ಅರಮನೆ ನಗರಿ ಮೈಸೂರಿನೆಲ್ಲೆಡೆ ಸಂಭ್ರಮದಿ0ದ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ
*ಶ್ರೀಕೃಷ್ಣನಿಗೆ ವಿವಿಧ ಬಗೆಯ ಅಲಂಕಾರ; ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಶುಕ್ರವಾರ ಭಗವಾನ್ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಎಲ್ಲೆಡೆ ಸಂಭ್ರಮ, ಸಡಗರಿಂದ ಆಚರಿಸಲಾಯಿತು.ಶ್ರೀಕೃಷ್ಣ ಜನ್ಮಾಷ್ಠಮಿಯ ಹಿನ್ನಲೆಯಲ್ಲಿ ನಗರದ್ಯಾಂತರ ಇರುವ ಶ್ರೀಕೃಷ್ಣನ ದೇವಾಲಯಗಳಲ್ಲಿ ಮುಂಜಾನೆಯಿAದಲೇ ವಿಶೇಷ ಅಭಿಷೇಕಗಳು ನೆರವೇರಿದವು. ದೇವರಿಗೆ ವಿವಿಧ ಹೂವುಗಳಿಂದ ಆಕರ್ಷಕವಾದ ಅಲಂಕಾರವನ್ನು ನೆರವೇರಿಸಿದ ಬಳಿಕ ಮಹಾಮಂಗಳಾರತಿಯನ್ನು ಬೆಳಗಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಯಿತು.ಮುಂಜಾನೆಯಿAದ ಶ್ರೀಕೃಷ್ಣರ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂತು. ಎಲ್ಲರೂ ಶ್ರೀಕೃಷ್ಣನ ದರ್ಶನವನ್ನು ಪಡೆದು, ಪ್ರಾರ್ಥಿಸಿ,…