Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಾಸಕ ಟಿ.ಎಸ್. ಶ್ರೀವತ್ಸರಿಗೆ “ಜನ ಸೇವಾ ರತ್ನ” ಬಿರುದು

ಮೈಸೂರು; ಬೆಂಗಳೂರಿನ ಯದುಗಿರಿ ಯತಿರಾಜ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜಿಯರ್ ಸ್ವಾಮಿ ಅವರು “ಜನ ಸೇವಾ ರತ್ನ” ಬಿರುದನ್ನು ನೀಡಿ ಗೌರವಿಸಿದರು.