Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ; ಸಂಸದ ಯದುವೀರ್ ಒಡೆಯರ್

ಮೈಸೂರು: ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ತಿಳಿಸಿದ್ದಾರೆ.ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬAಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದರು.ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬAಧಿಸಿದAತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ…

Read More

ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗಲೆಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು

ಮೈಸೂರು; ಜಿಲ್ಲೆಯ ಎಚ್.ಡಿ ಕೋಟೆ ಕ್ಷೇತ್ರದ ಶಾಸಕ ಅನೀಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗಬೇಕೆಂದು ಅಭಿಮಾನಿಗಳು ಮಂಗಳವಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಮೈಸೂರಿನ ಅಗ್ರಹಾರದಲ್ಲಿರುವ ಮಹಾಗಣಪತಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ಮಹಾಗಣಪತಿಗೆ ಹಿಡುಗಾಯಿ ಸೇವೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ನಗರಪಾಲಿಕೆಯ ಮಾಜಿ ಸದಸ್ಯ ಲೋಕೇಶ್ ಪಿಯಾ,ಹಳೆ ಮೈಸೂರು ಭಾಗದಲ್ಲಿ ಏಕೈಕ ನಾಯಕ ಸಮುದಾಯದ ಯುವನಾಯಕರಾದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಕಾಂಗ್ರೆಸ್…

Read More

ರೈತರು ಬದಲಾದರೆ ಭಾರತ ದೇಶ ಮುಂದಿನ 5 ವರ್ಷಕ್ಕೆ ಎಲ್ಲಾ ರೋಗವನ್ನು ದೂರ ಮಾಡಬಹುದು;ಆಹಾರ ತಜ್ಞ ಡಾ ಖಾದರ್

ಉತ್ತಮ ಆರೋಗ್ಯಕ್ಕಾಗಿ ಪರಿಸರ ಕಾಪಾಡಬೇಕು; ಹಣ ಸಂಪಾದನೆಗಾಗಿ ಆರೋಗ್ಯ ಹಾಳು ಮಾಡುವ ವ್ಯವಸಾಯ ಮಾಡಬೇಡಿಮೈಸೂರು; ರೈತರು ಆಹಾರ ಬೆಳೆಯುವ ಪದ್ಧತಿಯಿಂದ ರೋಗ ಬೆಳೆಯುತ್ತಿದೆ. ರೈತನೇ ನಿಜವಾದ ವೈದ್ಯ. ಹಾಗಾಗಿ ಭಾರತ ದೇಶದಲ್ಲಿ ರೋಗ ಮುಕ್ತವಾಗುವುದಕ್ಕೆ ರೈತನೇ ಹೊರತು ವೈದ್ಯರಿಂದ ಸಾಧ್ಯವಿಲ್ಲ ಎಂದು ಆಹಾರ ತಜ್ಞ ಸಿರಿಧಾನ್ಯ ಜಾಗೃತಿ ನೇತಾರ ಡಾಕ್ಟರ್ ಖಾದರ್ ಹೇಳಿದರು.ಮೈಸೂರಿನ ಇನ್ಸಿ÷್ಟಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ. ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ,…

Read More

ಎಲ್ಲರ ಕಣ್ಮನ ಸೆಳೆಯುತ್ತಿರುವ ನೀಲಿ ಸುಂದರಿ !

ಅಪಾರ ಪೌಷ್ಟಿಕ ಸತ್ವಗಳನ್ನು ಒಳಗೊಂಡ ಹಾಗೂ ಮಧುಮೇಹಿಗಳಿಗೆಂದು ಪ್ರಕೃತಿಯೇ ನೀಡಿದ ದಿವ್ಯ ಔಷಧಿಯಾಗಿರುವ ನೀಲಿ ಸುಂದರಿ ನೇರಳೆ ಹಣ್ಣು ಇದೀಗ ಮಾರುಕಟ್ಟೆಗೆ ಬಂದು ಎಲ್ಲರ ಕಣ್ಮನ ಸೆಳೆಯುತ್ತಿವೆ. ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಎಲ್ಲರೂ ನೇರಳೆ ಹಣ್ಣಿನ ರುಚಿಯನ್ನು ಸವಿಯಲು ಇಷ್ಟು ಪಡುತ್ತಾರೆ. ಯಾಕೇಂದರೆ ಇದು ಪ್ರಕೃತಿಯ ಸೀಜನ್ ಪ್ರೂಟ್ಸ್ಪ್ರಕೃತಿ ನಮಗೆ ಕಾಲಕಾಲಕ್ಕೆ ತಕ್ಕಂತೆ ವಿವಿಧ ಹಣ್ಣುಗಳನ್ನು ನೀಡುತ್ತದೆ. ಬೇಸಿಗೆಯಲ್ಲಿ ಕಲ್ಲಂಗಡಿ ಸಿಕ್ಕರೆ, ಜೂನ್ ವರೆಗೂ ಮಾವಿನ ಹಣ್ಣು ಬಾಯಿಯಲ್ಲಿ ನೀರೂರಿಸುತ್ತದೆ. ಇನ್ನೇನು ಮಾವು ಮುಗಿಯಿತು ಎನ್ನುವ…

