Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದೀನ, ದುರ್ಬಲರ ಬದುಕಿನ ಉದ್ದಾರಕಕ್ಕೆ ಜೀವನ ಸವೆಸಿದ ಸಂತ ಮಹಾಂತ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿ

ಮೈಸೂರು; ಮೈಸೂರಿನ ಶ್ರೀ ಶಿವರಾತ್ರಿ ರಾಜೇಂದ್ರ ಕಲಾ ಬಳಗ ಮೈಸೂರು ಇದರ ವತಿಯಿಂದ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದ ಹತ್ತಿರದ ಶಿವ ಸನ್ನಿಧಿ ಗೆಳೆಯರ ಬಳಗದ ಕಚೇರಿಯಲ್ಲಿ ಅಗಲಿದ ಚೇತನ ಡಾ ಮುಮ್ಮಡಿ ನಿರ್ವಾಣ ಮಹಾ ಸ್ವಾಮಿಗಳವರ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತುಪೂಜ್ಯರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾತನಾಡಿದ ಕಲಾ ಬಳಗದ ಅಧ್ಯಕ್ಷ ಕಲ್ಮಳ್ಳಿ ನಟರಾಜು, ಸರ್ಕಾರಿ ಉದ್ಯೋಗ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸುವುದು ಅಷ್ಟು÷ ಸುಲಭದ ಮಾತಲ್ಲ. ಲೌಕಿಕವಾಗಿ ವೈಯಕ್ತಿಕ ಬದುಕನ್ನು ಹಸನುಮಾಡಿಕೊಳ್ಳುವುದರಿಂದ ನಾನು ಸುಖ ಸಂತೋಷವಾಗಿ ಜೀವಿಸಬಹುದೇ…

Read More

ಡಾ. ಬಾಬು ಜಗಜೀವನ ರಾಮ್ ಅವರು ಇಡೀ ರಾಷ್ಟ್ರದ ಏಳಿಗೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿ; ಡಾ. ಡಿ. ತಿಮ್ಮಯ್ಯ

ಮೈಸೂರು: ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ. ಬಾಬು ಜಗಜೀವನ ರಾಮ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ರಾಷ್ಟçದ ಏಳಿಗೆಗಾಗಿ ಶ್ರಮಿಸಿದ ನಾತಕ. ಅವರ ಆದರ್ಶಗಳು, ದೇಶಭಕ್ತಿ ಮತ್ತು ಧೀಮಂತ ವ್ಯಕ್ತಿತ್ವ ಇಂದಿನ ಯುವ ಪೀಳಿಗೆಗೆ ಸದಾ ಪ್ರೇರಣಾದಾಯಕವಾಗಿದೆ ಎಂದು ವಿಧಾನಸಭಾ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ ಹೇಳಿದರು.ಸೋಮವಾರ ಜಿಲ್ಲಾಡಳಿತದ ವತಿಯಿಂದ ನಗರದ ರೈಲ್ವೆ ನಿಲ್ದಾಣದಲ್ಲಿರುವ ಡಾ. ಬಾಬು ಜಗಜೀವನರಾವ್ ಅವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ. ಬಾಬು…

Read More

ಚಾಮುಂಡೇಶ್ವರಿಯ ದರ್ಶನಕ್ಕೆ 2 ಸಾವಿರ ರೂ ಟಿಕೆಟ್ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಮೈಸೂರು; ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದಲ್ಲಿರುವ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನಕ್ಕೆ ಎರಡು ಸಾವಿರ ರೂ ಟಿಕೆಟ್ ನಿಗದಿ ಮಾಡಿರುವುದನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿ ಸೋಮವಾರ ನಗರದಲ್ಲಿ ಕರ್ನಾಟಕ ಸೇನಾಪಡೆಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಭಕ್ತಾಧಿಗಳೇ ನಿಮ್ಮಲ್ಲಿ ಎರಡು ಸಾವಿ ರೂ ಇದ್ದರೆ ಮಾತ್ರ ಚಾಮುಂಡಿಬೆಟ್ಟಕ್ಕೆ ಬನ್ನಿ,ಇಲ್ಲವಾದರೆ ಮನೆಯಿಂದಲೇ ಚಾಮುಂಡೇಶ್ವರಿತಾಯಿಗೆ ಕೈ ಮುಗಿದು ಬಿಡಿ ಎಂದು ಚಾಮುಂಡಿ ಬೆಟ್ಟ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಣಕು ಪ್ರದರ್ಶನ…

