Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಐಶ್ವರ್ಯ ರಂಗರಾಜನ್‌ರಿ0ದ “ರಾಗ ರಂಜನಿ” ಕಾರ್ಯಕ್ರಮ.


ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ
ವತಿಯಿಂದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥಸ್ವಾಮ್ಭಿಜಿಯವರ 35ನೇ ಚಾತುರ್ಮಾಸ್ಯ ಅಂಗವಾಗಿ ಐಶ್ವರ್ಯ ರಂಗರಾಜನ್ ಇವರಿಂದ ರಾಗ ರಂಜನಿ ಕಾರ್ಯಕ್ರಮವನ್ನು ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಸೆ. 10 ರಂದು ಆಯೋಜಿಸಲಾಗಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಶ್ರೀ ಕೃಷ್ಣ ಟ್ರಸ್ಟ್ ಚಾತುರ್ಮಾಸ್ಯ ಸಮಿತಿಯ ಖಜಾಂಚಿ ಶ್ರೀಕಾಂತ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.