ವಿಬಿ-ಜಿ ರಾಮ್ ಜಿ ಜಾರಿ, ಕೂಲಿ ದರ ಹೆಚ್ಚಳ: ಜಿ.ಪಂ ಸಿಇಓ ಎಸ್.ಯುಕೇಶ್ ಕುಮಾರ್
ಮೈಸೂರು: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ (ಮ-ನರೇಗಾ) ಯೋಜನೆಗೆ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ ) ಯೋಜನೆಯು ಜುಲೈ 1 ರಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದ್ದು, ಅದೇ ದಿನವೇ ಕೇಂದ್ರ ಸರ್ಕಾರ ಯೋಜನೆಯಡಿ ದೊರೆಯುವ ಪರಿಷ್ಕöÈತ ಕೂಲಿ ದರ ಏರಿಕೆ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ .ಯುಕೇಶ್ ಕುಮಾರ್…