ಕಲಾವಿದರು ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನೈಜ ಸೈನಿಕರು : ಪ್ರೊ. ಕೆ. ರಾಮಕೃಷ್ಣಯ್ಯ
ಮೈಸೂರು; ಒಂದು ರಾಷ್ಟçದ ಗಡಿಯನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ಈ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಸೈನಿಕರಾಗಿ ಯುವ ಕಲಾವಿದರು ಅಷ್ಟೇ ಮುಖ್ಯವಾದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ. ರಾಮಕೃಷ್ಣಯ್ಯ ಹೇಳಿದರು.ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರ ಸಹಯೋಗದಲ್ಲಿ ಕೆ.ಎಸ್.ಜಿ.ಎಚ್…