Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರಾಧ್ಯಾಪಕರು ಅಪ್ಡೇಟ್ ಆಗುತ್ತಾ ಹೋದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ವಿದ್ಯಾರ್ಥಿ ಸಮೂಹಕ್ಕೆ ನೀಡಬಹುದು

ಮೈಸೂರು; ಪ್ರಾಧ್ಯಾಪಕ ವೃತ್ತಿಯಲ್ಲಿರುವವರು ಪ್ರತಿ ದಿನ ಅಧ್ಯಯನ ಮಾಡುತ್ತಾ ಹೊಸ ಹೊಸದನ್ನು ಕಲಿಯುತ್ತಾ ಕಾಲ ಕಾಲಕ್ಕೆ ಅಪ್ಡೇಟ್ ಆಗುತ್ತಾ ಹೋದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ವಿದ್ಯಾರ್ಥಿ ಸಮೂಹಕ್ಕೆ ವಿಸ್ತರಿಸುತ್ತಾ ಹೋಗಬಹುದೆಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಎನ್. ನಾಗರಾಜು ತಿಳಿಸಿದರು.ನಗರದ ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ಉಚಿತ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪದವಿಯ ಅಂಕಗಳು ಈಗ ಉದ್ಯೋಗಕ್ಕೆ ಮಾನದಂಡವಾಗಿ ಉಳಿದಿಲ್ಲ. ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹತೆಯಾಗಿದೆ…

Read More

ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ ಮಾರಾಟವಾಗದೆ ಉಳಿದಿದ್ದ 24 ಲಕ್ಷರೂ ಮೌಲ್ಯದ ಮದ್ಯ ನಾಶ

ಮೈಸೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ ಮಾರಾಟವಾಗದೆ ಉಳಿದಿದ್ದ 24 ಲಕ್ಷರೂ ಮೌಲ್ಯದ ಮದ್ಯವನ್ನು ಗುರುವಾರ ನಾಶಪಡಿಸಿದರು.ಅಬಕಾರಿ ಉಪ ಆಯುಕ್ತ ವಿವೇಕ್ ಜೆ. ಅವರ ಆದೇಶದ ಮೇರೆಗೆ, ಅಬಕಾರಿ ಉಪ ಅಧೀಕ್ಷಕ ವಿಕ್ರಮ್ ಎಲ್.ಬಿ., ಕೆಎಸ್‌ಬಿಸಿಎಲ್ ಲಿಕ್ಕರ್ ಡಿಪೋ ಹಾಗೂ ಮೈಸೂರು ಉಪ ವಿಭಾಗದ ಅಧಿಕಾರಿಗಳ ನೇತೃತ್ವದಲ್ಲಿ ಮೈಸೂರು ನಗರದ ಕೂರ್ಗಳ್ಳಿಯಲ್ಲಿರುವ ಕೆಎಸ್ ಬಿಸಿಎಲ್ ಲಿಕ್ಕರ್ ಡಿಪೋ ಮೈಸೂರು-1 ಮತ್ತು ಮೈಸೂರು-2ರಲ್ಲಿ ಈ ಪ್ರಕ್ರಿಯೆ ಕೈಗೊಳ್ಳಲಾಯಿತು.ಕಾರ್ಯಾಚರಣೆಯಲ್ಲಿ ವಿವಿಧ ಬ್ರಾಂಡ್ ಗಳ ಅವಧಿ ಮೀರಿದ…

Read More

ಮೈಸೂರಿನ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಜುಲೈ 3ರಿಂದ 12ರವರೆಗೆ “ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ

ಮೈಸೂರು; ಗುಜರಾತ್ ಸರ್ಕಾರದ ಕೈಗಾರಿಕೆ ಮತ್ತು ಗಣಿ ಇಲಾಖೆಯ ಅಧೀನದಲ್ಲಿರುವ ಕಾಟೇಜ್ ಹಾಗೂ ಗ್ರಾಮೀಣ ಕೈಗಾರಿಕೆಗಳ ಆಯುಕ್ತರ ಕಚೇರಿಯ ಇಂಡಸ್ಟಿçಯಲ್ ಎಕ್ಸೆ÷್ಟನ್ಷನ್ ಕಾಟೇಜ್ ವತಿಯಿಂದ “ಗುಜರಾತ್ ಹ್ಯಾಂಡಿಕ್ರಾಫ್ಟ್÷್ಸ ಉತ್ಸವ-2026” ಅನ್ನು ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಜುಲೈ 3ರಿಂದ 12ರವರೆಗೆ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಬಿ. ಇಳಂಗೋವನ್ ತಿಳಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಮೇಳದಲ್ಲಿ ಗುಜರಾತ್‌ನ ವಿವಿಧ ಭಾಗಗಳಿಂದ…

