ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಮಾಡಬೇಕು; ಎಸಿಪಿ ಚಂದ್ರಶೇಖರ್
ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಅಭ್ಯಾಸ ಮಾಡಬೇಕು ನಗರ ಎಸಿಪಿ ಚಂದ್ರಶೇಖರ್ ತಿಳಿಸಿದರು.ಬುಧವಾರ ಸರ್ಕಾರಿ ಯುವ ಹಾಸ್ಸಲ್ ಮೈ ಭಾರತ್ ಮೈಸೂರು, ಮೈಸೂರು ಅಥ್ಲೀಟ್ಸ್ ಕ್ಲಬ್, ರಾಯಲ್ ರೈಡರ್ಸ್ ಮೈಸೂರು, ಸೈಕ್ಲೋಪೀಡಿಯಾ ಮೈಸೂರು ಹಾಗೂ ಮೈಸೂರು ಸೈಕ್ಲಿಂಗ್ ತಂಡಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬೈಸಿಕಲ್ ದಿನದ ಸೈಕಲ್ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,ದೈಹಿಕ ಆರೋಗ್ಯ, ಶಿಸ್ತು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳಿದರು. ಯುವಜನತೆ ಸೇರಿದಂತೆ…