Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆ.25ರಂದು ಚಕ್ರವರ್ತಿ ಸೂಲಿಬೆಲೆ ರಿಂದ ಸಂಕಟದಲ್ಲಿ ಒಗ್ಗಟ್ಟೇ ಮೂಲಮಂತ್ರ ಕುರಿತಾಗಿ ಭಾಷಣ

ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ
ವತಿಯಿಂದ ಉಡುಪಿ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥಸ್ವಾಮೀಜಿಯವರ 35ನೇ ವರ್ಷದ ಚಾತುರ್ಮಾಸ್ಯ ವ್ರತದ ಅಂಗವಾಗಿ ವಾಗ್ಮಿ
ಚಕ್ರವರ್ತಿ ಸೂಲಿಬೆಲೆ ರವರಿಂದ ಸಂಕಟದಲ್ಲಿ ಒಗ್ಗಟ್ಟೇ ಮೂಲಮಂತ್ರ ವಿಷಯದ ಕುರಿತಾಗಿ ಭಾಷಣ ಕಾರ್ಯಕ್ರಮವನ್ನು
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ದಾಮದಲ್ಲಿ ಆಗಸ್ಟ್ 25ರ ಮಂಗಳವಾರ ಸಂಜೆ 7 ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರು ಹಾಗೂ ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.