Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಿಲ್ಲೆಯಲ್ಲಿ 13,677 ಗೃಹ ಲಕ್ಷ್ಮಿಫಲಾನುಭವಿಗಳು ಮೃತಪಟ್ಟಿದ್ದಾರೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು

ಮೈಸೂರು: ಜಿಲ್ಲೆಯಲ್ಲಿ 13,677 ಗೃಹ ಲಕ್ಷ್ಮಿ ಫಲಾನುಭವಿಗಳು ಮೃತಪಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು ಮಾಹಿತಿ ನೀಡಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಡಿ.ದೇವರಾಜ ಅರಸು ಸಭಾಂಗಣದಲ್ಲಿ ನಡೆದ ಗೃಹ ಲಕ್ಷಿö್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 13,677 ಗೃಹಲಕ್ಷಿ÷್ಮ ಫಲಾನುಭವಿಗಳು ಮರಣ ಹೊಂದಿದ್ದಾರೆ. ಮನೆ – ಮನೆಗೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆಯರು ಪರಿಶೀಲಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವರದಿ ನೀಡುತ್ತಿದ್ದಾರೆ. ಪರಿಶೀಲನೆ ಕೆಲಸವನ್ನು…

Read More

ಏಷ್ಯಾ ಗ್ರ್ಯಾಂಡ್‌ ಮಾಸ್ಟರ್ ಪ್ರಾಂಜಲಿ ರಾಜ್ ಎ.

ಮೈಸೂರು: ಮೈಸೂರಿನ ಜೆಎಸ್‌ಎಸ್ ಲೇಔಟ್ 2ನೇ ಹಂತದ ಪುಟ್ಟ ಪ್ರತಿಭೆ ಪ್ರಾಂಜಲಿ ರಾಜ್ ಎ. ಅವರು ತಮ್ಮ ಅದ್ಭುತ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಕೇವಲ 2 ವರ್ಷ 8 ತಿಂಗಳ ವಯಸ್ಸಿನಲ್ಲೇ, 22 ಕನ್ನಡ ಹಾಡುಗಳನ್ನು ಹಾಡಿದ ಸಾಧನೆಗಾಗಿ “ಏಷ್ಯಾ ಗ್ರ್ಯಾಂಡ್‌ ಮಾಸ್ಟರ್ 2026” ಪ್ರಶಸ್ತಿ ಪಡೆದ ಮೊದಲ ಬಾಲ ಪ್ರತಿಭೆಯಾಗಿದ್ದಾರೆ.ಇದರ ಜೊತೆಗೆ, ಅತಿ ಹೆಚ್ಚು ಕನ್ನಡ ಹಾಡುಗಳನ್ನು ಹಾಡಿದ ಪುಟ್ಟ ಮಗುವೆಂಬ ದಾಖಲೆಯೊಂದಿಗೆ “ಇಂಡಿಯಾ ಬುಕ್ ಆಫ್ ರೆಕಾರ್ಡ್್ಸ 2024″ರಲ್ಲಿ ಸ್ಥಾನ ಪಡೆದು…

Read More

ಬಾರ್ ಅಂಡ್ ರೆಸ್ಟೋರೆಂಟ್ ಅಗ್ನಿ ಅವಘಡ : ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು

ಮೈಸೂರು; ನಗರದ ದಟ್ಟಗಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಆದ ಅಗ್ನಿ ಅವಘಡದ ಸಂಬAಧ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು ಮಾಡಲಾಗಿದೆ.ಮೈಸೂರಿನ ದಟ್ಟಗಳ್ಳಿ 3 ನೇ ಹಚಿತದ ನೇತಾಜಿ ವೃತ್ತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನ ಕಟ್ಟಡದ ರೂಪ್ ಟಾಪ್ ನಲ್ಲಿ ಅನುಮತಿ ಪಡೆಯದೆ ಒಣ ಹುಲ್ಲು ಮತ್ತು ಗರಿಗಳಿಂದ ನಿರ್ಮಿಸಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿದ್ದು, ಈ ಸಂಬAಧ ಪರಿಶೀಲಿಸದೆ ಕರ್ತವ್ಯ…

