Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ; ವೆಂಕಟೇಶ್

ಚಾಮರಾಜನಗರ; ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಿದರೆ ನಿಮ್ಮ ಆರೋಗ್ಯ ಚೆನ್ನಾಗಿ ಇರುತ್ತದೆ ಎಂದು ಜಿಲ್ಲಾ ನಗರ ಅಭಿವೃದ್ಧಿ ಕೋಶ ನಿರ್ದೇಶಕ ವೆಂಕಟೇಶ್ ತಿಳಿಸಿದರುನಗರದ ಪಿಡಬ್ಲ್ಯೂಡಿ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಗರಸಭೆ ವತಿಯಿಂದ ಏರ್ಪಡಿಸಿದ ಸ್ವಚ್ಛತೆ ಅಭಿಯಾನ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ ಶಾಲಾ-ಕಾಲೇಜುಗಳು ಹಾಗೂ ತಮ್ಮ ಮನೆ ಸುತ್ತಮುತ್ತ ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಬೇಕು ಹವಾಗ ಉತ್ತಮ ಪರಿಸರದಲ್ಲಿ ತಮ್ಮ ಜ್ಞಾನ ಅಭಿವೃದ್ಧಿ ಆಗುತ್ತದೆ ಇದರಿಂದ ವಿದ್ಯಾಭ್ಯಾಸ…

Read More

ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಲಹಾ ಸಭೆ  

ಪಿರಿಯಾಪಟ್ಟಣ : ಅರಣ್ಯ ಸಂರಕ್ಷಣೆಯ ಉಪ ವಿಭಾಗ ಅಧಿಕಾರಿ ಕಿರಣ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾಲ್ಲೋಕಿನ ತಾತನಹಳ್ಳಿ ಗ್ರಾಮದ ದೊಡ್ಡಕೆರೆ ಅಂಗಳದಲ್ಲಿರುವ ವಿವಿಧ ಜಾತಿಯ ಮರಗಳನ್ನು ಹರಾಜು ಮಾಡುವ ಪ್ರಕ್ರಿಯೆಗೆ ಸಾರ್ವಜನಿಕ ಸಲಹಾ ಸಭೆಯನ್ನು ಕರೆಯಲಾಗಿತ್ತು.  ಅರಣ್ಯ ಅಧಿಕಾರಿ ಕಿರಣ್ ಕುಮಾರ್ ಮಾತನಾಡಿ ಅರಣ್ಯ ಇಲಾಖೆಗೆ ಸಂಬಂಧಪಟ್ಟ ಸಾರ್ವಜನಿಕ ಅರಣ್ಯ ಪ್ರದೇಶದಲ್ಲಿನ ಮರಗಳ ತೆರವಿಗೆ ಕಡ್ಡಾಯವಾಗಿ ಇಲಾಖೆ ಮತ್ತು ಸಾರ್ವಜನಿಕರ ಸಲಹಾ ಸಭೆ ನಡೆಸಬೇಕಾಗುತ್ತದೆ. ಈ ಸಭೆಯಲ್ಲಿ ಹರಾಜು ಪ್ರಕ್ರಿಯೆಗೆ ಅನುಮೋದನೆ ಪಡೆದುಕೊಳ್ಳಲಾಗುತ್ತದೆ. ತಾತನಹಳ್ಳಿ ಗ್ರಾಮದ ದೊಡ್ಡಕೆರೆ…

Read More

ಸೆ.19 ಮತ್ತು 20 ಎಸ್‌ಐಆರ್ ವಿಶೇಷ ಅಭಿಯಾನ*ಮತಗಟ್ಟೆ ಮಟ್ಟದ ಅಧಿಕಾರಿಗಳು ಮತಗಟ್ಟೆಗಳಲ್ಲಿ ಲಭ್ಯ

ಹೆಚ್.ಡಿ.ಕೋಟೆ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) – 2026ರ ಅಂಗವಾಗಿ ಸೆಪ್ಟೆಂಬರ್ 19 ಮತ್ತು 20 ರಂದು ವಿಶೇಷ ಅಭಿಯಾನ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ನೋಡಲ್ ಅಧಿಕಾರಿ ರವಿಚಂದ್ರ.ಎಸ್ ತಿಳಿಸಿದರು.ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸAತೆ ಹೋಬಳಿ ವ್ಯಾಪ್ತೀಯ ಅಂತರಸAತೆಯಲ್ಲಿ ಗುರುವಾರ ತಾಲ್ಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಹಯೋಗದೊಂದಿಗೆಹಮ್ಮಿಕೊಂಡಿದ್ದ ವಿಶೇಷ ಸಮಗ್ರ ಪರಿಷ್ಕರಣೆ-2026ರ ವಿಶೇಷ ಅಭಿಯಾನದ ಪ್ರಚಾರ ಕುರಿತ ಸ್ವೀಪ್ ಚಟುವಟಿಕೆ…

