ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್; ಎಸ್.ಜಯಪ್ರಕಾಶ್
ಮೈಸೂರು; ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್ ರವರು ಎಂದು ಚಿತ್ರ ನಟ ಹಾಗೂ ಬಿಜೆಪಿ ಮುಖಂಡ ಎಸ್.ಜಯಪ್ರಕಾಶ್ (ಜೆಪಿ) ಹೇಳಿದರು.ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಸೋಮವಾರ ನಗರದ ರೈಲು ನಿಲ್ದಾಣದ ಬಳಿಯಿರುವ ಬಾಬು ಜಗಜೀವನ್ ರಾಮ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ತೀವ್ರವಾಗಿದ್ದ ಕಾಲದಲ್ಲಿ ದೇಶದ ಉಪಪ್ರದಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು ದೇಶದ್ಯಾಂತ ಹಸಿರು ಕ್ರಾಂತಿಯನ್ನು…