Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಲಾವಿದರು ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನೈಜ ಸೈನಿಕರು : ಪ್ರೊ. ಕೆ. ರಾಮಕೃಷ್ಣಯ್ಯ

ಮೈಸೂರು; ಒಂದು ರಾಷ್ಟçದ ಗಡಿಯನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ಈ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಸೈನಿಕರಾಗಿ ಯುವ ಕಲಾವಿದರು ಅಷ್ಟೇ ಮುಖ್ಯವಾದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ. ರಾಮಕೃಷ್ಣಯ್ಯ ಹೇಳಿದರು.ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರ ಸಹಯೋಗದಲ್ಲಿ ಕೆ.ಎಸ್.ಜಿ.ಎಚ್…

Read More

ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ; ಎಚ್ .ವಿ.ರಾಜೀವ್

*ಪತ್ರಿಕಾ ದಿನಾಚರಣೆ ಅಂಗವಾಗಿ ಉಚಿತ ಕನ್ನಡ ದಿನಪತ್ರಿಕೆ ವಿತರಣೆಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಹಳೆ ಸಂತೆಪೇಟೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕನ್ನಡ ದಿನಪತ್ರಿಕೆಗಳನ್ನು ಉಚಿತವಾಗಿ ವಿತರಿಸಿ ಪತ್ರಿಕಾ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ ನೀಡಿದರು.ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿದಿನ ಪೈಪೋಟಿ ಹೆಚ್ಚುತ್ತಿದೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ,ವ್ಯವಹಾರ ಜ್ಞಾನ ವೃದ್ಧಿಸಿಕೊಳ್ಳಲು ದಿನಪತ್ರಿಕೆಯನ್ನು ಓದುವ ದಿನಚರಿಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಹೇಳಿದರುನಂತರ…

Read More

ಸೆಸ್ಕ್ವತಿಯಿಂದ ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

*ಮನೆ ಬಾಗಿಲಿಗೆ ಬರಲಿದ್ದಾರೆ ಮೀಟರ್ ರೀಡರ್, ಸಿಬ್ಬಂದಿ; ಅಗತ್ಯ ದಾಖಲೆ ಸಿದ್ಧವಿಟ್ಟುಕೊಳ್ಳಿಮೈಸೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹಣೆ ಕಾರ್ಯ ಬುಧವಾರದಿಂದ ಆರಂಭಗೊAಡಿದ್ದು, ಗ್ರಾಹಕರು ಸಹಕರಿಸುವಂತೆ ಸೆಸ್ಕ್) ಕೋರಿದೆ.ಈ ಕುರಿತು ಪ್ರಕಟಣೆ ಹೊರಡಿಸಿರುವ ಸೆಸ್ಕ್, 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಸೆಸ್ಕ್ ನ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ, ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ…

Read More

ಆಷಾಡ ಶುಕ್ರವಾರಗಳಂದು ಭಕ್ತಾರಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡೇಶ್ವರಿಯ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ*ಜಿಲ್ಲಾಡಳಿತಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

*ಚಾಮುಂಡಿ ಬೆಟ್ಟದಲ್ಲಿ ಪಾಸ್ಟಿಕ್ ಬ್ಯಾನ್ ಮಾಡಬೇಕು. ಡಸ್ಟ್ ಬಿನ್ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಯನ್ನು ಕಾಪಾಡಬೇಕು. ಮೈಸೂರು; ಜುಲೈ ಹಾಗೂ ಆಗಸ್ಟ್ ತಿಂಗಳ ಆಷಾಢ ಮಾಸದ ಶುಕ್ರವಾರಗಳಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆಂದು ವಿವಿಧ ಪ್ರದೇಶಗಳಿಂದ ಬರುವ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಆಷಾಡ…

Read More

ಕುಡಿಯುವ ನೀರಿಗೆ ತೊಂದರೆಯಾದರೆ ಪಿಡಿಓಗಳೇ ಹೊಣೆ: ಕೆ.ವೆಂಕಟೇಶ್ ಖಡಕ್ ಎಚ್ಚರಿಕೆ!