Read More

ಇದು ಎಷ್ಟು ನಿಜ ಅಲ್ವಾ…,ಮಕ್ಕಳು ರೆಕ್ಕೆ ಬಲಿತ ಹಕ್ಕಿಯಂತೆ ಹಾರಿ ಬಿಟ್ಟರೆ..ಹೆತ್ತವರ ಗತಿಯೇನು ಹೆತ್ತವರು ದುಡಿದು ಮಕ್ಕಳನ್ನು ಸಾಕಿ ಸಲುಹಿ ದೊಡ್ಡವರನ್ನಾಗಿ ಮಾಡಿದ ತಕ್ಷಣದಿಂದ,ಮಕ್ಕಳು ರೆಕ್ಕೆ ಬಲಿತ ಹಕ್ಕಿಯಂತೆ ಹಾರಿ ಬಿಟ್ಟರೆ..,ಹೆತ್ತವರ ಗತಿಯೇನು,ನಾವು ಹಕ್ಕಿಗಳಲ್ಲ…, ನಮ್ಮಲ್ಲಿ ವಿವೇಚನಾ ಶಕ್ತಿ ಇದೆ.., ವಿವೇಚನಾ ಶಕ್ತಿ ಇರುವ ಏಕೈಕ ಪ್ರಾಣಿ ಮನುಷ್ಯ…,ಹಾಗಾದರೂ ಕೂಡ, ಮಕ್ಕಳು ಕೃತಘ್ನರಾಗುತ್ತಿರುವುದು ಹೇಗೆ?.,ಇಂದು ವಿದ್ಯಾವಂತ ಮಕ್ಕಳ ತಂದೆತಾಯಿಯರು ಇರುವುದು ಆಶ್ರಮದಲ್ಲಿ…,ತಿಂಗಳಿಗೋ ಅಥವಾ ವರ್ಷಕ್ಕೋ ಇಂತಿಷ್ಟು ಹಣ ನೀಡಿದರೆ ಮುಗಿಯಿತು ಎಂದು ಕೊಳ್ಳುವ ಮಕ್ಕಳಿಗೆ ಸಂಸ್ಕಾರದ ಕೊರತೆ…

Read More

ಗ್ರಾಹಕರಿಲ್ಲದೆ ಭಣಗುಡುತ್ತಿವೆ ಜ್ಯುವೆಲ್ಲರಿ ಶಾಪ್‌ಗಳು!

ಚಿನ್ನದ ವಹಿವಾಟು ಶೇಕಡಾ 70 ರಷ್ಟು ಡೌನ್ ಹೊಸದೆಹಲಿ; ದೇಶಾದ್ಯಂತ ಚಿನ್ನದ ಮಾರುಕಟ್ಟೆಗೆ ದೊಡ್ಡ ಹೊಡೆತ ಬಿದ್ದಿದೆ. ಹಳದಿ ಲೋಹದ ಖರೀದಿಯಲ್ಲಿ ಭಾರಿ ಇಳಿಕೆ ದಾಖಲಾಗಿದೆ. ಇದರ ನೇರ ಪರಿಣಾಮವಾಗಿ ಭಾರತಕ್ಕೆ ಆಗುತ್ತಿದ್ದ ಚಿನ್ನದ ಆಮದು ಪ್ರಮಾಣದಲ್ಲೂ ಭಾರಿ ಕುಸಿತ ಕಂಡುಬAದಿದೆ ಎಂದು ಮಾರುಕಟ್ಟೆ ವರದಿಗಳು ತಿಳಿಸಿವೆ.ವಿದೇಶದಿಂದ ಆಮದು ಪ್ರಮಾಣ ಕೇವಲ 7.5 ಟನ್‌ಗೆ ಕುಸಿದಿದೆ.ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಚಿನ್ನದ ಆಮದು ಪ್ರಮಾಣದಲ್ಲಿ ಶೇಕಡಾ 70 ರಷ್ಟು ಬೃಹತ್ ಇಳಿಕೆಯಾಗಿದೆ. ಕಳೆದ…

