ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರುವ ಅಭಿವೃದ್ಧಿ ಕೆಲಸ, ಆಡಳಿತ ಎಲ್ಲರಿಗೂ ಮಾರ್ಗದರ್ಶಕವಾಗಿದೆ; ಶಾಸಕ ಟಿ.ಎಸ್.ಶ್ರೀವತ್ಸ
ಮೈಸೂರು; ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರುವ ಅಭಿವೃದ್ಧಿ ಕೆಲಸ, ಆಡಳಿತ ಎಲ್ಲರಿಗೂ ಮಾರ್ಗದರ್ಶಕವಾಗಿದೆ; ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಮಾರಿಯಮ್ಮನ ಸಮುದಾಯ ಭವನದಲ್ಲಿ ಟೀಂ ಮೈಸೂರು ತಂಡದ ವತಿಯಿಂದ ಏರ್ಪಡಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 142ನೇ ಜಯಂತಿ ಹಾಗೂ 2025 – 26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85ಕ್ಕೂ ಹೆಚ್ಚು ಅಂಕಗಳನ್ನು ಪಡೆದು ತೇಗರ್ಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ಸಂಸ್ಥಾನವನ್ನಾಳಿದ ನಾಲ್ವಡಿ…