ಜಿಲ್ಲೆಯಲ್ಲಿ 13,677 ಗೃಹ ಲಕ್ಷ್ಮಿಫಲಾನುಭವಿಗಳು ಮೃತಪಟ್ಟಿದ್ದಾರೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು
ಮೈಸೂರು: ಜಿಲ್ಲೆಯಲ್ಲಿ 13,677 ಗೃಹ ಲಕ್ಷ್ಮಿ ಫಲಾನುಭವಿಗಳು ಮೃತಪಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು ಮಾಹಿತಿ ನೀಡಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಡಿ.ದೇವರಾಜ ಅರಸು ಸಭಾಂಗಣದಲ್ಲಿ ನಡೆದ ಗೃಹ ಲಕ್ಷಿö್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 13,677 ಗೃಹಲಕ್ಷಿ÷್ಮ ಫಲಾನುಭವಿಗಳು ಮರಣ ಹೊಂದಿದ್ದಾರೆ. ಮನೆ – ಮನೆಗೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆಯರು ಪರಿಶೀಲಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವರದಿ ನೀಡುತ್ತಿದ್ದಾರೆ. ಪರಿಶೀಲನೆ ಕೆಲಸವನ್ನು…