3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಇಲ್ಲಿದೆ ನೋಡಿ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 ಟೂರ್ನಿಯ ಐದನೇ ಆವೃತ್ತಿಯ ವೇಳಾಪಟ್ಟಿ

ಬೆಂಗಳೂರು: ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 ಟೂರ್ನಿಯ ಐದನೇ ಆವೃತ್ತಿಯ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 20ರಂದು ಮೈಸೂರಿನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಸೆಣಸಲಿವೆ. ಅದೇ ದಿನದ ಎರಡನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಮತ್ತು ಶಿವಮೊಗ್ಗ ಯೋಧಾಸ್ ತಂಡಗಳು ಮುಖಾಮುಖಿಯಾಗಲಿವೆ.ಈ ಬಾರಿ ಮೂರು ನಗರಗಳಲ್ಲಿ ಪಂದ್ಯವಾಳಿ ಆಯೋಜಿಸಲಾಗಿದೆ. ಮೊದಲ ಹಂತದ ಪಂದ್ಯಗಳು ಜೂನ್ 20 ರಿಂದ 26ರವರೆಗೆ ಮೈಸೂರಿನಲ್ಲಿ ನಡೆಯಲಿವೆ. ನಂತರ ಟೂರ್ನಿಯು ಜೂನ್ 27ರಿಂದ ಜುಲೈ 3ರವರೆಗೆ ಹುಬ್ಬಳ್ಳಿಗೆ…

Read More

ಅಂತರ ರಾಷ್ಟ್ರೀಯ ರೈಲು ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಆಚರಣೆ

ಮೈಸೂರು; ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಂಗಳವಾರ ನಗರದಲ್ಲಿ ಅಂತರರಾಷ್ಟಿಯ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಅನ್ನು ಆಚರಿಸಿತು. ಈ ಕಾರ್ಯಕ್ರಮದ ಉದ್ದೇಶ, ರಸ್ತೆ ಬಳಕೆದಾರರಲ್ಲಿ ಲೆವೆಲ್ ಕ್ರಾಸಿಂಗ್‌ಗಳಲ್ಲಿ ಸುರಕ್ಷಿತವಾಗಿ ಸಂಚರಿಸುವ ಬಗ್ಗೆ ಅರಿವು ಮೂಡಿಸುವುದು ಹಾಗೂ ನಿರ್ಲಕ್ಷ÷್ಯ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಯಿAದ ಸಂಭವಿಸುವ ಅಪಘಾತಗಳನ್ನು ತಡೆಗಟ್ಟುವುದಾಗಿತ್ತು.ಈ ಅಂಗವಾಗಿ, ಬೆಳಿಗ್ಗೆ ಮೈಸೂರು ಮತ್ತು ಅಶೋಕಪುರಂ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 4ರಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ…

Read More

ಚಾಮುಂಡಿ ವಿಹಾರ ಕ್ರೀಡಾಂಗಣ ದಲ್ಲಿರುವ ವಸತಿ ನಿಲಯದಲ್ಲಿ ಯೋಗಾಭ್ಯಾಸ ತರಬೇತಿ ಆರಂಭಿಸಬೇಕು; ಕಿಶೋರ್

ಮೈಸೂರು: ಯೋಗಕ್ಕೆ ಅಂತಾರಾಷ್ಟಿçÃಯ ಮನ್ನಣೆ ದೊರೆಯುತ್ತಿರುವ ಈ ದಿನಗಳಲ್ಲಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣ ದಲ್ಲಿರುವ ವಸತಿ ನಿಲಯದಲ್ಲಿ ಯೋಗಾಭ್ಯಾಸ ಆರಂಭಿಸಬೇಕು ಎಂದು ಅಂತಾರಾಷ್ಟಿçÃಯ ಯೋಗ ತರಬೇತುದಾರ ಎಂ.ಆರ್.ಕಿಶೋರ್ ಒತ್ತಾಯಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯೋಗಾಸನ ತರಬೇತಿ ಪ್ರಾರಂಭವಾದಲ್ಲಿ ತಳಮಟ್ಟದಿಂದ ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ ವೈಜ್ಞಾನಿಕ ತರಬೇತಿಯ ಆಧಾರದ ಮೇಲೆ ಯೋಗ ಕ್ರೀಡಾಪಟುಗಳಿಗೆ ಅತಿ ಹೆಚ್ಚು ಸಾಧನೆ ಮಾಡಲು ಸಾಧ್ಯವಾಗುತ್ತದೆಕರ್ನಾಟಕದಲ್ಲಿ…