Read More

ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳಸಬೇಕು; ಸಿ.ನಾರಾಯಣಗೌಡ

ಮೈಸೂರು: ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳಸಬೇಕೆಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದರು.ನಗರದ ಚಾಮುಂಡಿಪುರAನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಅರಿವು ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್,ಕಡಕೋಳ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಿಕ ಮಂಜುನಾಥ್ ,ಪರಿಸರ ಪ್ರೇಮಿ ಕೃಷ್ಣಪ್ಪ (ಘಂಟಯ್ಯ),ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್,ಗಗನ್ ಗೌಡ ರವರಿಗೆ ಪರಿಸರ ಪ್ರೇಮಿ ಪ್ರಶಸ್ತಿ ಪ್ರದಾನ ಮಾಡಿ…

Read More

11 ಮಂದಿ ರೋಗಿಗಳ ಸಾವಿನ ಪ್ರಕರಣದಲ್ಲಿ ಜಯದೇವ ಹೃದ್ರೋಗ ಸಂಸ್ಥೆಗೆ ಮಸಿ ಬಳಿಯುವ ಕೆಲಸ ಮಾಡಬೇಡಿ; ಡಾ.ದಿನೇಶ್

ಮೈಸೂರು; ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ 11 ಮಂದಿ ರೋಗಿಗಳ ಸಾವಿಗಿದೆ ಎಂಬ ಪ್ರಕರಣದಲ್ಲಿ ಆಸ್ಪತ್ರೆಗೆ ಮಸಿ ಬಳಿಯುವ ಕೆಲಸ ಮಾಡಬೇಡಿ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ದಿನೇಶ್ ಹೇಳಿದರು.ಬುಧವಾರ ಮೈಸೂರಿನ ಮೇಟಗಳ್ಳಿಯಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಬೋರ್ಡ್ ರೂಮ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ 11 ಜನ ಗೋಲ್ಡನ್ ಅವರ್ ಮೀರಿ ಬಂದವರು. ತೀವ್ರ ನಿಗಾ ಘಟಕದಲ್ಲಿ ಇಟ್ಟು ಔಷಧೋಪಚಾರ ಮಾಡಲಾಗುತ್ತಿತ್ತು. ಎಲ್ಲರೂ ಒಂದೇ ದಿನ ಅಡ್ಮಿಟ್ ಆಗಿಲ್ಲ….

Read More

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ !

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್‌ ಕಡ್ಡಾಯಗೊಳಿಸಲಾಗಿದೆ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೆಮ್ಮು, ಶೀತ, ಜ್ವರ ಅಥವಾ ಸಿರಪ್‌ ಆಧಾರಿತ ಔಷಧಿಗಳ ಅಗತ್ಯವಿರುವ ಇತರ ಪರಿಸ್ಥಿತಿಗಳಲ್ಲಿ ಜನರು ಈ ಉತ್ಪನ್ನಗಳನ್ನು ಖರೀದಿಸುವ ಮೊದಲು ವೈದ್ಯರಿಂದ ಪ್ರಿಸ್ಕ್ರಿಪ್ಷನ್‌ ಪಡೆಯುವ…

Read More

ಮಳೆ ಕೊರತೆಯಾಗುತ್ತೆ, ಬರಗಾಲ ಆವರಿಸುತ್ತೆ… ತಾಪಮಾನ ಏರಿಕೆಯಾಗುತ್ತೆ !

ಮಳೆ ಕೊರತೆಯಾಗುತ್ತೆ, ಬರಗಾಲ ಆವರಿಸುತ್ತೆ… ತಾಪಮಾನ ಏರಿಕೆಯಾಗುತ್ತೆ !ನವದೆಹಲಿ: ಒಂದೆಡೆ ಮಳೆ ಕೊರತೆಯಾಗಿದ್ದರೆ, ಇನ್ನೊಂದೆಡೆ ತಾಪಮಾನ ಏರಿಕೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಜೂನ್ 1ರಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಋತುವಿನ ಮೊದಲ ಹದಿನೈದು ದಿನಗಳಲ್ಲಿ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾದೆ. ಈ ಅವಧಿಯಲ್ಲಿ ಭಾರತದಾದ್ಯಂತ 42.4 ಮಿ.ಮೀ ಮಳೆ ಸುರಿದಿದ್ದು, ಇದು ವಾಡಿಕೆ…

Read More

ಮಾವಿನ ಹುಣ್ಣುಗಳು ಮೊಡವೆಗಳಿಗೆ ಏಕೆ ಕಾರಣವಾಗುತ್ತದೆ?