Read More

ವನಸಿರಿ ನಾಡಿನ ಯುವ ನಿರ್ದೇಶಕನಿಂದ 2 ಸಿನಿಮಾ ಆಗಸ್ಟ್ ಗೆ ತೆರೆಗೆ

ಎಚ್.ಡಿ.ಕೋಟೆ : ಸ್ಯಾಂಡಲ್ ವುಡ್ ಯುವ ನಟ ಆರ್ಯನ್ ನಟಿ ಜೀವಿತಾ ಪ್ರಭಾಕರ್ ಅಭಿನಯದಲ್ಲಿ ಮೂಡಿಬರುತ್ತಿರುವ love 2 ಲಸ್ಸಿ ಸಿನಿಮಾ ಬಂಟ್ವಾಳ ಹುಡಿಗಿ ಮತ್ತು ಬೆಂಗಳೂರು ಹುಡುಗನ ನಡುವಿನ ನೈಜ ಪ್ರೇಮ ಕಥೆ ಹೊಂದಿರುವ ಚಲನಚಿತ್ರವಾಗಿದೆ, ಈ ಚಿತ್ರದಲ್ಲಿ ಅನೇಕ ಹೆಸರಾಂತ ಕಲಾವಿದರು ನಟಿಸುತ್ತಿದ್ದು ಜನರು ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಬಂದು ನೋಡುವ ಸಿನಿಮಾ ಆಗಲಿದೆ ಎಂದು ಚಿತ್ರದ ಯುವ ನಿರ್ದೇಶಕ ಹರಿಪ್ರಾಣ ಹೇಳಿದರು.ಎಚ್.ಡಿ.ಕೋಟೆ ತಾಲೂಕು ಪತ್ರಕರ್ತರ ಸಂಘದಲ್ಲಿ love 2 ಲಸ್ಸಿ ಚಿತ್ರ ತಂಡ…

Read More

ಶಾಲೆ ಮಕ್ಕಳಿಗೆ ಉಚಿತವಾಗಿ ನೋಟ್ಸ್ ಬುಕ್ , ಕಲಿಕಾ ಸಾಮಗ್ರಿಗಳ ವಿತರಣೆ

ಎಚ್.ಡಿ.ಕೋಟೆ : ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ದ ವತಿಯಿಂದ ಅಂಕನಾಥಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತವಾಗಿ ನೋಟ್ಸ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಯಿತು.ಒಕ್ಕೂಟದ ತಾಲ್ಲೂಕು ನಿರ್ದೇಶಕ ಶಿವಕುಮಾರ ಅವರು ಮಾತಾನಾಡಿ, ಮಕ್ಕಳ ಭವಿಷ್ಯ ಕ್ಕೆ ಓದುವುದು ಬರೆಯುವುದರ ಮುಖಾಂತರ ನಿಮ್ಮ ಭವಿಷ್ಯ ಉಜ್ವಲವಾಗಬೇಕು ಎಂಬ ನಿಟ್ಟಿಲಿನಲ್ಲಿ ರಾಜ್ಯಕ್ಕೆ ದೇಶಕ್ಕೆ ಮಾದರಿಯಾಗಬೇಕೆಂಬುದು ಎಎಂಬುದಾಗಿ ಕಿವಿಮಾತು ಹೇಳಿದರು.ಈ ಸಂದರ್ಭ ಶಿಕ್ಷಣ ತಜ್ಞರು ಮಾರ್ಗದರ್ಶಕರು ಆದ ಡಾ.ಅಚ್ಚುತರಾವ್, ವೆಂಕಟೇಶ್ ಬಾಬು, ರಾಧಾ ಹಾಗೂ ಶಾಲಾ…