Read More

ಮೈಸೂರು ಜಿಲ್ಲೆಯಾದ್ಯಾಂತ ಕೃಷಿ ಭೂಮಿ ಉಳಿಸಿ ಅಭಿಯಾನ

ಮೈಸೂರು; ಕೃಷಿ ಭೂಮಿ ಫಲವತ್ತತೆ ರಕ್ಷಿಸಿ, ಸುಸ್ಥಿರ ಬೇಸಾಯಕ್ಕೆ ಉತ್ತೇಜನ ನೀಡಲು ಕೇಂದ್ರ ಕೃಷಿ ಮತ್ತು ರೈತರಕಲ್ಯಾಣ ಮಂತ್ರಾಲಯ ದಿಂದ ಮಹತ್ವಾಕಾಂಕ್ಷಿ ಕೃಷಿ ಭೂಮಿ ಉಳಿಸಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.ಐಸಿಎಆರ್ ಕೃಷಿ ವಿಜ್ಞಾನಕೇಂದ್ರ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಆಂದೋಲನವು ಜೂನ್ 1 ರಿಂದ ಅಧಿಕೃತವಾಗಿ ಪ್ರಾರಂಭವಾಗಿದ್ದು, ಜೂನ್ 30ರವೆರೆವಿಗೂ ನಿರಂತರವಾಗಿ ಜರುಗಲಿದೆ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಎನ್. ಜ್ಞಾನೇಶ್ ತಿಳಿಸಿದ್ದಾರೆ.ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಇಳುವರಿ…

Read More

ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನು ಮುಂದೆ ವರ್ಷಕ್ಕೆ ನಾಲ್ಕೇ ಸಬ್ಸಿಡಿ ಸಿಲಿಂಡರ್ ಸಿಗುವುದು

*ಸಬ್ಸಿಡಿ ಸಿಲಿಂಡರ್ ಸಂಖ್ಯೆಯನ್ನು 9 ರಿಂದ 4ಕ್ಕೆ ಇಳಿಸಿ ಜನರಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಮೂಲಕ ದೇಶದ ಜನರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ತನ್ನ ಪ್ರಮುಖ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಲಭ್ಯವಿರುವ ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಇಳಿಸಿದೆ. ಹೀಗಾಗಿ ಇನ್ನು ಮುಂದೆ ಈ ಯೋಜನೆಯ ಫಲಾನುಭವಿಗಳು ಸಬ್ಸಿಡಿ ಸಿಲಿಂಡರ್…

Read More

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 10 ರಿಂದ ಆರಂಭವಾಗಲಿದೆಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ e Áತಿಯ ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್‌ಸಿ-ಎ, ಎಸ್‌ಸಿ-ಬಿ ಮತ್ತು ಎಸ್‌ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿದೆ.ಒಟ್ಟು ಹುದ್ದೆಗಳ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395…

Read More

ಈ ಬಾರಿ ಸಾಮಾನ್ಯರಿಗೆ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳಾಗುವ ಅವಕಾಶವಿದೆ !

ಯಾವ್ಯಾವ ಸೆಲೆಬ್ರಿಟಿಗಳೂ ಹೋಗ್ತಾರೆ ಗೊತ್ತಾ ಬೆಂಗಳೂರು: ‘ಕಲರ್ಸ್ ಕನ್ನಡ’ದ ಕನ್ನಡದ ಬಿಗ್ ಬಾಸ್ 13ನೇ ಸೀಸನ್ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಮೂಲಗಳ ಪ್ರಕಾರ, ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಗ್ ಬಾಸ್ ಶುರುವಾಗುವ ನಿರೀಕ್ಷೆಯಿದೆ.ಈ ಬಾರಿ ಸಾಮಾನ್ಯರಿಗೆ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳಾಗುವ ಅವಕಾಶವಿದೆ.ತಾವು ‘ಬಿಗ್ ಬಾಸ್’ಗೆ ಯಾಕೆ ಹೋಗಬೇಕೆನ್ನುವ 3 ನಿಮಿಷದ ವಿಡಿಯೋವನ್ನು ‘ಕಲರ್ಸ್ ಕನ್ನಡ’ಕ್ಕೆ ಕಳುಹಿಸಬೇಕು ಆ ಮೂಲಕ ಅಡಿಷನ್‌ನಲ್ಲಿ ಭಾಗಿಯಾಗಬಹುದು.ಸಾಮಾನ್ಯರಿಗೆ ಅವಕಾಶವಿದ್ರೂ ಸಂಪೂರ್ಣವಾಗಿ ಸಾಮಾನ್ಯರೇ ಬಿಗ್ ಬಾಸ್ ಮನೆಯಲ್ಲಿ ಇರುವುದಿಲ್ಲ. ಇದರ ಜತೆ ಸೆಲೆಬ್ರಿಟಿಗಳೂ ಇರಲಿದ್ದಾರೆ.ಪ್ರೋಮೊ,…