ಪಿರಿಯಾಪಟ್ಟಣ: ಈ ಬಾರಿ ಮುಂಗಾರು ಕ್ಷೀಣಿಸಿದ ಹಿನ್ನಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಆಹಕಾರ ಎದುರಾಗಿದ್ದು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಕೆ.ವೆಂಕಟೇಶ್ ಎಚ್ಚರಿಕೆ ನೀಡಿದರು. ತಾಲ್ಲೂಕಿನ ಅಂಬಲಾರೆ, ಹಾರನಹಳ್ಳಿ, ಅಡಗೂರು, ಬಿಲಗುಂದ, ಹಳಿಯೂರು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ವರ್ಷ ಮುಂಗಾರು ಕ್ಷೀಣಿಸಿ ವಾಡಿಕೆಗಿಂತ ಕಡಿಮೆ ಮಳೆಯಾಗಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಹಾಗಾಗಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ…

Read More

ತಲಕಾಡು ಶ್ರೀ ಗೋವಿಂದಾನAದ ಸರಸ್ವತಿ ಮಹಾಸ್ವಾಮಿಗಳ ಚಾತುರ್ಮಾಸ್ಯ ಧರ್ಮಪ್ರಚಾರ ಪೂರ್ವಭಾವಿ ಸಭೆ

ಮೈಸೂರು : ನಗರದ ಜಯನಗರ ಶ್ರೀರಾಮಮಂದಿರದಲ್ಲಿ ಶ್ರೀಶಂಕರಾಚಾರ್ಯ ಭಾಗವತೀಯ ಜಗದ್ಗುರು ಶ್ರೀ ಗೋವಿಂದಾನAದ ಸರಸ್ವತಿ ಮಾಹಸ್ವಾಮಿಗಳ 18ನೇ ಚಾತುರ್ಮಾಸ್ಯದ ಧರ್ಮ ಪ್ರಚಾರದ ಪೂರ್ವಭಾವಿ ಸಭೆ ನಡೆಯಿತು. ತಲಕಾಡು ಶ್ರೀ ಗೋವಿಂದಾನAದ ಸರಸ್ವತಿ ಮಹಾಸ್ವಾಮಿಗಳು ಚಾತುರ್ಮಾಸ್ಯದ ಪೋಸ್ಟರ್ ಮಾಹಿತಿ ಭಿತ್ತಿಪತ್ರ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ ಆಷಾಢ ಶುದ್ಧ ಹುಣ್ಣಿಮೆ ವ್ಯಾಸ ಪೂರ್ಣಿಮೆಯಂದು ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಲಿದ್ದು, ಎರಡು ತಿಂಗಳು ಆಷಾಢ ಭಾದ್ರಪದ ಶ್ರಾವಣ ಮಾಸದ ಹುಣ್ಣಿಮೆಯವರೆಗೂ ಧರ್ಮ ರಕ್ಷಣೆಗಾಗಿ, ನಿರತಂತರವಾಗಿ ವಿವಿಧ ಹೋಮ ಹವನ, ವೇದ…

Read More

ಜನ ಕುಡಿಯುವ ನೀರಿಗೂ ಆತಂಕ ! ವನ್ಯಜೀವಿ ಜಲಚರಗಳಿಗೂ ಸಂಕಷ್ಟ.?

ಬಿ.ನಿಂಗಣ್ಣಕೋಟೆ,ಎಚ್.ಡಿ.ಕೋಟೆ : ಈ ಬಾರಿ ಪೂರ್ವ ಮುಂಗಾರು, ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಅತಿ ಬೇಗ ತುಂಬುವ ಜಲಾಶಯ ಎಂಬ ಖ್ಯಾತಿ ಹೊಂದಿರುವ ಕಬಿನಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿದೆ.ಜಲಾಶಯದ ಹಿನ್ನೀರು ಪ್ರದೇಶ ದಿನೇ ದಿನೇ ಬರಿದಾಗುತ್ತಿದ್ದು ಹಿನ್ನೀರು ಪ್ರದೇಶದಲ್ಲಿರುವ ವನ್ಯಜೀವಿ ಸಂಕುಲ, ಜಲಚರಗಳು ಸೇರಿದಂತೆ ನಗರ ಪಟ್ಟಣ ಗ್ರಾಮೀಣ ಪ್ರದೇಶದ ಜನ ಜಾನುವಾರುಗಳಿಗೂ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದ್ದು ಆತಂಕ ಮನೆ ಮಾಡಿದೆ.ಕಳೆದ ವರ್ಷ ಜೂನ್ ಅಂತ್ಯದಲ್ಲಿ ಹೊತ್ತಿಗೆ ಭರ್ತಿಗೆ ಸನಿಹವಾಗಿ…

Read More

ಜನ ಕುಡಿಯುವ ನೀರಿಗೂ ಆತಂಕ ! ವನ್ಯಜೀವಿ ಜಲಚರಗಳಿಗೂ ಸಂಕಷ್ಟ.?

