3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಭಕ್ತರ ಕಷ್ಟ ಪರಿಹರಿಸಲು ಬಂದ ಶ್ರೀಗುರುರಾಘವೇಂದ್ರಸ್ವಾಮಿಗಳು

ಜೀ ಕನ್ನಡದಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿರುವ ಶ್ರೀಗುರು ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ. ಶ್ರೀರಾಘವೇಂದ್ರ ಸ್ವಾಮಿಗಳ ಆಗಮನವಾಗಿದೆ. ಶ್ರೀಗುರು ರಾಯರ ಪಾತ್ರ ಎಂದ ತಕ್ಷಣ ಕಣ್ಮುಂದೆ ಬರೋದು ಡಾ.ರಾಜ್ಕುಮಾರ್ ಅವರ ಚಿತ್ರ. ಇವರ ಬಳಿಕ ಮನ ಮುಟ್ಟಿದವರು ನಟ ಪರೀಕ್ಷಿತ್ ಶರಪಾಷಣ. ‘ಶ್ರೀಗುರು ರಾಘವೇಂದ್ರ ವೈಭವ’ ಧಾರಾವಾಹಿ ಸೂಪರ್ ಹಿಟ್ ಆಗಿತ್ತು. ಮನೆ ಮನೆಗೆ ರಾಯರ ಕಥೆ ಸಾರಿದ ನಟ ಇವರು. ಸದ್ಯ 16ರ‍್ಷಗಳ ಬಳಿಕ ಮತ್ತೆ ರಾಯರ…

Read More

ಮೈಸೂರಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ

ಮೈಸೂರು; ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಫೋಟೋ ಟುಡೇ ವಸ್ತು ಪ್ರದರ್ಶನ ಹಾಗೂ ಸಾಂಸ್ಕöÈತಿಕ ಸಮಾರಂಭದಲ್ಲಿ ಮೈಸೂರಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣ ಅವರಿಗೆ ಪ್ರತಿಷ್ಠಿತ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಪ್ರಗತಿ ಗೋಪಾಲಕೃಷ್ಣರಿಗೆ ಅವರ ದೀರ್ಘಕಾಲದ ಸೇವೆ, ವೃತ್ತಿಪರ ನಿಷ್ಠೆ ಮತ್ತು ಛಾಯಾಗ್ರಹಣ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ, ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗಣ್ಯರು, ಛಾಯಾಗ್ರಾಹಕರು, ಪತ್ರಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಪ್ರಶಸ್ತಿ…

Read More

ಸೌತ್ ಏಷ್ಯನ್ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಭಾರತ ತಂಡಕ್ಕೆ ಮೈಸೂರಿನ ಯುವತಿ ಪೃಥ್ವಿ ಪಿ ಶೆಟ್ಟಿ ಆಯ್ಕೆ

ಮೈಸೂರು; ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಅಂತರಾಷ್ಟಿçÃಯ ಮಟ್ಟದ ಸೌತ್ ಏಷ್ಯನ್ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಭಾರತ ತಂಡಕ್ಕೆ ಮೈಸೂರಿನ ಯುವತಿ ಪೃಥ್ವಿ ಪಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯಲ್ಲಿ ಜಯಚಾಮರಾಜೇಂದ್ರ ಯುವ ವೇದಿಕೆ ವತಿಯಿಂದ ಪೃಥ್ವಿ ಪಿ ಶೆಟ್ಟಿ ಅವರನ್ನು ಸನ್ಮಾನ ಮಾಡಿ ಶುಭ ಕೋರಲಾಯಿತು. ಈ ವೇಳೆ ಸಂಘದ ಮುಖಂಡರಾದ ರವಿಶಂಕರ್, ಗಣೇಶ್, ರಾಕೇಶ್, ರಾಜಣ್ಣ ಸೇರಿ ಹಲವರು ಉಪಸ್ಥಿತರಿದ್ದರು.

