Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜುಗೆ ಬೀಳ್ಕೊಡುಗೆ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿ ವಯೋನಿವೃತ್ತರಾದ ಮೈಸೂರು ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜು ಹಾಗೂ ಪತ್ನಿ ಡಾ. ಆರ್. ಜಯಮಾಲರವರನ್ನು ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಡಾ. ಪಿ. ಶ್ರೀನಿವಾಸ್ ಹಾಗೂ ಸಿಬ್ಬಂದಿವರ್ಗದವರು ಆತ್ಮೀಯವಾಗಿ ಅಭಿನಂದಿಸಿ ಬೀಳ್ಕೊಟ್ಟರು.ನಗರದ ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಾಗರಾಜು, ನಾನು ಬೀದರ್, ಮೇಲುಕೋಟೆ, ಬೆಂಗಳೂರು, ತಿಪಟೂರು, ಮೈಸೂರಿನಲ್ಲಿ ಪಶು ವೈದ್ಯಾಧಿಕಾರಿಯಾಗಿ, ಸಹಾಯಕ ನಿರ್ದೇಶಕರಾಗಿ, ಉಪನಿರ್ದೇಶಕರಾಗಿ ಕೆಲವು ಕಾಲ ಜಂಟಿ…

Read More

ಸಮಯಕ್ಕೆ ಬಿತ್ತನೆ ಬೀಜ ರಸ ಗೊಬ್ಬರಗಳು ಸಿಗುತ್ತಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ

*ಮೈಸೂರು ತಾಲ್ಲೂಕು ರೈತರ ಕುಂದು ಕೊರತೆ ಸಭೆಯಲ್ಲಿ ರೈತರಿಂದ ದೂರುಗಳ ಸುರಿಮಳೆಮೈಸೂರು; ನಗರದ ಜಗ ಜೀವನ್ ರಾಮ್ ಭವನದಲ್ಲಿ ತಾಲ್ಲೂಕು ರೈತರ ಕುಂದು ಕೊರತೆ ಸಭೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮೈಸೂರಿ£ ನಡೆಯಿತು. ರೈತರಿಂದ ದೂರುಗಳ ಸುರಿಮಳೆಯಾಯಿತು.ರೈತರ ಸಭೆಯು ಕಳೆದ 6 ತಿಂಗಳಲ್ಲಿ ನಡೆದಿದ್ದು, ಈಗ ನಡೆಯುತ್ತಿದೆ ಮೂರು ತಿಂಗಳಿಗೊಮ್ಮೆ ರೈತರ ಕುಂದು ಕೊರತೆ ಸಭೆಯನ್ನು ಕಡ್ಡಾಯವಾಗಿ ಮಾಡಬೇಕೆಂದು ರೈತರು ಒತ್ತಾಯಿಸಿದರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ,…

Read More

ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಾಭಿಷೇಕದ ಸಂಭ್ರಮ; ಬಸ್ ಪ್ರಯಾಣಿಕರು, ವಾಹನ ಸವಾರರಿಗೆ ಸಿಹಿ ಹಂಚಿದ ಬೆಂಬಲಿಗರು!

ಮೈಸೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಸಾಂಸ್ಕöÈತಿಕ ನಗರಿ ಮೈಸೂರಿನಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.ನಗರದ ಪ್ರಮುಖ ರಸ್ತೆಯಾದ ಚಾಮರಾಜ ಜೋಡಿ ರಸ್ತೆಯಲ್ಲಿ ಜಮಾಯಿಸಿದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ನೂರಾರು ಬೆಂಬಲಿಗರು, ತಮ್ಮ ನೆಚ್ಚಿನ ನಾಯಕನ ಪರವಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಡಗರ ಪಟ್ಟಿದ್ದಾರೆ. ಅಲ್ಲದೆ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.ಬಸ್ ಪ್ರಯಾಣಿಕರು, ಸವಾರರಿಗೆ ಸಿಹಿ ವಿತರಣೆ:ಚಾಮರಾಜ ಜೋಡಿ…

Read More

ಉದಯನಿಧಿ ಸ್ಟಾಲಿನ್ ಆಧ್ಯಾತ್ಮಿಕ ನಂಬಿಕೆಗಳು ಮತ್ತು ಸನಾತನ ಸಂಸ್ಕöÈತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು; ಬಿ.ಎಂ.ಸAತೋಷ್ ಕುಮಾರ್