ಬಿ.ನಿಂಗಣ್ಣಕೋಟೆ,ಎಚ್.ಡಿ.ಕೋಟೆ : ಈ ಬಾರಿ ಪೂರ್ವ ಮುಂಗಾರು, ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಅತಿ ಬೇಗ ತುಂಬುವ ಜಲಾಶಯ ಎಂಬ ಖ್ಯಾತಿ ಹೊಂದಿರುವ ಕಬಿನಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿದೆ.ಜಲಾಶಯದ ಹಿನ್ನೀರು ಪ್ರದೇಶ ದಿನೇ ದಿನೇ ಬರಿದಾಗುತ್ತಿದ್ದು ಹಿನ್ನೀರು ಪ್ರದೇಶದಲ್ಲಿರುವ ವನ್ಯಜೀವಿ ಸಂಕುಲ, ಜಲಚರಗಳು ಸೇರಿದಂತೆ ನಗರ ಪಟ್ಟಣ ಗ್ರಾಮೀಣ ಪ್ರದೇಶದ ಜನ ಜಾನುವಾರುಗಳಿಗೂ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದ್ದು ಆತಂಕ ಮನೆ ಮಾಡಿದೆ.ಕಳೆದ ವರ್ಷ ಜೂನ್ ಅಂತ್ಯದಲ್ಲಿ ಹೊತ್ತಿಗೆ ಭರ್ತಿಗೆ ಸನಿಹವಾಗಿ…

Read More

ಜನಸ್ನೇಹಿ ಪೊಲೀಸ್‌ಗೆ ಜನಸಾಗರದ ಬೀಳ್ಕೊಡುಗೆ: ಎಎಸ್‌ಐ ಬಿ ವಿಶ್ವ ರವರ ಸಾರ್ಥಕ ನಿವೃತ್ತಿ

ಚಾಮರಾಜನಗರ, ಜೂ. 30: 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಸಮಾನತೆಯ ಸಂದೇಶ ಸಾರಿದಂತೆ, 21ನೇ ಶತಮಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯದಡಿ 33 ವರ್ಷಗಳ ಕಾಲ ನಿಷ್ಕಳಂಕ, ಜನಸ್ನೇಹಿ ಸೇವೆ ಸಲ್ಲಿಸಿದ ಸಹಾಯಕ ಉಪನಿರೀಕ್ಷಕ ಬಿ. ವಿಶ್ವ ಅವರು ಇಂದು ಪೊಲೀಸ್ ಇಲಾಖೆಯಿಂದ ವಯೋನಿವೃತ್ತಿ ಹೊಂದಿದರು. ನಗರದಲ್ಲಿ ಹಿತೈಷಿಗಳ ಬಳಗದಿಂದ ವಿರಕ್ತಮಠದ ಆವರಣದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭವು ಸರ್ವಧರ್ಮ ಸಮನ್ವಯತೆಯ ವೇದಿಕೆಯಾಯಿತು. ಅಧಿಕಾರ ಅವಧಿ ಮುಗಿದ…

Read More

“ನಿಮ್ಮ ಕೆಲಸವನ್ನು ಮೌನವಾಗಿ ಮಾಡಿ, ನಿಮ್ಮ ಯಶಸ್ಸು ಸದ್ದನ್ನು ಮಾಡಲಿ; ಲೆಫ್ಟಿನೆಂಟ್ ಕರ್ನಲ್ ಕೆ. ಎ. ಗೀತಾ

ಮೈಸೂರು; ನೈಜ ನಾಯಕತ್ವವು ಶಿಸ್ತು, ಸಮಯಪಾಲನೆ, ಸತ್ಯಸಂಧತೆ, ತಂಡದ ಕೆಲಸ, ದೇಶ ಪ್ರೇಮ ಮತ್ತು ನಿರಂತರ ಆತ್ಮ ಸುಧಾರಣೆಯ ಅಡಿಪಾಯದ ಮೇಲೆ ನಿರ್ಮಾಣವಾಗುತ್ತದೆ ಎಂದು ಲೆಫ್ಟಿನೆಂಟ್ ಕರ್ನಲ್ ಕೆ. ಎ. ಗೀತಾ ಹೇಳಿದರು.ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ನಡೆದ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿ ನಾಯಕರು ಧೈರ್ಯ, ಜವಾಬ್ದಾರಿ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಪ್ರೇರೇಪಿಸಿದರು. “ನಿಮ್ಮ ಕೆಲಸವನ್ನು ಮೌನವಾಗಿ ಮಾಡಿ, ನಿಮ್ಮ ಯಶಸ್ಸು ಸದ್ದನ್ನು ಮಾಡಲಿ” ಎಂದು ಹೇಳಿದರು.ವಿಜಯ…

Read More