Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹಡಪದ ಅಪ್ಪಣ್ಣ ಅವರ ವಿಚಾರಧಾರೆಗಳು ಸಮಾಜಕ್ಕೆ ದಾರಿದೀಪ: ಎನ್.ಆರ್.ಕಾಂತರಾಜ್

ಪಿರಿಯಾಪಟ್ಟಣ:12ನೇಯ ಶತಮಾನದ ವಚನಕಾರ ಹಾಗೂ ಸಾಮಾಜಿಕ ಕ್ರಾಂತಿ ಹರಿಕಾರ ಹಡಪದ ಅಪ್ಪಣ್ಣ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅವರ ವಿಚಾರಧಾರೆಗಳು ಸಮಾಜಕ್ಕೆ ದಾರಿದೀಪವಾಗಿದೆ ಎಂದು ಶಿಕ್ಷಕ ಎನ್.ಆರ್. ಕಾಂತರಾಜ್ ತಿಳಿಸಿದರು.  ಪಟ್ಟಣದ ತಾಲ್ಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಡಪದ ಅಪ್ಪಣ್ಣನವರ ಜೀವನ ಚರಿತ್ರೆ ತಿಳಿದುಕೊಳ್ಳುವ ಜತೆಗೆ ಅವರ ತತ್ವ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಇವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಗ್ರಾಮದ ಚನ್ನವೀರಪ್ಪ…

Read More

ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯುವ ಶಕ್ತಿ ರಾಷ್ಟç ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್ ಜೋಡೋ ಯುವ ಸಂಘ ಸದಸ್ಯತ್ವ ನೋಂದಣಿಗೆ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಿದ್ದಾರ್ಥ ಲೇಔಟ್ ನಲ್ಲಿರುವ (ಕುರುಬರ ಹಳ್ಳಿ ಸರ್ಕಲ್ ಹತ್ತಿರ) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಮೈಸೂರು ಮಹಾನಗರಪಾಲಿಕೆಯ ಆಯುಕ್ತೆ ಎಂ.ಕೆ. ಸವಿತಾ ಮಾತನಾಡಿ, ಇಂದಿನ ಯುವ ಸಮುದಾಯವು ಸ್ವಚ್ಛತೆ, ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಯೋಗಕ್ಷೇಮ ಸಂಸ್ಕöÈತಿ ಮತ್ತು ಸಾಮಾಜಿಕ…

Read More

ಶೀಲ ಶಂಕಿಸಿ ಪತ್ನಿಯನ್ನು ಕೊಂದಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆಮೈಸೂರು; ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯೊಬ್ಬನಿಗೆ ಮೈಸೂರಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಾರೆ.ಮೈಸೂರು ತಾಲ್ಲೂಕು, ಹೊಸಕಾಮನಕೊಪ್ಪಲು ಗ್ರಾಮದ ನಾಗೇಶ ಜೀವಾವಧಿ ಶಿಕ್ಷೆಗೆ ಒಳಗಾದವ. ಈತ ತನ್ನ ಮೊದಲನೇ ಹೆಂಡತಿ ರಾಜೇಶ್ವರಿ ಮೃತಪಟ್ಟ ನಂತರ ಮಮತಾಳನ್ನು 2ನೇ ಮದುವೆಯಾಗಿದ್ದು, ಆಕೆಯ ಶೀಲದ ಬಗ್ಗೆ ವಿನಾ: ಕಾರಣ ಸಂಶಯಪಟ್ಟು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಕುಟುಂಬಸ್ಥರು ಬುದ್ದಿ ಹೇಳಿದರು ಸಹ ಕೇಳದೆ…

Read More

ಟೀಂ ಮೈಸೂರುವತಿಯಿಂದ “ಹಸಿರು ಮೈಸೂರು ಅಭಿಯಾನ”ಮೈಸೂರು; ಟೀಂ ಮೈಸೂರು ವತಿಯಿಂದ ಹಮ್ಮಿಕೊಂಡಿರುವ “ಹಸಿರು ಮೈಸೂರು” ಅಭಿಯಾನದ 2026ನೇ ಸಾಲಿನ 6ನೇ ವಾರದ ಕಾರ್ಯಕ್ರಮ ಇಂದು ಕೆ. ಆರ್. ಎಸ್. ರಸ್ತೆಯಲ್ಲಿ ಇರುವ ರಾಮಕೃಷ್ಣ ಆಶ್ರಮದ ಆರ್‌ಐಎಂಎಸ್‌ಇ ಗೇಟ್ ಬಳಿ ನಡೆಯಿತು. ಈ ವೇಳೆ ವಿವಿಧ ಗಿಡಗಳನ್ನು ನೆಟ್ಟು ನೀರನ್ನು ಹಾಕಲಾಯಿತು.ಕಾರ್ಯಕ್ರಮದಲ್ಲಿ ತಂಡದ ಗೋಕುಲ್ ಗೋವರ್ಧನ್, ಕಿರಣ್ ಜೈರಾಮ್ ಗೌಡ, ಹಿರಿಯಣ್ಣ, ಯತೀಶ್, ರಾಮಪ್ರಸಾದ್, ಮನೋಹರ್, ಬಾಲಕೃಷ್ಣ, ಹರೀಶ್ ಶೆಟ್ಟಿ, ಪ್ರಸನ್ನ ರಾಜಗುರು, ರಾಘವೇಂದ್ರ, ಹರೀಶ್ ಗೋಕುಲಂ, ಶರತ್…