ಮೈಸೂರು; ತಮಿಳುನಾಡಿನ ಡಿಎಂಕೆ ಪಕ್ಷದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮೊದಲು ತಮ್ಮ ಮನೆಯವರೇ ಅನುಸರಿಸುತ್ತಿರುವ ಆಧ್ಯಾತ್ಮಿಕ ನಂಬಿಕೆಗಳು ಮತ್ತು ಸನಾತನ ಸಂಸ್ಕöÈತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ವಕ್ತಾರ ಬಿ.ಎಂ.ಸAತೋಷ್‌ಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ತಮಿಳುನಾಡಿನ ಡಿಎಂಕೆ ಪಕ್ಷದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗಳು ದೇಶಾದ್ಯಂತ ಚರ್ಚೆಗೆ ಕಾರಣವಾಗಿವೆ. ಆದರೆ…

Read More

ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಮಾಡಬೇಕು; ಎಸಿಪಿ ಚಂದ್ರಶೇಖರ್

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಅಭ್ಯಾಸ ಮಾಡಬೇಕು ನಗರ ಎಸಿಪಿ ಚಂದ್ರಶೇಖರ್ ತಿಳಿಸಿದರು.ಬುಧವಾರ ಸರ್ಕಾರಿ ಯುವ ಹಾಸ್ಸಲ್ ಮೈ ಭಾರತ್ ಮೈಸೂರು, ಮೈಸೂರು ಅಥ್ಲೀಟ್ಸ್ ಕ್ಲಬ್, ರಾಯಲ್ ರೈಡರ್ಸ್ ಮೈಸೂರು, ಸೈಕ್ಲೋಪೀಡಿಯಾ ಮೈಸೂರು ಹಾಗೂ ಮೈಸೂರು ಸೈಕ್ಲಿಂಗ್ ತಂಡಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬೈಸಿಕಲ್ ದಿನದ ಸೈಕಲ್ ರ‍್ಯಾಲಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,ದೈಹಿಕ ಆರೋಗ್ಯ, ಶಿಸ್ತು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳಿದರು. ಯುವಜನತೆ ಸೇರಿದಂತೆ…

Read More

ಜೂನ್ 7ರಂದು ಮೈಸೂರು ಯೋಗ ಒಕ್ಕೂಟದ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

*ಶರೀರ ಶಾಸ್ತç, ಚಿಕಿತ್ಸಾ ಯೋಗ, ಸ್ವರ ಯೋಗ ಗೋಷ್ಠಿಗಳು ಮತ್ತು ಒಕ್ಕೂಟದ ಸದಸ್ಯರಿಗೆ ಗೌರವ ಸಮರ್ಪಣೆ ಮೈಸೂರು; ಮೈಸೂರು ಯೋಗ ಒಕ್ಕೂಟದ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜೂನ್ 7ರಂದು ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆ.ಜಿ ದೇವರಾಜು ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟದ ರಜತಮೋತ್ಸವ ಅಂಗವಾಗಿ ಆರೋಗ್ಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶರೀರ ಶಾಸ್ತç, ಚಿಕಿತ್ಸಾ ಯೋಗ, ಸ್ವರ ಯೋಗ ಗೋಷ್ಠಿಗಳು ಮತ್ತು ಒಕ್ಕೂಟದ ಸದಸ್ಯರಿಗೆ…

Read More

ನಾಡಿಗೆ ನಾಲ್ವಡಿ ಕೃಷ್ಣರಾಜರ ಕೊಡುಗೆ ಅಪಾರವಾಗಿದೆ; ಸಿ.ಎನ್.ಮಂಜೇಗೌಡ

ಮೈಸೂರು; ಅಭಿವೃದ್ಧಿಯ ಹರಿಕಾರರಾಗಿದ್ದ ಮೈಸೂರು ಸಂಸ್ಥಾನವನ್ನಾಳಿದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಈ ನಾಡಿಗೆ ನೀಡಿರುವ ಕೊಡುಗೆಗಳು ಅಪಾರವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.ಮೈಸೂರಿನ ಅರಮನೆ ವರಹಾ ಗೇಟ್‌ನ ದಕ್ಷಿಣ ದ್ವಾರದ ಮುಂಭಾಗದಲ್ಲಿ ಕರ್ನಾಟಕ ಸೇನಾ ಪಡೆವತಿಯಿಂದ ಏರ್ಪಡಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು,ಹಿಂದುಳಿದ ವರ್ಗದ ಜನರಿಗೆ, ದಲಿತರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದ ರಾಜರ್ಷಿ…

