ಮಹಿಳೆಯನ್ನು ಕಿಡ್ನಾಪ್ ಮಾಡಿ, ಮನೆಯೊಂದರಲ್ಲಿ ಕೂಡಿ ಹಾಕಿದ್ದ ಮೂವರು ಆರೋಪಿಗಳ ಬಂಧನ
ಮೈಸೂರು; ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ ನಡೆದಿದ್ದು, ವಿವಾಹಿತೆ ನೀಡಿದ ಮಾಹಿತಿ ಆಧಾರದ ಮೇಲೆ ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತ್ರಸ್ಥೆಯನ್ನ ರಕ್ಷಣೆ ಮಾಡಿದ್ದಾರೆ.ಪ್ರಕರಣಕ್ಕೆ ಸಂಬAಧಿಸಿದAತೆ ಮೈಸೂರಿನ ಆಲನಹಳ್ಳಿ ಠಾಣೆ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.ಮೈಸೂರಿನ ಆಲನಹಳ್ಳಿಯ ಶಿವಕುಮಾರ್ ಎಂಬುವರ ಪತ್ನಿ ಭವ್ಯ (19) ಎಂಬುವರೇ ಅಪಹರಣಕ್ಕೆ ಒಳಗಾದವರು.ರಾಮನಗರದ ಸುಮ,ಕಿರಣ್ ಹಾಗೂ ಮತ್ತೊಬ್ಬ ಮಹಿಳೆ ಬಂಧಿತ ಆರೋಪಿಗಳು.ಎಲೆಕ್ಟಿçಷಿಯನ್ ಕೆಲಸ ಮಾಡುವ ಶಿವಕುಮಾರ್ ಒಂದು ವರ್ಷದ ಹಿಂದೆ ಹಾಸನ…