Read More

ಲೋಕ ಅದಾಲತ್, ಮಧ್ಯಸ್ಥಿಕೆ ಮೊದಲಾದವುಗಳು ಈಗ ಪರ್ಯಾಯ ವ್ಯವಸ್ಥೆಯ ಮೂಲಕ ನ್ಯಾಯಪಡೆಯುವ ದಾರಿಗಳನ್ನು ಸುಲಭಮಾಡುತ್ತಿವೆ; ಗಜಾನನ ಭಟ್

ಮೈಸೂರು; ಪ್ರಸ್ತುತ ದಿನಗಳಲ್ಲಿ ನ್ಯಾಯಪಡೆಯುವ ಮಾರ್ಗಗಳು ಅತ್ಯಂತ ದುಬಾರಿ ಅನ್ನಿಸಿಕೊಳ್ಳುತ್ತಿರುವ ದಿನಗಳಲ್ಲಿ ಪರ್ಯಾಯ ಕಾನೂನು ವೇದಿಕೆಗಳು, ಲೋಕಅದಾಲತ್, ಮಧ್ಯಸ್ಥಿಕೆ ಮೊದಲಾದವುಗಳು ಈಗ ಪರ್ಯಾಯ ವ್ಯವಸ್ಥೆಯ ಮೂಲಕ ನ್ಯಾಯಪಡೆಯುವ ದಾರಿಗಳನ್ನು ಸುಲಭಮಾಡುತ್ತಿವೆ” ಎಂದು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರು ಮತ್ತು ಜಿಲ್ಲಾ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಹೇಳಿದರು.ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರೊ.ಪಿ.ಎಮ್.ಚಿಕ್ಕಬೋರಯ್ಯ ನೆನಪಿನ ಒಂದು ದಿನದ ರಾಷ್ಟಿçÃಯ ವಿಚಾರಸಂಕಿರಣಪರ್ಯಾಯ ವ್ಯಾಜ್ಯ ಪರಿಹಾರ: ನ್ಯಾಯವನ್ನು ಪಡೆಯುವ ಮಾರ್ಗ”-ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ…

Read More

ಗೃಹ ಲಕ್ಷ್ಮೀ ಭಾಗ್ಯದ ಫಲಾನುಭವಿಗಳಾದ ಲಕ್ಷಾಂತರ ಮಹಿಳೆಯರ ಮೇಲೆ ಸರ್ಜಿಕಲ್ ದಾಳಿ ; ಡಾ. ಹೇಮಾ ನಂದೀಶ್

ಮೈಸೂರು: ‘ಬಿಪಿಎಲ್ ಇರ್ಲಿ, ಎಪಿಎಲ್ ಆದರೂ ಇರ್ಲಿ, ನಿಮ್ಮ ಖಾತೆಗೆ ಹಣ ಹಾಕ್ತಿವಿ’ ಎಂದು ಚುನಾವಣೆ ಪೂರ್ವದಲ್ಲಿ ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದರು. ಆದರೆ ಈಗ ಲಕ್ಷಾಂತರ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯನ್ನು ಬಿಪಿಎಲ್ ನೆಪ ಒಡ್ಡಿ ಸ್ಥಗಿತಗೊಳಿಸಿ, ಬಹುದೊಡ್ಡ ಸರ್ಜಿಕಲ್ ಸೈಕ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ದ್ರೋಹ ಮಾಡಿದೆ ಎಂದು ಬಿಜೆಪಿ ಮೈಸೂರು ನಗರ ಮಾಜಿ ಉಪಾಧ್ಯಕ್ಷೆ ಡಾ. ಹೇಮಾನಂದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೃಹ…

Read More

ಮೈಸೂರು ಯೋಗೀಸ್ ಟ್ರಸ್ಟ್ವತಿಯಿಂದ ಕಂಪ್ಯೂಟರ್, ಮಕ್ಕಳ ಪುಸ್ತುಕಗಳ ಕೊಡುಗೆ ಹಸ್ತಾಂತರ

ಮೈಸೂರು ; ಮೈಸೂರು ಯೋಗೀಸ್ ಟ್ರಸ್ಟ್ವತಿಯಿಂದ ಶನಿವಾರ ನಗರದ ದೊಡ್ಡಪೇಟೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಗೆ ಮೈಸೂರು ನಗರ ಇಲ್ಲಿಯ ಶೈಕ್ಷಣಿಕ ಅಭಿವೃದ್ಧಿಗಾಗಿ ಕಂಪ್ಯೂಟರ್ ಹಾಗೂ ಶಾಲಾ ಮಕ್ಕಳ ಗ್ರಂಥಾಲಯಕ್ಕೆ ಕೆಲವು ಉಪಯುಕ್ತ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.ಮೈಸೂರು ಯೋಗೀಸ್ ಟ್ರಸ್ಟ್ ಸಂಸ್ಥಾಪಕ ಯೋಗ ಪ್ರಕಾಶ್, ಲಯನ್ ಸುರೇಶ್, ಗೌರವ ಅಧ್ಯಕ್ಷ ಬಿ. ವಿ. ಮಂಜುನಾಥ್ ಅವರು ಶಾಲೆಯ ಮುಖ್ಯ ಉಪಾಧ್ಯಾಯ ರವೀಶ್ ಅವರಿಗೆ ಕಂಪ್ಯೂಟರ್ ಹಾಗೂ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನ್ನು ಹಸ್ತಾಂತರಿಸಿದರು. ಈ ವೇಳೆ ವಿಶ್ವ…