Read More

ಅಪಘಾತ ತಡೆಗಟ್ಟಲು ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ

ಮೈಸೂರು; ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುವ 120 ಬ್ಲಾ÷್ಯಕ್ ಸ್ಪಾಟ್ ಗಳನ್ನು ಪಟ್ಟಿ ಮಾಡಲಾಗಿದೆ. ಸದರಿ ರಸ್ತೆಗಳಲ್ಲಿ ಅಪಘಾತ ತಡೆಗಟ್ಟುವ ರೀತಿಯಲ್ಲಿ ಯೋಜನೆ ರೂಪಿಸಲಾಗಿರುತ್ತದೆ. ಸದರಿ ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ.ಜಿ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು. ರಸ್ತೆ ಅಪಘಾತಗಳಲ್ಲಿ ಸಾವು ಸಂಭವಿಸುವ ರಸ್ತೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ನಿಖರ ಕಾರಣಗಳನ್ನು ಪಟ್ಟಿ ಮಾಡಿಕೊಂಡು ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.120 ಬ್ಲಾ÷್ಯಕ್ ಸ್ಪಾಟ್ ರಸ್ತೆಗಳ…

Read More

ಜಯದೇವದಿಂದ ಚಾಮರಾಜನಗರದಲ್ಲಿ ವಾರಕ್ಕೊಮ್ಮೆ ಹೃದಯ ತಪಾಸಣೆ ಮಾಡಲು ಚಿಂತನೆ : ಡಾ. ಬಿ. ದಿನೇಶ್

ಮೈಸೂರು: ಜಯದೇವ ಹೃದ್ರೋಗ ಸಂಸ್ಥೆಯಿAದ ಚಾಮರಾಜನಗರ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಚಾಮರಾಜನಗರದಲ್ಲಿ ವಾರಕ್ಕೊಮ್ಮೆ ಸಾರ್ವಜನಿಕರಿಗೆ ಹೃದಯ ತಪಾಸಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಿ. ದಿನೇಶ್ ತಿಳಿಸಿದರು.ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಗಡಿನಾಡು ಚಾಮರಾಜನಗರದಲ್ಲಿ ಸಣ್ಣ ಹೃದ್ರೋಗ ಘಟಕವನ್ನು ಪ್ರಾರಂಭ ಮಾಡಿ ಪ್ರತಿ ಸೋಮವಾರ ಅಥವಾ ಬುಧವಾರ ಹೃದಯ ಸಮಸ್ಯೆ ಇರುವವರಿಗೆ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆತಂದು ಚಿಕಿತ್ಸೆ ನೀಡಲಾಗುವುದು ಎಚಿದÀರು.ಮಳೆಗಾಲ ಪ್ರಾರಂಭವಾಗುತ್ತಿರುವುದರಿAದ…

Read More

ಇದೋ ನೋಡಿ ಚಿತ್ರ ನಟ ದರ್ಶನ್‌ರ ಹೊಸ ಲುಕ್ ಪೋಟೋ !

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರ ನಟ ದರ್ಶನ್ ಅವರ ಹೊಸ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಸಿನಿರಂಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಹೊರಬಿದ್ದ ಈ ಚಿತ್ರದಲ್ಲಿ ದರ್ಶನ್ ಅವರು ಸರಳ ನೀಲಿ ಬಣ್ಣದ ಹುಡಿ ಧರಿಸಿದ್ದು, ಕ್ಯಾಮೆರಾ ಕಡೆಗೆ ತಿರುಗಿ ನೋಡುವ ಭಂಗಿಯಲ್ಲಿ ಕಾಣಿಸಿಕೊಂಡಿದ್ದಾರೆ.ಫೋಟೋದಲ್ಲಿ ದರ್ಶನ್ ಅವರ ಮುಖದಲ್ಲಿ ಗಂಭೀರತೆ ಮತ್ತು ಮೌನದ ಭಾವನೆ ಎದ್ದು ಕಾಣುತ್ತದೆ. ಇತ್ತೀಚಿನ ವರ್ಷಗಳ ಘಟನೆಗಳು ಹಾಗೂ ಕಾನೂನು ಹೋರಾಟಗಳ…

Read More