Read More

ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ

ಮೈಸೂರು; ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ಜೂನ್ 4 ರಂದು ಮೈಸೂರಿನಲ್ಲಿ “ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ ಮಾಡಲಾಗುವುದು ಎಂದು ಪರಿಷತ್‌ನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನಾಲ್ಮಡಿ ಅವರ ಕುರಿತು ‘ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು’ ಎಂಬ ಪುಸ್ತಕ ಪ್ರಕಟಿಸಿ, ಬೆಂಗಳೂರಿನಲ್ಲಿ ಜನಾರ್ಪಣೆ ಮಾಡಿ ಅವರಿಗೆ ಕೃತಜ್ಞತೆ ಮತ್ತು ಗೌರವಗಳನ್ನು…

Read More

ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಮೈಸೂರು: ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಅವರ ಲೇಖನ ಸಂಕಲನಸಾಧನೆಯ ಶಿಖರಗಳು (ಸ್ಫೂರ್ತಿದಾಯಕ ವ್ಯಕ್ತಿ ಚಿತ್ರಗಳು)’ ಕೃತಿಯು ಇಂದು ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮAದಿರದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು.ಭಾರತೀ ಪ್ರಕಾಶನ, ಮೈಸೂರು ವತಿಯಿಂದ ಪ್ರಕಟಿತ ಈ ಕೃತಿಯನ್ನು ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ, ವ್ಯಕ್ತಿಗಳ ಸಾಧನೆಗಳನ್ನು ದಾಖಲಿಸಿ ಸಮಾಜಕ್ಕೆ ಸ್ಫೂರ್ತಿ ನೀಡುವ ಇಂತಹ ಕೃತಿಗಳು ಯುವಜನತೆಗೆ ಮಾರ್ಗದರ್ಶಿಯಾಗುತ್ತವೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್…

Read More

ಒಗ್ಗಟ್ಟಿನಿಂದ ಇದ್ದರೆ ಬಾಂಧವ್ಯ ವೃದ್ಧಿ: ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್

ಮೈಸೂರು: ಬ್ರಾಹ್ಮಣ ಸಮುದಾಯವು ಸಂಘಟಿತವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಮಾತ್ರ, ಸಮಾಜದ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲು ಸಾಧ್ಯ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದರು.ಮೈಸೂರಿನ ದಟ್ಟಗಳ್ಳಿಯ ಸಾ.ರಾ.ಕನ್ವೆನ್ಸನ್ ಹಾಲ್‌ನಲ್ಲಿ ನಡೆದ ಮೂಗೂರು ಕರ್ನಾಟಕ ಬ್ರಾಹ್ಮಣ ಸಂಘದ ಶತಮಾನೋತ್ಸವ ಸಂಭ್ರಮ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳ ಪುರ ಸ್ಥಾರ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮುದಾಯದ ಪ್ರಗತಿಗೆ ಆಂತರಿಕ ಒಗ್ಗಟ್ಟು ಮತ್ತು ಸಂಘಟನಾ ಶಕ್ತಿ ಪ್ರಮುಖ ಆಧಾರಗಳಾಗಿವೆ….

Read More

ಡಾ.ಹೆಚ್.ಸಿ.ಮಹದೇವಪ್ಪಗೆ ಡಿಸಿಎಂ ಸ್ಥಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

*ದಲಿತರಿಗೆ ಸಮರ್ಪಕ ಸ್ಥಾನಮಾನಗಳನ್ನು ಒದಗಿಸಿದಿದ್ದರೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆಮೈಸೂರು: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಪ್ರಬಲ ಖಾತೆ ಜತೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್‌ನ್ನು ಒತ್ತಾಯಿಸಿ ಸೋಮವಾರ ಮೈಸೂರಿನಲ್ಲಿ ಅಖಿಲ ಕರ್ನಾಟಕ ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಪುರಭವನ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಮೈಸೂರು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪರವಾಗಿ ನಾನಾ ಘೋಷಣೆಗಳನ್ನು ಕೂಗಿದರು. ಸ್ವಾತಂತ್ರ÷್ಯ ಬಂದ ದಿನಗಳಿಂದಲೂ…

Read More