ಪಬ್ನಲ್ಲಿ ಅಗ್ನಿ ದುರಂತ; ಮೃತರ ದರ್ಶನ ಪಡೆದು, ಕುಟುಂಬದವರಿಗೆ ಸ್ವಾಂತಾನ ಹೇಳಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
*ಪಬ್ನವರು ಲೈಸನ್ಸ್ ಪಡೆದಿರಲಿಲ್ಲ, ಗಾಯಾಳುಗಳ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ*ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವರ ಸಭೆಮೈಸೂರು: ಮೈಸೂರಿನ ದಟ್ಟಗಳ್ಳಿ 3 ನೇ ಹಂತದ ನೇತಾಜಿ ವೃತ್ತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್ನ ಮಸಾಯಿ ಮರಾ ಕೆಫೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡವರ ಪರಿಸ್ಥಿತಿಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ವೀಕ್ಷಿಸಿ, ಅವರಿಗೆ ಧೈರ್ಯ ತುಂಬಿದರು.ಮಂಗಳವಾರ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ಆಗಮಿಸಿದ ಸಚಿವರು, ಅಲ್ಲಿ ದಾಖಲಾಗಿರುವ ಘಟನೆಯಲ್ಲಿ ಗಾಯಗೊಂಡವರ ಪರಿಸ್ಥಿತಿಯನ್ನು ವೀಕ್ಷಿಸಿ,…