Read More

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಡಾ.ಈ.ಸಿ.ನಿಂಗರಾಜ್ ಗೌಡ ಸಂತಾಪ.

ಮೈಸೂರು; ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಬಿಜೆಪಿಯ ಮೈಸೂರು ವಿಭಾಗದ ಸಹ ಪ್ರಭಾರಿಡಾ.ಈ.ಸಿ.ನಿಂಗರಾಜ್‌ಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಪೂರ್ಣಾವಧಿ ಕಾರ್ಯಕರ್ತರಾಗಿ ಹಾಗೂ ರಾಷ್ಟಿçÃಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರು, ವಿದ್ಯಾರ್ಥಿ ಜೀವನದಿಂದಲೇ ರಾಷ್ಟçಭಕ್ತಿ, ಸಾಮಾಜಿಕ ಸೇವೆ ಮತ್ತು ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ತಿಪಟೂರಿನ ಶಾಸಕರಾಗಿ, ಸಚಿವರಾಗಿ…

Read More

ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನಕ್ಕೆ ಚಾಲನೆ

ಮೈಸೂರು: ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ (ವಿಬಿ ಜಿ ರಾಮ್ ಜಿ) ಮೈಸೂರು ತಾಲ್ಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ತಿಳಿಸಿದರು.ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲಗಯ್ಯನಹುಂಡಿ ಗ್ರಾಮದಲ್ಲಿ ಹೊಸ ಜಾಬ್ ಕಾರ್ಡ್ ನೀಡುವ ಮೂಲಕ “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ…

Read More

ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ “ಕಂಬಳ” ನಡೆಯುವುದು ಖರೆ

ಮೈಸೂರು: ಈ ಬಾರಿಯ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಸಾಂಪ್ರದಾಯಿಕ ಹಾಗೂ ಜನಪ್ರಿಯ ಕ್ರೀಡೆಯಾದ ಕಂಬಳವನ್ನು ಆಯೋಜಿಸುವುದು ಖಚಿತವಾಗಿದೆ.ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಸರ್ಕಾರ ನಿರ್ಧಾರ ಮಾಡಿ ಜಾಗ ಗುರುತಿಸಿ ಪರಿಶೀಲನೆಯೂ ನಡೆಸಿತ್ತು. ಆದರೆ ಇದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಆದರೂ ಸಹ ಕಂಬಳ ನಡೆಸಲು ಮುಂದಾಗಿರುವ ಸರ್ಕಾರ ಇದೀಗ ಇದಕ್ಕೆ ಉಪಸಮಿತಿಯನ್ನ ರಚನೆ ಮಾಡಿದ್ದು ಈ ಬಾರಿ ಕಂಬಳ ನಡೆಯುವುದು ಸಂಪೂರ್ಣವಾಗಿ ಖಚಿತವಾಗಿದೆ.ಹೌದು. ನಾಡಹಬ್ಬ ಮೈಸೂರು ದಸರಾ ಆಚರಣೆಗಾಗಿ ರಾಜ್ಯ…

Read More

ಆರ್ ಐಇ ಮೈಸೂರಿನ ಪಿಎಂ ಶ್ರೀ ಪ್ರಯೋಗಿಕ ಶಾಲೆಯನ್ನು ಕೇಂದ್ರೀಯ ವಿದ್ಯಾಲಯಕ್ಕೆ ನೀಡುವುದಕ್ಕೆ ಎಬಿವಿಪಿ ವಿರೋಧ

