Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಾನಕಿಯವರು ತಮ್ಮ ಅದ್ಭುತ ಧ್ವನಿ ವೈವಿಧ್ಯತೆಗಳ ಮೂಲಕ ವಿಶೇಷವಾಗಿ ಗಾಯನವನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ; ಎಚ್.ವಿ.ರಾಜೀವ್

ಮೈಸೂರು: ಖ್ಯಾತ ಗಾಯಕಿ ಜಾನಕಿಯವರು ತಮ್ಮ ಅದ್ಭುತ ಧ್ವನಿ ವೈವಿಧ್ಯತೆಗಳ ಮೂಲಕ ವಿಶೇಷವಾಗಿ ಗಾಯನವನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದರು.ಗಾನಚಂದನ ಕಲಾ ಬಳಗ ಮೈಸೂರಿನ ನಾದಬ್ರಹ್ಮ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಗದ ಗಾಯಕಿ ನಮ್ಮ ಜಾನಕಿ ಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಿಗರ ಮನಸ್ಸಿನಲ್ಲಿ ನಮ್ಮ ಜಾನಕಿ ಯಾಗಿ ಉಳಿದಿದ್ದಾರೆ. ಜಾನಕಿ ಅವರ ಹಾಡುಗಳಿಗೆ ಕೇಳುಗರು ಸದಾ ಕಾಲ ಇದ್ದಾರೆ ಎಂಬುದಕ್ಕೆ ಇಡೀ ಸಭಾಂಗಣ ತುಂಬಿ…

Read More

ಸಾಧನೆಗೆ ದೊರೆತ ಪ್ರಶಸ್ತಿಯನ್ನು ನಿರಾಕರಿಸುವುದು ದೊಡ್ಡ ಅಂಹಕಾರವಾಗುತ್ತದೆ; ಹಿರಿಯ ಸಾಹಿತಿ ಸಿಪಿಕೆ

ಮೈಸೂರು : ಸಾಧನೆಗೆ ದೊರೆತ ಪ್ರಶಸ್ತಿಯನ್ನು ನಿರಾಕರಿಸುವುದು ದೊಡ್ಡ ಅಂಹಕಾರವಾಗುತ್ತದೆ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಹೇಳಿದರು.ಆತ್ಮಶ್ರೀ ಕನ್ನಡ ಸಾಂಸ್ಕತಿಕ ಪ್ರತಿಷ್ಠಾನ ಮತ್ತು ಗ್ಲೋಬಲ್ ಎಜುಕೇಷನ್ ಟ್ರಸ್ಟ್ ವತಿಯಿಂದ ನಗರದ ಹೂಟಗಳ್ಳಿಯಲ್ಲಿರುವ ದಕ್ಷ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ಕೃತಕ ಬುದ್ಧಿಮತ್ತೆ’ ಕುರಿತು ವಿಚಾರಗೋಷ್ಠಿ, ಕಿರುಚಿತ್ರ ಪ್ರದರ್ಶನ ಹಾಗೂ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ‘ನಾಡಕೀರ್ತಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ಸಾಧಕರೆಲ್ಲ ಗುಣವಂತರು. ಸಂಘಟಕರೆಲ್ಲ ಗುಣಗ್ರಾಹಿಗಳು. ಗುಣವಂತ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಗುಣಗ್ರಾಹಿಗಳಾದ…

Read More

ಸಾಂಸ್ಕೃತಿಕ ದಬ್ಬಾಳಿಕೆಯ ಬಿಡುಗಡೆಗಾಗಿ ಅಂಬೇಡ್ಕರ್ ಕೊಟ್ಟ ಶಿಕ್ಷಣ, ಸಂಘಟನೆ, ಹೋರಾಟ, ಸೂತ್ರಗಳನ್ನು ಪ್ರಾಣ ವಾಕ್ಯವಾಗಿಸಿಕೊಂಡು ಬದುಕಿದವರು ಕವಿಮುಳ್ಳೂರು ನಾಗರಾಜ; ಎಸ್.ಜಿ.ಸಿದ್ದರಾಮಯ್ಯ

