ಭೋವಿ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ
ಮೈಸೂರು: ಭೋವಿ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದು ಸಂಬAಧಿಸಿದ ಇಲಾಖಾಧಿಕಾರಿಗಳಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಎಂ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾಖಲಾತಿ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟಲ್ ವ್ಯವಸ್ಥೆ ಸಿಗಲಿದೆ. ಕಾಲೇಜು, ಶಾಲೆಗಳಿಗೆ ದಾಖಲಾತಿ ಪ್ರಾರಂಭವಾಗಿದ್ದು, ಜಾತಿ ಪ್ರಮಾಣಪತ್ರವನ್ನು ವಿಳಂಭವಾಗದAತೆ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಭೋವಿ ಜನಾಂಗದ ಮಹಿಳೆಯರನ್ನು ಒಟ್ಟಗೂಡಿಸಿ…