ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ; ಬಿ.ವೈ.ವಿಜಯೇಂದ್ರ
ಮೈಸೂರು : ಬಿಜೆಪಿ ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಸೇರಿದಂತೆ ಎಲ್ಲಾ ಪ್ರಮುಖ ಬೆಳವಣಿಗೆಗಳ ಕುರಿತು ದೆಹಲಿಯ ವರಿಷ್ಠರಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಈ ವಿಚಾರವನ್ನು ಮತ್ತೆ ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದರು.ಇದೇ ವೇಳೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರದ್ದು ಎಂದು ಹೇಳಲಾದ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿ, , ಆ ಧ್ವನಿ…