ಜೂನ್ 21ರಾಮಸಮುದ್ರದಲ್ಲಿ ಧಾರ್ಮಿಕ ಪೂಜೆ. ಬೆಳ್ಳಿ ಕಂಡಾಯ. ಪುಟಾಣಿ ಮಕ್ಕಳ ಹಾಲುರವೆ ಮೆರವಣಿಗೆ
ವರದಿ ಜಿ ಬಂಗಾರುಚಾಮರಾಜನಗರ. ಜೂನ್ 20; ರಾಮಸಮುದ್ರದ ನಾಯಕರ ಬಡಾವಣೆಯಲ್ಲಿಶ್ರೀ ಆಂಜನೇಯಸ್ವಾಮಿ, ಶ್ರೀ ಮಹರ್ಷಿ ವಾಲ್ಮೀಕಿ,ರಾಜವೀರ ಮದಕರಿನಾಯಕ ಪುತ್ಥಳಿಗಳು ಮತ್ತು ನೂತನವಾಗಿ ನಿರ್ಮಿಸಿರುವ ಮಹಾದ್ವಾರ ಉದ್ಘಾಟನೆ ಪೂಜಾ. ಹೋಮ ಪುಟಾಣಿ ಮಕ್ಕಳ ಹಾಲುರವೆ ಮಂಟೆಸ್ವಾಮಿ ದೇವರ ಮೆರವಣಿಗೆಮಹೋತ್ಸವದದಿನಾಂಕ 21.6,2026 ಭಾನುವಾರ ಬೆಳಿಗ್ಗೆ 4. 15, ರಿಂದ 5.45, ಹೋಮ , ನಡೆಯಲಿದೆ.5,45, ಗೋಪೂಜೆ. 6,15. ಊರಿನ ಪ್ರಮುಖ ಬೀದಿಗಳಲ್ಲಿ ಪುಟಾಣಿ ಮಕ್ಕಳ ಹಾಲರವೆ, ಹಾಗೂ ಬೆಳ್ಳಿ ಕಂಡಾಯ. ಮಂಟೇಸ್ವಾಮಿ ದೇವರ ಉತ್ಸವ ಮೆರವಣಿಗೆ. ರಾಮ ಸಮುದ್ರದ ಸುಭದಾರ್…