Read More

ವಚನ ಸಾಹಿತ್ಯ ಸಂರಕ್ಷಿಸಿದ ಡಾ. ಫ.ಗು. ಹಳಕಟ್ಟಿ ಕನ್ನಡದ ಮಹಾನ್ ಸಾಂಸ್ಕöÈತಿಕ ಸೇತುವೆ; ನಿತೀಶ್ ಪಾಟೀಲ್

ಮೈಸೂರು: ವಚನ ಸಾಹಿತ್ಯ ಸಂರಕ್ಷಿಸಿದ ಡಾ. ಫ.ಗು. ಹಳಕಟ್ಟಿ ಕನ್ನಡದ ಮಹಾನ್ ಸಾಂಸ್ಕöÈತಿಕ ಸೇತುವೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಹೇಳಿದರು.ಗುರುವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಡಾ.ಫ.ಗು.ಹಳಕಟ್ಟಿ ಅವರ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,”ವಿದ್ಯಾಧನಂ ಸರ್ವಧನ ಪ್ರಧಾನಂ” ಎಂಬ ಸುಭಾಷಿತವು ಜ್ಞಾನದ ಮಹತ್ವವನ್ನು ಸಾರಿದರೆ, “ಕಾಯಕವೇ…

Read More

ಪೊಲೀಸರಿಗೆ ತನಿಖಾ ಕೌಶಲ್ಯವನ್ನು ಸುಧಾರಿಸಲು ಕಾರ್ಯಗಾರ

ಮೈಸೂರು; ತನಿಖಾಧಿಕಾರಿಗಳ ತನಿಖಾ ಲೋಪಗಳನ್ನು ಸರಿಪಡಿಸಿ, ತನಿಖಾ ಕೌಶಲ್ಯವನ್ನು ಸುಧಾರಿಸಲು ಈiಟಿಜiಟಿg oಜಿ ಐಚಿಠಿses, ಜಿiಟಟiಟಿg ಣhe gಚಿಠಿs & ಅoಡಿಡಿeಛಿಣioಟಿಚಿಟ meಚಿsuಡಿes ಎಂಬ ವಿಷಯದ ಬಗ್ಗೆ ಕಾರ್ಯಾಗಾರವನ್ನು ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಾಗಾರವನ್ನು ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ. ಎಂ.ಬಿ ಬೋರಲಿಂಗಯ್ಯ, ಐ.ಪಿ.ಎಸ್‌ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತನಿಖಾಧಿಕಾರಿಗಳಿಗೆ ಉತ್ತಮ ತನಿಖೆ ಕೈಗೊಳ್ಳುವ ಹಲವು ಮಾರ್ಗೋಪಾಯಗಳನ್ನು ತಿಳಿಸಿಕೊಟ್ಟರು.ಕಾರ್ಯಾಗಾರದ ವಲಯ ಉದ್ದೇಶದ ಬಗ್ಗೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ವಿಷ್ಣುವರ್ಧನಎನ್ ತಿಳಿಸಿದರು….

Read More

ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ; ಬಿ.ವೈ.ವಿಜಯೇಂದ್ರ

ಮೈಸೂರು : ಬಿಜೆಪಿ ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಸೇರಿದಂತೆ ಎಲ್ಲಾ ಪ್ರಮುಖ ಬೆಳವಣಿಗೆಗಳ ಕುರಿತು ದೆಹಲಿಯ ವರಿಷ್ಠರಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಈ ವಿಚಾರವನ್ನು ಮತ್ತೆ ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದರು.ಇದೇ ವೇಳೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರದ್ದು ಎಂದು ಹೇಳಲಾದ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿ, , ಆ ಧ್ವನಿ…

Read More

ಚಾಮುಂಡೇಶ್ವರಿಯ ದರ್ಶನಕ್ಕೆ 300 ರೂ ಟಿಕೆಟ್ ಇಲ್ಲ, 2 ಸಾವಿರ ಕೊಟ್ಟು ವಿಶೇಷ ದರ್ಶನ ಪಡೆಯಿರಿ !

ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಮಾಸದ ಶುಕ್ರವಾರಗಳ ವಿಶೇಷ ಪೂಜೆ ಆರಂಭವಾಗಲಿದ್ದು, ಶುಕ್ರವಾರದಿಂದ ಭಾನುವಾರದ ತನಕ ಮೂರು ದಿನಗಳ ಕಾಲ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ ಮಾಡಲಾಗಿದೆ. ಆದರೆ ಬೆಟ್ಟಕ್ಕೆ ಹೋಗಲು ಭಕ್ತರಿಗೆ ವಿಶೇಷ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ವಿಶೇಷ ದರ್ಶನ ಪಡೆಯುವುದಕ್ಕೆ ಬರೋಬ್ಬರಿ 2000 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಬುಧವಾರ ಈ ಕುರಿತು ಸಚಿವ ಡಾ. ಯತೀಂದ್ರ…

Read More

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ಪಡೆದ ಸೆಲ್ವಕುಮಾರ್

ಮೈಸೂರು ; ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಪ್ರಾರಂಭಗೊAಡಿದ್ದು, ಈ ಸಂಬAಧ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ರವರು ಜಿಲ್ಲೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಪ್ರಸ್ತುತ ಹಂತದ ಗಣಿಕೆ ನಮೂನೆ ಗಳನ್ನು ಮತದಾರರಿಗೆ ಹಂಚಿಕೆ ಮಾಡುವ ಕಾರ್ಯದ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಹಾಗೂ ಮತದಾರರ ನೋಂದಣಾಧಿಕಾರಿಗಳಿ0ದ ಮಾಹಿತಿಯನ್ನು ಪಡೆದುಕೊಂಡರು.ಯಾವುದೇ ಅರ್ಹ ಮತದಾರರ ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಎಲ್ಲಾ ಅಗತ್ಯ…

Read More

ಬಸವಣ್ಣನವರ ಸಮ ಸಮಾಜದ ನಿರ್ಮಾಣದ ಕನಸು ಇನ್ನೂ ನನಸಾಗಿಲ್ಲ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಕಾಯಕ ಮತ್ತು ದಾಸೋಹದ ಮಹತ್ವವನ್ನು ಸಾರಿದ್ದ ಬಸವಣ್ಣನವರ ಸಮ ಸಮಾಜದ ನಿರ್ಮಾಣದ ಕನಸು ಇನ್ನೂ ನನಸಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬುಧವಾರ ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ಶ್ರೀ ಗುರುಮಲ್ಲೇಶ್ವರ ಮಹಾ ಸಂಸ್ಥಾನ ದಾಸೋಹ ಮಠದಲ್ಲಿ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯರಾಧನೆ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಬಸವ ಮಹಾದ್ವಾರ ಮತ್ತು ಕಲ್ಯಾಣಿಯ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಮತ್ತು ಅಂತಸ್ತಿನ ತಾರತಮ್ಯ ಇರಬಾರದು ಎಂದು ಬಸವಾದಿ ಶರಣರು ಕನಸು…

Read More

ಇಂಧನ ಬೆಲೆ ಇಳಿಕೆಯನ್ನು ಸ್ವಾಗತಿಸಿದ ಮೈಸೂರು ಹೋಟೆಲ್ ಮಾಲೀಕರ ಸಂಘ

ಮೈಸೂರು; ಇಂಧನ ಬೆಲೆ ಇಳಿಕೆಯಾಗಿರುವುದನ್ನು ಮೈಸೂರು ಹೋಟೆಲ್ ಮಾಲೀಕರ ಸಂಘ ಸ್ವಾಗತಿಸಿದೆ.ವಾಣಿಜ್ಯ ಅನಿಲ ಸಿಲಿಂಡರ್‌ಗಳ ಹೆಚ್ಚಿಸಿದ ಬೆಲೆಯಲ್ಲಿ 177 ರೂ ಇಳಿಸಲಾಗಿದೆ. ಯುದ್ಧದ ಪರಿಣಾಮವಾಗಿ ಕಳೆದ ನಾಲ್ಕು ತಿಂಗಳಲ್ಲಿ 19 ಕೆ.ಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು 1,500 ವರೆಗೆ ಹೆಚ್ಚಿಸಲಾಗಿತ್ತು. ಈಗ ತೈಲದ ಬ್ಯಾರೆಲ್ ಬೆಲೆ ತೀವ್ರ ಕುಸಿದಿದ್ದು, 2026 ಫೆಬ್ರವರಿ ತಿಂಗಳಿನಲ್ಲಿ ಇದ್ದ ಮೂಲ ಬೆಲೆಗೆ ಇಳಿದಿದೆ, ಐPಉ ಸಿಲಿಂಡರ್ 177 ರೂ ಮಾತ್ರ ಇಳಿಕೆಯಾಗಿದ್ದು ಇದರ ಜೊತೆ ಪೆಟ್ರೋಲ್ 5 ರೂ., ಡೀಸೆಲ್…

Read More