Read More

ಭತ್ತದ ಬೆಳೆಯಲ್ಲಿ ಆರಿಸಿ ನೀರುಬಿಡುವ ಪದ್ಧತಿ ಹಾಗೂ ಕಾರ್ಬನ್‌ಕ್ರೆಡಿಟ್ ಯೋಜನೆ ಕಾರ್ಯಗಾರ

ಮೈಸೂರು; ಕೃಷಿ ತಂತ್ರಜ್ಞರ ಸಂಸ್ಥೆ, ನ್ಯೂರೋಜನ್ ಹಾಗೂ ಅಗ್ರಿಕ್ಯಾಪ್ಚರ್ ಸಂಸ್ಥೆಗಳ ಸಹಯೋಗದಲ್ಲಿ ಒಂದು ದಿನದ ಭತ್ತದ ಬೇಸಾಯದಲ್ಲಿ ಆರಿಸಿ ನೀರು ಬಿಡುವ ಪದ್ಧತಿ ಹಾಗೂ ಕಾರ್ಬಕ್ರೆಡಿಟ್‌ಯೋಜನೆ ಕಾರ್ಯಗಾರವನ್ನು ಗುರುವಾರ ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಗಾರದ ಅಧ್ಯಕ್ಷತೆಯನ್ನುವಹಿಸಿದ್ದ ಕೆವಿಕೆಯ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಎನ್. ಜ್ಞಾನೇಶ್ ಮಾತನಾಡಿ, ಭಾರತವು ಪರಿಸರಕ್ಕೆ ಮೀಥೇನ್ ಅನಿಲವನ್ನು ಹೊರಸೂಸುವ ಮೂರನೆಯದೇಶವಾಗಿದೆ. ಭತ್ತದ ಬೆಳೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೀಥೆನ್ ಹೊರಸೂಸುತ್ತಿದೆ. ಆದಾರಣಂಟಣeಡಿಟಿಚಿಣe Weಣಣiಟಿg ಚಿಟಿಜ…

Read More

ನರೇಂದ್ರಮೋದಿ ಹುಟ್ಟುಹಬ್ಬ: ಭುಜಂಗೇಶ್ವರ ದೇವರಿಗೆ ವಿಶೇಷಪೂಜೆ

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇವರ್ಷದ ಹುಟ್ಟುಹಬ್ಬದ ಅಂಗವಾಗಿ ವತಿಯಿಂದ ನಗರದ ಭುಜಂಗೇಶ್ವರ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅಭಿಮಾನಿಗಳಿಂದ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು.ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು.ಕಾರ್ಯಕ್ರಮದ ನೇತೃತ್ವ ವಹಿಸಿದ್ದ ನಗರ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್ ಬಾಲಸುಬ್ರಮಣ್ಯ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಭುಜಂಗೇಶ್ವರ ದೇವಸ್ಥಾನದಲ್ಲಿ ಹೋಮಗಳು ಅನ್ನದಾನ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ ಅವರಿಗೆ…

Read More

“ರಾಜೇಂದ್ರ ಶ್ರೀಗಳು ಸಮಾಜಕ್ಕೆ ಎಂದೆ0ದಿಗೂ ಅರಿವಿನ ಬೆಳಕಾದವರು; ಪ್ರೊ. ಎ.ಪಿ.ಜ್ಞಾನಪ್ರಕಾಶ್

ಮೈಸೂರು; ಪೂಜ್ಯರಾದ ರಾಜೇಂದ್ರ ಶ್ರೀಗಳು ಸಮಾಜಕ್ಕೆ ಎಂದೆAದಿಗೂ ಅರಿವಿನ ಬೆಳಕಾದವರು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎ ಪಿ ಜ್ಞಾನಪ್ರಕಾಶ್ ಹೇಳಿದರು.ಮೈಸೂರಿನ ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜು ಹಾಗೂ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111 ನೆಯ ಜಯಂತಿ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜೇಂದ್ರ ಶ್ರೀಗಳವರು ಸಮಾಜಕ್ಕೆ ಎಂದೆAದಿಗೂ ಅರಿವಿನ ಬೆಳಕಾದವರು, ಜನಮಾನಸ…

Read More

ಯೋಗ ಸಂಸ್ಕೃತಿ ಬೆಳೆಸಿದ ಶಿಕ್ಷಕರಿಗೆ ಸನ್ಮಾನ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಗ್ರೀನ್ ಹೆರಿಟೇಜ್ ಹೋಟೆಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಚಾಮರಾಜ ವಿಧಾನಸಭಾ ಕ್ಷೇತ್ರದ 76 ಯೋಗ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ , ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ ಯೋಗ ಇಂದು ವಿಶ್ವಮಟ್ಟದಲ್ಲಿ…

Read More

ವಿಶ್ವಕರ್ಮ ಅವರು ಶ್ರಮ ಸಂಸ್ಕöÈತಿ ಮತ್ತು ಕಾಯಕ ತತ್ವದ ಸಂಕೇತ: ಕೆ. ಹರೀಶ್ ಗೌಡ

ಮೈಸೂರು: ವಿಶ್ವಕರ್ಮ ಕೇವಲ ಒಬ್ಬ ದೇವತೆ ಮಾತ್ರವಲ್ಲ, ಅವರು ಶ್ರಮ ಸಂಸ್ಕöÈತಿ ಮತ್ತು ಕಾಯಕ ತತ್ವದ ಸಂಕೇತ ಎಂದು ಶಾಸಕರಾದ ಕೆ. ಹರೀಶ್‌ಗೌಡ ಹೇಳಿದರು.ಗುರುವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ವಿಶ್ವಕರ್ಮ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಋಗ್ವೇದ ಮತ್ತು ಪುರಾಣಗಳ ಪ್ರಕಾರ, ಈ ಬ್ರಹ್ಮಾಂಡದ ಪ್ರತಿಯೊಂದು ಸೃಷ್ಟಿಯ ಹಿಂದಿರುವ ದೈವಿಕ ಶಕ್ತಿಯೇ ವಿಶ್ವಕರ್ಮ. ಸ್ವರ್ಗ ಲೋಕ,…

Read More