ಮೈಸೂರು: ಪ್ರಾದೇಶಿಕ ಶಿಕ್ಷಣ ಸಂಸ್ಥೆ (ಆರ್ ಐಇ), ಮೈಸೂರಿನ ಆವರಣದಲ್ಲಿರುವ ಪಿಎಂ ಶ್ರೀ ಪ್ರಯೋಗಿಕ ಶಾಲೆಯನ್ನು ಕೇಂದ್ರೀಯ ವಿದ್ಯಾಲಯವಾಗಿ ಪರಿವರ್ತಿಸುವ ಪ್ರಸ್ತಾವನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೈಸೂರು ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.ಈ ಕುರಿತು ಎನ್‌ಸಿಇಜರ್‌ಟಿ ನಿರ್ದೇಶಕರಿಗೆ ಆರ್ ಐಇ ಮೈಸೂರಿನ ಪ್ರಾಂಶುಪಾಲರ ಮೂಲಕ ಮೈಸೂರು ವತಿಯಿಂದ ಮನವಿ ಸಲ್ಲಿಸಲಾಯಿತು.ಆರ್ ಐಇ ಮೈಸೂರಿನ ಪಿಎಂ ಶ್ರೀ ಪ್ರಯೋಗಿಕ ಶಾಲೆಯು ಶಿಕ್ಷಕರ ತರಬೇತಿ, ನವೀನ ಬೋಧನಾ ವಿಧಾನಗಳ ಪ್ರದರ್ಶನ, ಶೈಕ್ಷಣಿಕ ಪ್ರಯೋಗಗಳು ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಮಹತ್ವದ…

Read More

ಯೂ-ಟ್ಯೂಬರ್‌ಗಳ ಮೇಲೆ ನಿಗಾ: ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್

ಮೈಸೂರು: ಜನಾಭಿಪ್ರಾಯಗಳನ್ನು ಮೂಡಿಸುವ ಶಕ್ತಿ ಹೊಂದಿರುವ ಸಾಮಾಜಿಕ ಮಾಧ್ಯಮದ ಮೇಲೆ ದೊಡ್ಡ ಜವಾಬ್ದಾರಿ ಇದ್ದು, ಯು-ಟ್ಯೂಬರ್‌ಗಳ ಮೇಲೆ ನಿಗಾ ವಹಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲೂ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ತಿಳಿಸಿದರು.ವಿಶ್ವ ಛಾಯಾಗ್ರಹಣ ದಿನಾಚರಣೆಯಲ್ಲಿ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಗೆ ಬಹುಮಾನ ವಿತರಿಸಿ ಅವರು ಮಾತನಾಡಿದದರು ಅವರು, ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಳ್ಳೆಯ ಸುದ್ದಿಯೂ ಬರುತ್ತಿದೆ, ಕೆಟ್ಟ ಸುದ್ದಿಯೂ ಬರುತ್ತಿದೆ. ಅನೇಕ ಸಂದರ್ಭದಲ್ಲಿ ಶೋಷಿಯಲ್ ಮೀಡಿಯಾದಿಂದ ಪೊಲೀಸ್ ಇಲಾಖೆ ಮೇಲೂ ಪರಿಣಾಮ…

Read More

ಯಾವುದೇ ಯೋಜನೆ ಯಶಸ್ವಿಯಾಗಬೇಕಾದರೆ ಆಡಳಿತ ಮತ್ತು ಸಾರ್ವಜನಿಕರ ನಡುವೆ ಉತ್ತಮ ಸಂವಹನ ಅತ್ಯಗತ್ಯ

ಮೈಸೂರು: ಯಾವುದೇ ಯೋಜನೆ ಯಶಸ್ವಿಯಾಗಬೇಕಾದರೆ ಆಡಳಿತ ಮತ್ತು ಸಾರ್ವಜನಿಕರ ನಡುವೆ ಉತ್ತಮ ಸಂವಹನ ಅತ್ಯಗತ್ಯ ಎಂದು ಮೈಸೂರು ನಗರಪಾಲಿಕೆಯ ಆಯುಕ್ತರಾದ ಕೆ.ಎಂ.ಸವಿತಾ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಆಕರ್ಷಕ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ, ಹಿರಿಯ ಛಾಯಾಗ್ರಾಹಕರಿಗೆ ಅಭಿನಂದನೆ ಮತ್ತು ಮೂಲಕ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ನಗರವನ್ನು ಸ್ವಚ್ಛ, ಸುಂದರ, ಆರೋಗ್ಯಕರ ಹಾಗೂ ಸುಸ್ಥಿರ ನಗರವನ್ನಾಗಿ ರೂಪಿಸುವಲ್ಲಿ ಸ್ಥಳೀಯ ಪತ್ರಿಕೋದ್ಯಮದ ಪಾತ್ರ…

Read More