ಮಾವಿನ ಹಣ್ಣುಗಳು ನೈಸರ್ಗಿಕವಾಗಿ ಸಕ್ಕರೆಯಲ್ಲಿ ಅಧಿಕವಾಗಿರುತ್ತವೆ ಮತ್ತು ಅಧಿಕ ಪ್ರಮಾಣದಲ್ಲಿ ಸೇವಿಸಿದಾಗ ಮಧ್ಯಮದಿಂದ ಹೆಚ್ಚಿನ ಗ್ಲೈಸೆಮಿಕ್ ಲೋಡ್ ಅನ್ನು ಹೊಂದಿರುತ್ತವೆ. ಹೆಚ್ಚುವರಿ ಸಕ್ಕರೆ ಸೇವನೆಯು ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ, ಇದು ಎಣ್ಣೆ ಉತ್ಪಾದನೆ ಮತ್ತು ಉರಿಯೂತವನ್ನು ಉತ್ತೇಜಿಸುತ್ತದೆ. ಇವು ಮೊಡವೆ ಬೆಳವಣಿಗೆಗೆ ಸಂಬಂಧಿಸಿದ ಎರಡು ಅಂಶಗಳು. ಇತರ ಸಕ್ಕರೆ ಆಹಾರಗಳೊಂದಿಗೆ ಪ್ರತಿದಿನ ಹಲವಾರು ಮಾವಿನ ಹಣ್ಣುಗಳನ್ನು ತಿನ್ನುವುದರಿಂದ ಸೂಕ್ಷ್ಮ ವ್ಯಕ್ತಿಗಳಲ್ಲಿ ಮೊಡವೆಗಳು ಉಲ್ಬಣಗೊಳ್ಳಬಹುದು.ಇದು ಎಣ್ಣೆ ಗ್ರಂಥಿಗಳಲ್ಲಿ ಚಟುವಟಿಕೆಯನ್ನು ಹೆಚ್ಚಿಸುತ್ತದೆ. ಚರ್ಮದ ಮೇಲೆ ಹೆಚ್ಚುವರಿ ಎಣ್ಣೆ ಸಂಗ್ರಹವಾದಾಗ,…

Read More

ಮಹಾರಾಜ, ಓವೆಲ್‌ ಮೈದಾನದಲ್ಲಿ ಯೋಗ

ಮೈಸೂರು: ಪ್ರಸಕ್ತ ಸಾಲಿನ ವಿಶ್ವ ಯೋಗ ದಿನವನ್ನು ಯೋಗ ನಗರ ಮೈಸೂರಿನ ನಾಲ್ಕು ಪ್ರಧಾನ ವೇದಿಕೆಗಳಲ್ಲಿ ಬೃಹತ್‌ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದೆ.ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿ ವಿಶ್ವ ಸಂಸ್ಥೆ 2015ರಲ್ಲಿ ಜೂನ್‌ 21ನ್ನು ಅಂತಾರಾಷ್ಟ್ರೀಯ ಯೋಗ ದಿನವಾಗಿ ಘೋಷಿಸಿತು. ಕಳೆದ 11 ವರ್ಷಗಳಲ್ಲೂ ಯೋಗಾಚರಣೆಯ ಬಹುತೇಕ ಚಟುವಟಿಕೆಗಳು ಮೈಸೂರು ಅರಮನೆ ಅಂಗಳದಲ್ಲೇ ನಡೆದಿವೆ.ಈ ಬಾರಿ ಯೋಗಾಪಟುಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿನೂತನ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಮೈಸೂರು ಅರಮನೆ ಅಂಗಳದಲ್ಲೂ ಯೋಗಾಭ್ಯಾಸ ನಡೆಯಲಿದೆ. ಹೆಚ್ಚುವರಿಯಾಗಿ ಮಹಾರಾಜ ಕಾಲೇಜು…

Read More