ಅವಧೂತ ದತ್ತ ಪೀಠದಲ್ಲಿ ಸಂಸ್ಕöÈತ ಶಿಕ್ಷಣ ಕೋರ್ಸ್ಗಳ ಉದ್ಘಾಟನೆ
ಮೈಸೂರು: ನಗರದ ಅವದೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ೮೪ನೇ ಜನ್ಮೋತ್ಸವದ ಶುಭ ಸಂದರ್ಭದಲ್ಲಿ, ಮೈಸೂರಿನ ಅವಧೂತ ದತ್ತ ಪೀಠವು ನೂತನ ಸಂಸ್ಕöÈತ ಶಿಕ್ಷಣ ಕೋರ್ಸ್ಗಳನ್ನು ಆರಂಭಿಸಿದೆ.ದತ್ತ ಪೀಠದ ಪ್ರಮುಖ ಅಂಗ ಸಂಸ್ಥೆಗಳಾದ ಎಸ್ಜಿಎಸ್ ವೇದನಿಧಿ ಅಕಾಡೆಮಿ ಮತ್ತು ಮಾಸ್ಟರ್ಸ್ ಇನ್ಸ್ಟಿಟ್ಯೂಟ್, ಭಾರತ ಸರ್ಕಾರದ ಕೇಂದ್ರ ಸಂಸ್ಕöÈತ ವಿಶ್ವವಿದ್ಯಾಲಯದಸಹಯೋಗದೊಂದಿಗೆ ಈ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ.ಸAಸ್ಕöÈತ, ಶಾಸ್ತçಗಳು ಹಾಗೂ ಸಂಬAಧಿತ ವಿಷಯಗಳನ್ನು ಕಲಿಯಲು ಆಸಕ್ತಿ ಇರುವ ಯಾರು ಬೇಕಾದರೂ ಈ ಕೋರ್ಸ್ಗಳಿಗೆ ಸೇರಬಹುದಾಗಿದೆ.ಡಿಪ್ಲೊಮಾ ಇನ್ ಸಂಸ್ಕöÈತ:ಇದು ಆರು…