Read More

ದೇವಸ್ಥಾನಕ್ಕೆ ಯಾಕೆ ಹೋಗ್ಬೇಕು, ವೈಜ್ಞಾನಿಕ ಹಿನ್ನಲೆ ಏನು

ದೇವಸ್ಥಾನಕ್ಕೆ ಯಾಕೆ ಹೋಗ್ಬೇಕು ವೈಜ್ಞಾನಿಕ ಕಾರಣ ವಾಸ್ತು ಶಾಸ್ತ್ರ ಹಾಗು ಪುರಾಣದ ಪ್ರಕಾರ :ದೇವಾಲಯಗಳು ದೇವರ ಪವಿತ್ರ ಸ್ಥಾನವೇ ಆಗಿದೆ ದೇವಸ್ಥಾನದ ವಿವಿಧ ಭಾಗಗಳನ್ನು ಮನುಷ್ಯನ ದೇಹಕ್ಕೆ ಹೋಲಿಸಲಾಗುತ್ತದೆ. ಅಗ್ನಿ ಪುರಾಣದ ಪ್ರಕಾರ “ಶಿಖರಂ ಶಿರ ಇತ್ಯಾಹುರಿಗರ್ಭಗೆಹಂ ಗಳಸ್ತಥಾ ಮಂಡಪಂ ಕುಕ್ಷಿರಿತ್ಯಾಹುಹ್ ಪ್ರಕಾರಂ ಜನುಜಂಘಾಕಂ ಗೋಪುರಮ್ ಪಾದ ಇತ್ಯಾಹುರ್ಧ್ವಜೋ ಜೀವನಮುಚ್ಯತೇ “ ಅಂದರೆ ಶಿಖರ ತಲೆ ಭಾಗ , ಗರ್ಭ ಗುಡಿ ಕುತ್ತಿಗೆ, ಮಂಟಪದ ಸೊಂಟದ ಭಾಗ , ಗೋಪುರ ಕಾಲುಗಳು ಮತ್ತು ಧ್ವಜ ದೇವಾಲಯದ ಜೀವ…

Read More

ತಾಯಿ ಗರ್ಭದಲ್ಲಿರುವ ಮಗು ಹೇಗೆ ಉಸಿರಾಡುತ್ತೆ !

ತಾಯಿ ಗರ್ಭದಲ್ಲಿರುವ ಮಗು ಹೇಗೆ ಉಸಿರಾಡುತ್ತೆ !ಇದು ಎಲ್ಲರಿಗೂ ತೀವ್ರ ಕುತೂಹಲದ ಪ್ರಶ್ನೆ. ಅದಕ್ಕೆ ನಾವು ಇಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತಿದ್ದೇವೆ ತಾಯಿಯ ಗರ್ಭದೊಳಗೆ ಒಂದು ಪುಟ್ಟ ಜೀವ ನಿಧಾನವಾಗಿ ರೂಪುಗೊಳ್ಳುವುದು ಪ್ರಕೃತಿಯ ಅತ್ಯಂತ ದೊಡ್ಡ ವಿಸ್ಮಯ. ಒಂಬತ್ತು ತಿಂಗಳುಗಳ ಕಾಲ ಯಾವುದೇ ಬಾಹ್ಯ ಸಂಪರ್ಕವಿಲ್ಲದೆ, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮಗು ಬೆಳೆಯುತ್ತದೆ. ಆದರೆ, ಸಾಮಾನ್ಯ ಮನುಷ್ಯನಿಗೆ ಕೆಲವು ನಿಮಿಷಗಳ ಕಾಲ ಉಸಿರಾಡಲು ಗಾಳಿಯಿಲ್ಲದಿದ್ದರೆ ಅಥವಾ ನೀರಿನ ಅಡಿಯಲ್ಲಿ ಇರಬೇಕಾಗಿ ಬಂದರೆ ಬದುಕುವುದು ಅಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ,…

Read More

ಕೇವಲ 15 ನಿಮಿಷದಲ್ಲಿ ಫಟಾಫಟನೇ ಇಡ್ಲಿ ರೆಡಿಮಾಡಬಹುದು ಹೇಗೆ ಗೊತ್ತಾ !