ಮೈಸೂರು: ಸಾಂಸ್ಕೃತಿಕ ದಬ್ಬಾಳಿಕೆಯ ಬಿಡುಗಡೆಗಾಗಿ ಅಂಬೇಡ್ಕರ್ ಕೊಟ್ಟ ಶಿಕ್ಷಣ, ಸಂಘಟನೆ, ಹೋರಾಟ, ಸೂತ್ರಗಳನ್ನು ಪ್ರಾಣ ವಾಕ್ಯವಾಗಿಸಿಕೊಂಡು ಬದುಕಿದವರು ಕವಿಮುಳ್ಳೂರು ನಾಗರಾಜ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.ನಗರದ ಕಲಾಮಂದಿರದಲ್ಲಿರುವ ಕಿರುರಂಗಮAದಿರದಲ್ಲಿ ಮೈಸೂರಿನ ನೆಲೆ ಹಿನ್ನೆಲೆ , ಚಾಮರಾಜ ನಗರದ ರಂಗವಾಹಿನಿ ಸಂಸ್ಥೆ ಹಾಗೂ ಡಾ. ರಾಮಮನೋಹರ ಲೋಹಿಯಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಗರದ ಕಲಾಮಂದಿರದ ಕಿರು ರಂಗಮAದಿರದಲ್ಲಿ ಆಯೋಜಿಸಿದ್ದ ಮುಳ್ಳೂರು ನಾಗರಾಜ ರಾಜ್ಯ ಮಟ್ಟದ 15ನೇ ವರ್ಷದ ಕಾವ್ಯ ಪ್ರಶಸ್ತಿ ಪ್ರದಾನ ಹಾಗೂ ಆಂದೋಲನ’…

Read More

ಶ್ರೀ ಮಲೈ ಮಹದೇಶ್ವರ ದೇವಾಲಯದ ಮುಂಭಾಗದಲ್ಲಿ ಧ್ವಜಸ್ತಂಭ ಪ್ರತಿಸ್ಥಾಪನೆಯ ಹೋಮ ಹವನ

ಸರಗೂರು ; ತಾಲೂಕಿನ ನಂಜೀಪುರ ಗ್ರಾಮದ ಶ್ರೀ ಮಲೈ ಮಹದೇಶ್ವರ ದೇವಾಲಯದ ಮುಂಭಾಗದಲ್ಲಿ ಧ್ವಜಸ್ತಂಭ ಪ್ರತಿಸ್ಥಾಪನೆಯ ಹೋಮ ಹವನ ಧಾರ್ಮಿಕ ವಿಧಿ ವಿಧಾನಗಳ ಪೂಜಾ ಕಾರ್ಯಕ್ರಮವು ನಂಜೀಪುರ ಶ್ರೀ ಪಡುವಣ ತೀರ್ಥ ವಿರಕ್ತ ಮಠದ ಶ್ರೀ ಇಮ್ಮಡಿಚಿಲಾಳ ದೇಶಿಕೇಂದ್ರಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಹಾಗು ವಿದ್ವಾನ್ ಶ್ರೀ ಹೇಮೇಶ್ ಚಿಲಾಳರವರು ಮತ್ತು ತಂಡದವರಿಂದ ಪೂಜಾ ಕಾರ್ಯಕ್ರಮವು ನೆರವೇರಿತು.ನಂಜೀಪುರ ವೇದನಬ್ರಹ್ಮ ಶ್ರೀ ದಿವಂಗತ ತೋಂಟಸ್ವಾಮಿಯವರ ಸ್ಮರಣಾರ್ಥ, ದಿ.ತೋಂಟಸ್ವಾಮಿಯವರ ಕುಟುಂಬ ವರ್ಗ ಧ್ವಜಸ್ತಂಭದ ದಾನಿಗಳಾರುತ್ತಾರೆ. ಸುಮಾರು ನಾಲ್ಕು ಲಕ್ಷ ರೂಪಾಯಿಗಳು ಧ್ವಜಸ್ತಂಬಕ್ಕೆ ಖರ್ಚಾಗಿರುತ್ತದೆ….

Read More

ಪೋಲಿಯೋ ನಿಮೂರ್ಲನೆಗೆ ರೋಟರಿ ಕೊಡುಗೆ ಅಪಾರ : ಸಿ.ವಿ. ಶ್ರೀನಿವಾಸಶೆಟ್ಟಿ

ವರದಿ ಜಿ ಬಂಗಾರು    ಚಾಮರಾಜನಗರ :ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾಗಿದೆ ಎಂದು ರೋಟರಿ ಸಂಸ್ಥೆಯ ಪೋಲಿಯೋ ನಿರ್ಮೂಲನೆ ಸಮಿತಿ ಅಧ್ಯಕ್ಷ ಸಿ.ವಿ. ಶ್ರೀನಿವಾಸಶೆಟ್ಟಿ ಹೇಳಿದರು.   ನಗರದ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ ವತಿಯಿಂದ ನಡೆದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಮಗುವಿಗೆ ಎರಡು ಪೋಲಿಯೊ ಲಸಿಕೆ’ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು. 5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪಲ್ಸ್‌ ಪೋಲಿಯೋ ತಡೆಗಟ್ಟಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕೋರಿದರು.  ಪಲ್ಸ್‌ ಪೋಲಿಯೋ ನಿಯಂತ್ರಣದಲ್ಲಿ ನಮ್ಮ…

Read More

ಜುಲೈ 1ರಿಂದ 3ರ ವರೆಗೆ 3 ದಿನಗಳ ಕಾಲ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಉದ್ಘಾಟನೆ ಹಾಗೂ ಅಮ್ಮನವರ ವಿಗ್ರಹ ಪುನರ್‌ ಪ್ರತಿಷ್ಠಾಪನೆ ಮಹೋತ್ಸವ

ಎಚ್.ಡಿ.ಕೋಟೆ : ದಾನಿಗಳು ಮತ್ತು ಅಮ್ಮನವರ ಭಕ್ತರ ಸಹಕಾರದಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಉದ್ಘಾಟನೆ ಹಾಗೂ ಅಮ್ಮನವರ ವಿಗ್ರಹ ಪುನರ್‌ ಪ್ರತಿಷ್ಠಾಪನೆ ಮಹೋತ್ಸವ ಜುಲೈ 1ರಿಂದ 3ರ ವರೆಗೆ 3 ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಸ್ಥಾನ ಸೇವಾ ಟ್ರಸ್ಟ್ ಖಜಾಂಚಿ ಸಿ.ಎನ್. ನಾಗಣ್ಣ ತಿಳಿಸಿದರು.ಎಚ್.ಡಿ.ಕೋಟೆ ತಾಲ್ಲೂಕು ಪತ್ರಕರ್ತರ ಸಂಘದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 1 ಮತ್ತು 2…

Read More

ಕೇಂದ್ರ ಸರ್ಕಾರ ಅಥವಾ ನ್ಯಾಯಾಲಯದಿಂದ ಮಾತ್ರ ಪರಿಶಿಷ್ಟ ಪಂಗಡದ ಮೀಸಲಾತಿ ಸಮಸ್ಯೆಗೆ ಪರಿಹಾರ ಸಾಧ್ಯ; ಸಚಿವ ಸತೀಶ್ ಜಾರಕಿಹೊಳಿ

ಮೈಸೂರು: ಕೇಂದ್ರ ಸರ್ಕಾರ ಅಥವಾ ನ್ಯಾಯಾಲಯದಿಂದ ಮಾತ್ರ ಪರಿಶಿಷ್ಟ ಪಂಗಡದ ಮೀಸಲಾತಿ ಸಮಸ್ಯೆಗೆ ಪರಿಹಾರ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.ನಗರದ ಕಲಾಮಂದಿರದಲ್ಲಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ, ಸತೀಶ್ ಜಾರಕಿಹೊಳಿ ಫೌಂಡೇಷನ್ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದ ಹೋರಾಟದ ಫಲವಾಗಿ ಎಸ್‌ಟಿ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ 7 ಹೆಚ್ಚಿಸಲಾಯಿತು. ಇದಕ್ಕೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಇದರಿಂದಾಗಿ ಸಮಸ್ಯೆ ಸೃಷ್ಟಿಯಾಗಿದ್ದು, ಕೇಂದ್ರ ಸರ್ಕಾರವು ಸಂವಿಧಾನದ ಶೆಡ್ಯೂಲ್…

Read More

ನಟನರಂಗ ಶಾಲೆಯಲ್ಲಿ ವಾರಂತ್ಯದಲ್ಲಿ ಎರಡು ನಾಟಕಗಳು ಪ್ರದರ್ಶನ

ಮೈಸೂರು; ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನರಂಗ ಶಾಲೆಯಲ್ಲಿ ವಾರಂತ್ಯದಲ್ಲಿ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ.ನಟನ ಪಯಣ ರೆಪರ್ಟರಿ ತಂಡದ ‘ಕಣಿವೆಯಹಾಡು’ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ರಚನೆ ಅತೊಲ್ ಫ್ಯೂಗಾರ್ಡ್ಅವರದ್ದು.ಡಾ. ಮೀರಾ ಮೂರ್ತಿ ಅವರು ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದು, ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಅವರು ನಾಟಕಕ್ಕೆ ಸಂಗೀತ ಒದಗಿಸಿದ್ದಾರೆ.ನಟನದ ಶ್ರೀ ಮೇಘ ಸಮೀರ ಮತ್ತುದಿಶಾ ರಮೇಶ್‌ಅವರು ಅಭಿನಯಿಸುತ್ತಿದ್ದು, ನಾಡಿನ ಹೆಸರಾಂತ ರಂಗತಜ್ಞ ಡಾ.ಶ್ರೀಪಾದ ಭಟ್ ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ಮಾಡಿದ್ದಾರೆ.ಎಕ್ಸ್ಪಿರೀಯನ್ಸ್ ಮೈಸೂರು ಅವರ ಆಯೋಜನೆಯಲ್ಲಿ…

Read More

ಜೂನ್ 28ರಂದು ಮೆಹಫಿಲ್ ಎ ಸೂಫಿಯಾನಾ’ ಎಂಬ ವಿಶಿಷ್ಟ ಸಂಗೀತ ಕಾರ್ಯಕ್ರಮ

ಮೈಸೂರು: ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ , ಸಾಂಗಡಿಗರು ಹಾಗೂ ಅಪರ್ಯಾಪ್ತ ತಂಡಗಳ ಸಹಯೋಗದಲ್ಲಿಮೆಹಫಿಲ್ ಎ ಸೂಫಿಯಾನಾ’ ಎಂಬ ವಿಶಿಷ್ಟ ಸಂಗೀತ ಕಾರ್ಯಕ್ರಮವನ್ನು ಜೂನ್ 28ರ ಭಾನುವಾರ ಸಂಜೆ 6 ಗಂಟೆಗೆ ಮೈಸೂರಿನ ಜೆಎಲ್‌ಬಿ ರಸ್ತೆಯ ಹಾರ್ಡ್ವಿಕ್ ಶಾಲಾ ಆವರಣದಲ್ಲಿರುವ ಐಐಇಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ.ಸೂಫಿ ಸಂಗೀತ ಮತ್ತು ರಂಗಸAಗೀತದ ಅಪರೂಪದ ಸಂಗಮವಾಗಿರುವ ಈ ಕಾರ್ಯಕ್ರಮದಲ್ಲಿ ಕಬೀರ, ಅಮೀರ್ ಖುಸ್ರೊ, ರೂಮಿ, ಶರೀಫ ಹಾಗೂ ದಾಸರ ಪದಗಳ ಆಧಾರದ ಮೇಲೆ ರೂಪುಗೊಂಡ ಹಾಡುಗಳ…

Read More

ಮೊಳಕೆ ಭರಿಸಿದ ಕಾಳುಗಳನ್ನು ತಿನ್ನುವ್ಯದರಿಂದ ಏನೆಲ್ಲಾ ಪ್ರಯೋಜನಗಳಾಗುತ್ತವೆ ಗೊತ್ತಾ !

ಮೊಳಕೆ ಭರಿಸಿರುವ ಕಾಳುಗಳು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವ ವಿಚಾರ ಪ್ರತಿಯೊಬ್ಬರಿಗೂ ತಿಳಿದಿರುವುದೇ ಆಗಿದ್ದರೂ ಇದರಲ್ಲಿ ಯಾವ ಧಾನ್ಯಗಳನ್ನು ಮೊಳಕೆ ಭರಿಸಿದರೆ ಅದರಿಂದ ದೇಹಕ್ಕೆ ಹೆಚ್ಚು ಲಾಭವಾಗಲಿದೆ ಎಂದು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಹೆಸರು ಕಾಳನ್ನು ಮೊಳಕೆ ಭರಿಸಿ ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಳ್ಳಿ.ಇದರಲ್ಲಿ ಕ್ಯಾಲರಿ ಕಡಿಮೆ ಇದ್ದು, ನಾರಿನಾಂಶ ಮತ್ತು ವಿಟಮಿನ್ ಬಿ ಇದೆ. ಇಷ್ಟು ಮಾತ್ರವಲ್ಲದೆ ವಿಟಮಿನ್ ಸಿ ಹಾಗೂ ಕೆ ಇದೆ. ಆಹಾರ ಕ್ರಮದಲ್ಲಿ ಅಳವಡಿಸಬಹುದಾದ ಅದ್ಭುತ ಆಹಾರ ಇದಾಗಿದೆ….

Read More