
ಮೈಸೂರು: ವಿ,ವಿ,ಮೊಹಲ್ಲಾ ಉಪವಿಭಾಗ ವ್ಯಾಪ್ತಿಯ 11 ಕೆ.ವಿ ಒಂಟಿಕೊಪ್ಪಲು ವಿದ್ಯುತ್ ಮಾರ್ಗದಲ್ಲಿ ಭೂಗತ ಕೇಬಲ್ ಕೆಲಸದ ನಿಮಿತ್ತ ಆಗಸ್ಟ್ 25 ರÀಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಗೋಕುಲ 2 ಮತ್ತು 3ನೇ ಹಂತ, ಕಾಂಟೂರು ರಸ್ತೆ, ವಿ.ವಿಮೊಹಲ್ಲಾ 2 ರಿಂದ 6ನೇ ಮೇನ್, ಆದಿಪಂಪಾ ರಸ್ತೆ, ಕೆ.ಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ, 66/11 ಕೆ.ವಿ ಆಯರಹಳ್ಳಿ, 66/11 ಕೆ.ವಿ ಮಾರಶೆಟ್ಟಿಹಳ್ಳಿ ಹಾಗೂ 66/11 ಕೆ.ವಿ ಮರಡಿಹುಂಡಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಕವಿಪ್ರನಿನಿ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಆಯರಹಳ್ಳಿ, ಹಡಜನ, ದೇವಲಾಪುರ, ರಾಯನಹುಂಡಿ, ಮರಿಗೌಡನಹುಂಡಿ, ಕುಂಬ್ರಹಳ್ಳಿ, ಸೋಮೇಶ್ವರಪುರ, ಬಸಳ್ಳಿಹುಂಡಿ, ಕಿರಾಳು, ಟಿ.ಎಂ ಹುಂಡಿ, ಮಾರಶೆಟ್ಟಿಹಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.
ಕಡವೆಕಟ್ಟೆಹುಂಡಿ, ದುದ್ದಗೆರೆ, ಲಕ್ಷಿö್ಮÃಪುರ, ಮಾದೇವಿ ಕಾಲೋನಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ತನಕ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನ.ರಾ. ಮೊಹಲ್ಲಾ ವಿಭಾಗದದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.