15 ನಿಮಿಷದಲ್ಲಿ ಇನ್‌ಸ್ಟಂಟ್ ಇಡ್ಲಿ ಕೇವಲ 15 ನಿಮಿಷದಲ್ಲಿ ಫಟಾಫಟನೇ ಇಡ್ಲಿ ರೆಡಿಮಾಡಬಹುದು ! ಹೇಗೆ ಗೊತ್ತಾ !ಇಡ್ಲಿ ಬೇಕು ಅಂದ್ರೆ ಒಂದು ದಿನ ಮುಂಚಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಅಕ್ಕಿ, ಉದ್ದಿನಬೇಳೆಯನ್ನು ಕನಿಷ್ಠ 6 ಗಂಟೆಗಳ ಕಾಲ ನೆನೆಸಿಟ್ಟುಕೊಂಡು ರುಬ್ಬಿಕೊಳ್ಳಬೇಕು. ನಂತರ ಮತ್ತೆ ಆರರಿಂದ ಏಳು ಗಂಟೆ ಕಾಲ ನೆನೆಸಿಟ್ಟುಕೊಂಡು ಚೆನ್ನಾಗು ಹುದುಗು ಬಂದ್ರೆ ಮಾತ್ರ ಮಲ್ಲಿಗೆಯಂಥ ಇಡ್ಲಿ ಸವಿಯಲು ಸಿಗುತ್ತದೆ. ಇಂದು ನಾವು ನಿಮಗೆ ಕೇವಲ 15 ನಿಮಿಷದಲ್ಲಿ ಇನ್‌ಸ್ಟಂಟ್ ಇಡ್ಲಿ ಮಾಡುವ ರೆಸಿಪಿ ಹೇಳುತ್ತಿದ್ದೇವೆ…

Read More

ದಿನವಿಡೀ ಮೊಬೈಲ್ ನೋಡಿದ್ರೆ ನಿಮ್ಮ ಆರೋಗ್ಯ ಏನಾಗುತ್ತೆ ಗೊತ್ತಾ

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ದಿನವಿಡೀ ತಮ್ಮ ಮೊಬೈಲ್‌ನಲ್ಲಿ ಕಾಲಕಳೆಯುತ್ತಿರುತ್ತಾರೆ. ಇದರ ಪರಿಣಾಮವಾಗಿ ದೈಹಿಕ ಚಟುವಟಿಕೆ ಕಡಿಮೆಯಾಗುತ್ತದೆ. ದೀರ್ಘಕಾಲದವರೆಗೆ ಕುಳಿತುಕೊಳ್ಳುವ ಅಭ್ಯಾಸವು ದೇಹದ ಚಯಾಪಚಯ ಮತ್ತು ಹೃದಯರಕ್ತನಾಳದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.ಇದಲ್ಲದೆ, ತಡರಾತ್ರಿಯವರೆಗೆ ಮೊಬೈಲ್ ಸ್ಕಿçÃನ್ ನೋಡುವುದು ನಿದ್ರೆಯ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದರ ಬೆಳಕಿನಲ್ಲಿ, ಸ್ಕಿçÃನ್ ಸಮಯ ಮತ್ತು ಅಧಿಕ ರಕ್ತದೊತ್ತಡದ ನಡುವಿನ ಸಂಬAಧದ ಕುರಿತು ಅಧ್ಯಯನದಲ್ಲಿ ತಿಳಿಸಲಾಗಿದೆ.ಕ್ರೀನ್ ಸಮಯ ಮತ್ತು ಅಧಿಕ ರಕ್ತದೊತ್ತಡದ ನಡುವಿನ ಪರಸ್ಪರ ಸಂಬAಧವನ್ನು ಅರ್ಥಮಾಡಿಕೊಳ್ಳಲು…

Read More

ಸರ್ಕಾರಿ ವಿಭಾಗಿಯ ಮುದ್ರ ಣಾಲಯದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

ಮೈಸೂರು; ನಗರದ ಸರಸ್ವತಿಪುರಂ ಸರ್ಕಾರಿ ವಿಭಾಗಿಯ ಮುದ್ರ ಣಾಲಯದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಆಚರಿಸಲಾಯಿತು. ನಗರಪಾಲಿಕೆಯ ಮಾಜಿ ಸದಸ್ಯ ಪ್ರಶಾಂತ್ ಗೌಡ ಹಾಗೂ ಮುದ್ರಾ ಣಾಲಯ ಸಹಾಯಕ ನಿರ್ದೇಶಕಿ ಎಸ್ ಶೈಲಜಾ, ಮೈಸೂರು -ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ, ನಿರ್ದೇಶಕ ಎ ರವಿ , ಬೀಡಳ್ಳಿ ಸತೀಶ್‌ಗೌಡ, ಎಸ್ ರಾಜಣ್ಣ , ಅಶೋಕ್ ಕುಮಾರ್ , ಲೋಕೇಶ್ ರಾಜು, ಕೆಬಿ ನಾಗೇಂದ್ರ, ನಾರಾಯಣ್, ಮಹೇಂದ್ರ , ರಾಜು , ಶಿವಕುಮಾರ್ ಸರ್ಕಾರಿ…

Read More