರಿಯ ಸಾರಥಿಯಾಗಿ ಮೆರೆಯುತ್ತಿದ್ದ ಕ್ಯಾಪ್ಟನ್ ಅಭಿಮನ್ಯು 2026ರ ದಸರಾ ಗಜಪಡೆಯ ಪಟ್ಟಿಯಿಂದ ಹೊರಗುಳಿದಿದ್ದಾನೆ.ಅಭಿಮನ್ಯುವಿಗೆ 60 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾರವಾದ ದಸರಾ ಜವಾಬ್ದಾರಿಯಿಂದ…

Read More

ಯುವಜನತೆ ರಾಷ್ಟçದ ಅಭಿವೃದ್ಧಿಗೆ ಶ್ರಮಿಸಬೇಕು; ಮಾಜಿ ಸಚಿವ ; ಸಿ.ಎಸ್. ಪುಟ್ಟರಾಜು

ಮೈಸೂರು; ಯುವ ಜನತೆ ರಾಷ್ಟçದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದರು.ನಗರದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಡಾ. ಅಬ್ದುಲ್ ಕಲಾಂ ರಜತ ಮಹೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ, ವಿದ್ಯಾರ್ಥಿ ಸಂಸತ್ ಮತ್ತು ಪ್ರತಿಭಾ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮಲ್ಲಿರುವ ಪ್ರತಿಭೆಗಳನ್ನು ನೀವು ಹಿಂಜರಿಕೆಯಿಲ್ಲದೆ ಹೊರಹಾಕಬೇಕು. ನಾನು ಶಾಲಾ ದಿನಗಳಲ್ಲೇ ಕ್ಲಾಸ್ ಮಾನಿಟರ್ ಆಗಿದ್ದರಿಂದಲೇ ಇವತ್ತು ಮಂತ್ರಿಯಾಗಲು ಸಾಧ್ಯವಾಯಿತು. ಹಾಗಾಗಿ ನೀವು ಈಗಿನಿಂದಲೇ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಿ. ರಾಷ್ಟçದ ಸತ್ಪçಜೆಗಳಾದ ಯುವಜನತೆ…

Read More

ದೃಷ್ಟಿದೋಷ ಹೊಂದಿರುವ ನೌಕರರಿಗಾಗಿ ಒಂದು ದಿನದ ತರಬೇತಿ ಕಾರ್ಯಕ್ರಮ

ಮೈಸೂರು; ದೃಷ್ಟಿದೋಷ ಹೊಂದಿರುವ ನೌಕರರು ತಮ್ಮ ದೈನಂದಿನ ಕಚೇರಿ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ, ಸುಲಭವಾಗಿ ಲಭ್ಯವಿರುವ ಡಿಜಿಟಲ್ ಸಾಧನಗಳು ಹಾಗೂ ಕಚೇರಿ ತಂತ್ರಾAಶಗಳ ಪರಿಣಾಮಕಾರಿ ಬಳಕೆಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಆಯೋಜಿಸಿತು.ತರಬೇತಿ ಕಾರ್ಯಕ್ರಮದಲ್ಲಿ ರೈಲ್ವೆ ಕಚೇರಿಗಳಲ್ಲಿ ಬಳಸುವ ವಿವಿಧ ಡಿಜಿಟಲ್ ವ್ಯವಸ್ಥೆಗಳು ಮತ್ತು ಕಚೇರಿ ತಂತ್ರಾAಶಗಳ ಕುರಿತು ಪ್ರಾಯೋಗಿಕ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಯಿತು. ಎಚ್‌ಆರ್‌ಎಂಎಸ್ (ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ), ಇ- ಆಫೀಸ್ (ಕಡತ…

Read More

ನೇತಾಜಿ ಸುಭಾಷ್ ಚಂದ್ರ ಬೋಸ್‌ರ ತ್ಯಾಗ, ಹೋರಾಟ, ದೇಶಭಕ್ತಿಯ ಆದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಮೈಸೂರು : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆಯ ಪ್ರಯುಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ಯೂಥ್ ಮೋಟಿವೇಶನ್ ಟೀಮ್ ಮೈಸೂರು ವತಿಯಿಂದ ಮೈಸೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಲ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ರವಿ , ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ÷್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ದೇಶಭಕ್ತರು….

