ವಿದ್ಯಾರ್ಥಿಗಳು ದುಷ್ಟ ಚಟದಿಂದ ದೂರ ಇರಿ ಎಸ್ ಪಿ ಮುತ್ತುರಾಜ್
ವರದಿ ಜಿ ಬಂಗಾರುಚಾಮರಾಜನಗರ ಜೂನ್ 23; ವಿದ್ಯಾರ್ಥಿಗಳು ಮಾದಕ ವ್ಯಸನ ಅಭ್ಯಾಸದಿಂದ ದೂರ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಮುತ್ತುರಾಜ್ ಸಲಹೆ ನೀಡಿದರುನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದಮಂಗಳವಾರ ಮಧ್ಯಾನ ಏರ್ಪಡಿಸಿದ ಅಂತರಾಷ್ಟ್ರೀಯ ಮಾದಕ ವ್ಯಸನ ತಡೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮದ್ಯಪಾನ ಧೂಮಪಾನ ಬಗ್ಗೆ ನಿಮ್ಮ ಪೋಷಕರಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕರ್ತವ್ಯ ನಿಮ್ಮದು…