Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿ

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿಮೈಸೂರು: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜೂನ್ ೨೮ ರಿಂದ ಜುಲೈ ೧ ರವರೆಗೆ ನಡೆಯಲಿದ್ದು, ೦-೫ ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕುಮಾರಸ್ವಾಮಿ ಪಿ.ಸಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್…

Read More

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ದೆಹಲಿ ಬುಲಾವ್​​ ಯಾಕೆ?: ಇಲ್ಲಿದೆ ಅಸಲಿ ಕಾರಣ

ಹೈಕಮಾಂಡ್​​ ಬುಲಾವ್​​ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಈ ವೇಳೆ ಉಪಸ್ಥಿತರಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ನಿಖರವಾಗಿ ಯಾವ ವಿಷಯದ ಸಂಬಂಧ ಸಭೆ ಕರೆಯಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮೂಲಗಳ ಪ್ರಕಾರ ರಾಜ್ಯಸಭಾ ಮತ್ತು ಪರಿಷತ್​​ ಚುನಾವಣೆ ಸೇರಿ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿಯೂ ಮಾತುಕತೆಯ ನಿರೀಕ್ಷೆ…

Read More

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

PL 2026 Playoffs: ಐಪಿಎಲ್​​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಮ್ಯಾಚ್​ಗಳಿಗಾಗಿ ನಾಲ್ಕು ಬಲಿಷ್ಠ ತಂಡಗಳು ಸಜ್ಜಾಗಿವೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟಾನ್ಸ್ (GT), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

Read More

high court order

ಮಗನ ಮದುವೆಗಿಂತ ದೇಶವೇ ಮುಖ್ಯ: ‘ಇರಾನ್ ಬಿಕ್ಕಟ್ಟು’ ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..! ಇರಾನ್ ಮೇಲಿನ ಮುಂದಿನ ದಾಳಿಗೆ ಅಮೆರಿಕಾ ಒಳಗೊಳಗೇ ಭಾರೀ ಮಗನ ಮದುವೆಗಿಂತ ದೇಶವೇ ಮುಖ್ಯ: ‘ಇರಾನ್ ಬಿಕ್ಕಟ್ಟು’ ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..! ಇರಾನ್ ಮೇಲಿನ ಮುಂದಿನ ದಾಳಿಗೆ ಅಮೆರಿಕಾ ಒಳಗೊಳಗೇ ಭಾರೀ

Read More

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಬೆಂಗಳೂರಿನಲ್ಲಿ ಹತ್ತಾರು ಅವಾಂತರ; ಜನ ಹೈರಾಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್‌ ಮಾಡಲಾಗಿದೆ.

Read More

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಬೆಂಗಳೂರಿನಲ್ಲಿ ಹತ್ತಾರು ಅವಾಂತರ; ಜನ ಹೈರಾಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್‌ ಮಾಡಲಾಗಿದೆ.

Read More

ಮೇ 29 ರಿಂದ 31ರ ವರಗೆ ಸಾವಯವ ಮಾವು-ಹಲಸು ಮೇಳ

ಮೈಸೂರು; ತೋಟಗಾರಿಕೆ ಇಲಾಖೆಯಿಂದ ಮೇ 29 ರಂದು ಸಾವಯವ ಮಾವು-ಹಲಸು ಹಣ್ಣುಗಳ ಹಬ್ಬವನ್ನು ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ನಲ್ಲಿ ನಡೆಸಲಾಗುತ್ತಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ್ ಅಂಗಡಿ ತಿಳಿಸಿದರು.ಬುಧವಾರ ನಗರದಲ್ಲಿರುವ ಇಲಾಖೆಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾವು ಮತ್ತು ಹಲಸು ಹಣ್ಣುಗಳ ಜೊತೆ ಇತರೆ ಸಾವಯವ ಪದಾರ್ಥಗಳನ್ನು ಈ ಮೇಳದಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಾಗಿತ್ತಿದೆ ಎಂದರು.ಈ ವೇದಿಕೆ ಮೂಲಕ ಕೃಷಿಕರು ಬೆಳೆದಿರುವ ಸಾವಯವ ಮಾವು ಮತ್ತು ಹಲಸಿನ ಹಣ್ಣುಗಳನ್ನು…