Read More

ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಅಕ್ಷಯ ಪಾತ್ರ ಸಹಯೋಗದಲ್ಲಿ ಶ್ರವಣ-ವಾಕ್ ದೋಷವುಳ್ಳ ಮಕ್ಕಳಿಗೆ ಉಪಹಾರ ಸೇವೆ

ಮೈಸೂರು: ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಅಕ್ಷಯ ಪಾತ್ರ ಫೌಂಡೇಶನ್ ಸಹಯೋಗದೊಂದಿಗೆ ಶ್ರವಣ ಮತ್ತು ವಾಕ್ ದೋಷವುಳ್ಳವರು ಚಿಕಿತ್ಸೆಗಾಗಿ ಸಂಸ್ಥೆಗೆ ಆಗಮಿಸಿದಾಗ ಅವರಿಗೆ ಬೆಳಗಿನ ಉಪಹಾರ ವಿತರಿಸುವ ನೂತನ ಸೇವಾ ಕಾರ್ಯಕ್ರಮಕ್ಕೆ ನಗರದ ಖಾಸಗಿ ಹೋಟೆಲ್ ಆವರಣದಲ್ಲಿ ಜಿ.ಪಂ ಸಿಇಒ ಯುಕೇಶ್ ಕುಮಾರ್ ಚಾಲನೆ ನೀಡಿದರು.ಈ ವೇಳೆ ಇಸ್ಕಾನ್ ಸಂಸ್ಥೆಯ ಶ್ರೀ ಸ್ತೋಕ ಕೃಷ್ಣ ಸ್ವಾಮೀಜಿ ಮಾತನಾಡಿ, ಅಕ್ಷಯ ಪಾತ್ರ ಫೌಂಡೇಶನ್ ಸಂಸ್ಥೆಯು ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಮಧ್ಯಾಹ್ನದ ಊಟ…

Read More

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಆರ್‌ಐ ಮಂಜುನಾಥ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು: ತಪ್ಪು ಮಾಡದೆ ಅಮಾನತುಗೊಂಡಿರುವ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಅಮಾಯಕ ನಾಲ್ವರು ಅಧಿಕಾರಿಗಳನ್ನು ರಕ್ಷಿಸುವಂತೆ ಆಗ್ರಹಿಸಿ ಹಾಗೂ ಇದರ ಹಿಂದಿನ ಸೂತ್ರಧಾರಿ ಕಂದಾಯ ನಿರೀಕ್ಷಕ ಮಂಜುನಾಥ್‌ರನ್ನು ಕೂಡಲೆ ಬಂಧಿಸುವAತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಸಮಾಜ ರಕ್ಷಣಾ ಸೇನೆ, ನೇತೃತ್ವದಲ್ಲಿ ರಮ್ಮನಹಳ್ಳಿ ಗ್ರಾಮಸ್ಥರು ಮೈಸೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ರಮ್ಮನಹಳ್ಳಿ ಪಟ್ಟಣ ಪಚಾಯಿತಿ ವ್ಯಾಪ್ತಿಯ ಹಂಚ್ಯಾ ಗ್ರಾಮ ಸರ್ವೆ ನಂಬರ್ 292 ರ ಸರ್ಕಾರಿ ಖರಾಬು ಜಮೀನಿಗೆ ಸಂಬAಧಿಸಿದAತೆ ದುರುದ್ದೇಶಪೂರಿತವಾಗಿ ರಮ್ಮನಹಳ್ಳಿ ಪಂಚಾಯಿತಿ…

Read More

ಸಚಿವ ನಾಗೇಂದ್ರ ಪರ ನಗರಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾರಿಂದ ಪಂಜಿನ ಮೆರವಣಿಗೆ

ಮೈಸೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ನ ಮೈಸೂರು ನಗರಪಾಲಿಕೆಯ ಮಾಜಿ ಸದಸ್ಯ ಲೋಕೇಶ್ ಪಿಯಾ ತಮ್ಮ ಬೆಂಬಲಿಗರೊAದಿಗೆ ನಗರದಲ್ಲಿ ಪಂಜಿನ ಮೆರವಣಿಗೆ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಲೋಕೇಶ್ ಪಿಯಾ, ಸಚಿವ ಬಿ.ನಾಗೇಂದ್ರ ಅವರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಹಾಗೂ ಪ್ರತಿಭಟನೆಗಳಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಕಾರ್ಯಕ್ರಮಗಳ ವಿಚಾರದಲ್ಲಿ ಸಚಿವರ ಪರವಾಗಿ ನಿಲ್ಲುವವರ ಸಂಖ್ಯೆ ಕಡಿಮೆಯಿಲ್ಲ ಎಂಬುದನ್ನು ತೋರಿಸುವ ಉದ್ದೇಶದಿಂದ…

Read More