
ಮೈಸೂರು; ಇಲ್ಲಿನ ಎಂ.ಬಿ.ಹಳ್ಳಿ ರಸ್ತೆ, ನಿರ್ಮಾಣ್ ನಗರ, ಜಂತಗಳ್ಳಿಯಲ್ಲಿರುವ ಕಲ್ಪವೃಕ್ಷಕ್ಷೇತ್ರ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ 355ನೇ ರಾಯರ ಪೂರ್ವಾರಾಧನೆ ಮಹೋತ್ಸವ ಸಂಭ್ರಮದಿAದ ನಡೆಯಿತು.
ಪೂರ್ವಾರಾಧನೆ ಅಂಗವಾಗಿ ಬೆಳಿಗ್ಗೆ 7 ಕ್ಕೆ ಪಂಚಾಮೃತಅಭಿಷೇಕ, ಹೂವಿನ ಅಲಂಕಾರ, ಗೋವುಗಳಿಗೆ ಮುತ್ತೆöÊದೆಯರಿಂದ ಪೂಜೆ, ಧಾನ್ಯಗಳ ಹಾಗೂ ಫಲಗಳಿಂದ ಅಲಂಕಾರ, ಮಧ್ಯಾಹ್ನ 12 ಕ್ಕೆ ಹಸ್ತೋದಕ, ಮಹಾಮಂಗಳಾರತಿ, ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನೆರವೇರಿತು.