ಗಜಪಡೆಯ ಮಾವುತರು, ಕಾವಾಡಿಗಳ ಮಕ್ಕಳಿಗೆ ಟೆಂಟ್ ಶಾಲೆ ಆರಂಭ
ಮೈಸೂರು; ನಾಡ ಹಬ್ಬ ಮೈಸೂರು ದಸಪಾ ಮಹೋತ್ಸವಕ್ಕೆ ಂದು ಆಗಮಿಸಿರುವ ಗಜಪಡೆಯ ಮಾವುತರು ಮತ್ತು ಕಾವಾಡಿಗಳ ಮಕ್ಕಳಿಗೆ ಕಲಿಕೆಯ ಅಂತರವನ್ನು ನಿವಾರಿಸಲು ಮತ್ತು ಕುಟುಂಬದೊAದಿಗೆ ಬಂದ ಮಕ್ಕಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಕ್ಕಳಿಗೆ ಬರವಣಿಗೆ ಸಾಮಾಗ್ರಿಗಳು ಮತ್ತು ಸಿಹಿ ಹಂಚಿ ಶಾಲೆಗೆ ನಿರಂತರವಾಗಿ ಬರುವಂತೆ ತಿಳಿಸಲಾಯಿತು. ದಸರಾ ಮುಗಿಸಿ ಗಜಪಯಣ ಹಿಂತಿರುಗುವರೆಗೂ ಪ್ರತಿ ನಿತ್ಯ ಶಾಲೆ ಇರುತ್ತದೆ ಮತ್ತು ಅಕ್ಷಯ ಪಾತ್ರೆ ಫೌಂಡೇಷನ್…