Read More

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಜಲಸಮಾಧಿ

ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ (Mysuru City) ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು. ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ…

Read More

ಇರಾನ್‌ ಯುದ್ಧದಿಂದ ನನ್ನ ಮಗನ ಮದುವೆಗೂ ಹೋಗಲು ಆಗ್ತಿಲ್ಲ: ಟ್ರಂಪ್‌ ಬೇಸರ

ವಾಷಿಂಗ್ಟನ್‌: ಇರಾನ್‌ ಮೇಲಿನ ಯುದ್ಧದಿಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರಿಗೆ ತಮ್ಮ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ‘ಇದು ಕೆಟ್ಟ ಘಳಿಗೆ’ ಎಂದು ಟ್ರಂಪ್‌ ಬೇಸರ ಹೊರಹಾಕಿದ್ದಾರೆ. 48 ವರ್ಷದ ಡೊನಾಲ್ಡ್ ಟ್ರಂಪ್ ಜೂನಿಯರ್ ಈ ವಾರಾಂತ್ಯದಲ್ಲಿ ಎರಡನೇ ಬಾರಿಗೆ ವಿವಾಹವಾಗಲಿದ್ದಾರೆ. ಬಹಾಮಾಸ್‌ನಲ್ಲಿ ಬೆಟ್ಟಿನಾ ಆಂಡರ್ಸನ್ ಅವರನ್ನು ವರಿಸಲಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿ ಮಾಡಿದೆ. ಆದರೆ, ಅದೇ ಸಮಯದಲ್ಲಿ ಟ್ರಂಪ್ ಇರಾನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಒಪ್ಪಂದವೊಂದನ್ನು ರೂಪಿಸುತ್ತಿದ್ದಾರೆ. ಇದನ್ನೂ ಓದಿ: ಗಡಿಯಾರ ಓಡುತ್ತಿದೆ, ಸಮಯ ಮೀರುತ್ತಿದೆ…

Read More

ಸಿಎಂ ಕುರ್ಚಿ ಗೊಂದಲ ಹೈಕಮಾಂಡ್ ಇತ್ಯರ್ಥ ಮಾಡಬೇಕು: ಬಂಗಾರಪೇಟೆ ನಾರಾಯಣಸ್ವಾಮಿ

ಬೆಂಗಳೂರು: ಸಿಎಂ ಕುರ್ಚಿ ಗೊಂದಲ ಹೈಕಮಾಂಡ್ ಶೀಘ್ರವೇ ಇತ್ಯರ್ಥ ಮಾಡಬೇಕು ಎಂದು ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ (Bangarpete Narayanaswamy) ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ (Siddaramaiah) ಕುರ್ಚಿ ವಿಚಾರದಲ್ಲಿ ಗೊಂದಲ ಆಗಬಾರದಿತ್ತು. ಜನ 136 ಸೀಟು ಕೊಟ್ಟಿದ್ದಾರೆ. 2.5 ವರ್ಷದ ಆದ ಮೇಲೆ ಸಂಪುಟ ಪುನರ್ ರಚನೆ ಮಾಡಿ ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟಿದ್ದರೆ ಎಲ್ಲವು ಸರಿ ಆಗ್ತಿತ್ತು. ಸಿಎಂ ಕುರ್ಚಿ ವಿಚಾರ ಜನ ಸಾಮಾನ್ಯರಲ್ಲಿ ಚರ್ಚೆ ಆಗ್ತಿದೆ. ಹೈಕಮಾಂಡ್ ಇದನ್ನ…

Read More