Read More

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವೃತ್ತಿ ಮಾರ್ಗದರ್ಶನ ಎಂಬ ವಿನೂತನ ಕಾರ್ಯಕ್ರಮ ಜಾರಿ; ಎಚ್.ವಿ.ರಾಜೀವ್

ಮೈಸೂರು; ಎಚ್.ವಿ. ರಾಜೀವ್ ಸ್ನೇಹ ಬಳಗದ ವತಿಯಿಂದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರ ವಿದ್ಯಾರ್ಥಿಗಳು ಸದರಿ ವರ್ಷ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 85%ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ತಿಳಿಸಿದರು.ಶನಿವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಅರ್ಜಿಯನ್ನು ಸಲ್ಲಸಲು…

Read More

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವ0ತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವ0ತೆ ಆಗ್ರಹಿಸಿ ಶನಿವಾರ ನಗರದಲ್ಲಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ಸಂಘಟನೆಯಿ0ದ ಪ್ರತಿಭಟನೆ ನಡೆಸಲಾಯಿತು.ನಗರದ ಪುರಭವನದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಚಿವ ಸತೀಶ್ ಜಾರಕಿ ಹೊಳಿ ಅವರ ಭಾವಚಿತ್ರವನ್ನು ಹಿಡಿದು ಕೆಲಕಾಲ ಪ್ರತಿಭಟನಾ ಧರಣಿ ನಡೆಸಿದರು.ಸಾಮಾಜಿಕ ಜಾಲತಾಣದಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧವಾಗಿ ಸಹಿ ಸಂಗ್ರಹ ಮಾಡಿ ಸಿದ್ದರಾಮಯ್ಯ…

Read More

ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ವ್ಯಾಪಕ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ಶ್ರೀರೂಪ 

ವರದಿ ಜಿ,ಬಂಗಾರು  ಚಾಮರಾಜನಗರ, ಜೂನ್ 12;  ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರು ಆಗಿರುವ ಶ್ರೀರೂಪ ಅವರು ತಿಳಿಸಿದರು.  ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

Read More

ನಾನು ಬದುಕಿದ್ದೀನಿ, ಆರೋಗ್ಯವಾಗಿದ್ದೀನಿ; ಚಿತ್ರ ನಟ ದೊಡ್ಡಣ್ಣ

ಬೆಂಗಳೂರು; ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ನಾನು ಸತ್ತೋದೆ ಅನ್ನೋ ಸುದ್ದಿ ಹಬ್ಬಿಸಿದ್ದಾರೆ. ನಾನು ಬದುಕಿದ್ದೀನಿ, ಆರೋಗ್ಯವಾಗಿ ಇದೀನಿ ಎಂದು ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಹೇಳಿದರು.ಬೆಳಗ್ಗೆ ಏಳೋ ಮುಂಚೆನೇ ಯಾರೋ ಅವಿವೇವಿಕಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಾಕಿ ನಾನು ಸತ್ತುಹೋದೆ ಅಂತ ಸುದ್ದಿ ಹಬ್ಬಿಸಿದಾರೆ. ಅದೆಲ್ಲ ಶುದ್ಧ ಸುಳ್ಳು. ನನ್ನ ಆರೋಗ್ಯಚನಾಗಿದೆ, ಬೆಳಗ್ಗೆಯಿಂದ ಪಾಪ ನನ್ನ ಮಕ್ಕಳು, ಮೊಮ್ಮಕ್ಕಳು ಕಾಲ್ ಮಾಡ್ತಾನೇ ಇದಾರೆ. ದೇವರ ಆಶೀರ್ವಾದ ಇರೋವರೆಗೂ ಗಟ್ಟಿಯಾಗಿನೇ ಇರ್ತೀನಿ ಎಂದು ನುಡಿದರು. .ಬದುಕಿರೋ ಮನುಷ್ಯ ಸತ್ತುಹೋದ…

Read More