ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ; ಡಾ. ಟಿ.ರಮೇಶ್
ಮೈಸೂರು; ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತç ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಟಿ ರಮೇಶ್ ಹೇಳಿದರು.ಮಂಗಳವಾರ ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತç ಅಧ್ಯಾಪಕರ ಸಂಘ ಹಾಗೂ ಮಹಾರಾಣಿ ಕಲಾ ಮಹಿಳಾ ಕಾಲೇಜಿನ ಅರ್ಥಶಾಸ್ತç ವಿಭಾಗದ ಸಹಯೋಗದಲ್ಲಿ ಅರ್ಥಶಾಸ್ತçದ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶ ಅತಿ ಹೆಚ್ಚು ಯುವಕರನ್ನು…