Read More

ಹುಲಿ ರಕ್ಷಿತಾರಣ್ಯದಲ್ಲಿ ರೌಡಿಶೀಟರ್‌ನಿಂದ ಮದ್ಯದ ಪಾರ್ಟಿ: ಆರ್‌ಎಫ್‌ಒ ಸಸ್ಪೆಂಡ್

ಚಾಮರಾಜನಗರ; ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ರಕ್ಷಿತಾರಣ್ಯದ ಕೋರ್ ವಲಯದಲ್ಲಿ ಮೂವರು ಮದ್ಯ ಸೇವನೆ ಮಾಡಿದ್ದ ಫೋಟೋ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆ ಸಂಬAಧ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ವಲಯ ಅರಣ್ಯಾಧಿಕಾರಿಯನ್ನು ಸರ್ಕಾರ ಸಸ್ಪೆಂಡ್ ಮಾಡಿದೆ.ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಡಿ.ಪುನೀತ್ ಕುಮಾರ್ ಅಮಾನತಾದವರು.ಮದ್ದೂರು ವಲಯದ ಕಳ್ಳ ಬೇಟೆ ಶಿಬಿರದ ಬಳಿಯ ಹುಲಿ ಕಟ್ಟೆಯಲ್ಲಿ ಮೂವರು ಮದ್ಯ ಸೇವನೆ ಮಾಡಿದ್ದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…

Read More

ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ: ನೆಹರು ದಾಖಲೆಯನ್ನು ಮೀರಲಿರುವ ಪ್ರಧಾನಿ ನರೇಂದ್ರ ಮೋದಿ

ಭಾರತದ ರಾಜಕೀಯ ಇತಿಹಾಸದಲ್ಲಿ ಕೆಲ ಕ್ಷಣಗಳು ಕೇವಲ ಅಂಕಿ-ಅಂಶಗಳ ಸಾಧನೆಗಳಾಗಿರುವುದಿಲ್ಲ; ಅವು ಜನಾಭಿಪ್ರಾಯದ ದಿಕ್ಕನ್ನು, ದೇಶದ ರಾಜಕೀಯ ಮನೋಭಾವವನ್ನು ಹಾಗೂ ಆಡಳಿತದ ಮೇಲೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುವ ಐತಿಹಾಸಿಕ ಘಟ್ಟಗಳಾಗಿರುತ್ತವೆ. ಅಂತಹ ಒಂದು ಮಹತ್ವದ ಮೈಲಿಗಲ್ಲಿನತ್ತ ದೇಶ ಈಗ ಸಾಗುತ್ತಿದೆ. 2026ರ ಜೂನ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ನಿರಂತರ ಆಯ್ಕೆಯಾದ ಪ್ರಧಾನಮಂತ್ರಿ ಅವಧಿಯ ದಾಖಲೆಯನ್ನು ಮೀರಲಿದ್ದಾರೆ. 2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ…

Read More

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ವದಂತಿ ಸೃಷ್ಟಿಸಿರುವ ಕಿಡಿಗೇಡಿಗಳನ್ನು ಬಂಧಿಸಿ :ದೇವರಾಜ್ ಟಿ. ಕಾಟೂರು ಒತ್ತಾಯ

ಮೈಸೂರು; ಸಾಮಾಜಿಕ ಜಾಲ ತಾಣದಲ್ಲಿ ಸಚಿವ ಸತೀಶ್ ಜಾರಕಿ ಹೊಳಿ ಅವರ ವಿರುದ್ಧ ಅಪಪ್ರಚಾರ ಮತ್ತು ಜನರಲ್ಲಿ ಗೊಂದಲ ಸೃಷ್ಟಿ ಮಾಡಿ, ಅವರ ಹೆಸರಿಗೆ ಧಕ್ಕೆ ತಂದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆAದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ. ಕಾಟೂರು ಆಗ್ರಹಿಸಿದ್ದಾರೆ.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸುವುದಕ್ಕೆ ಅವರ ವಿರುದ್ಧ ಸಹಿ ಸಂಗ್ರಹ ನಡೆಸಲಾಗಿದೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ…

Read More