ಕೆಂಪೇಗೌಡರ ಜಯಂತಿಯ ಪ್ರಚಾರ ರಥಕ್ಕೆ ಅದ್ಧೂರಿ ಚಾಲನೆ
ಮೈಸೂರು; ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂನ್ 27ರಂದು ಮೈಸೂರಿನ ಕಲಾಮಂದಿರದಲ್ಲಿ ಆಯೋಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಜಯಂತಿಯ ಕೆಂಪೇಗೌಡರ ಪ್ರಚಾರ ರಥಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.ಮೈಸೂರಿನ ಕುವೆಂಪು ನಗರದಲ್ಲಿರುವ ಬಂದAತಮ್ಮ ಕಾಳಮ್ಮ ದೇವಸ್ಥಾನದ ಮುಂಭಾಗ ಕೆಂಪೇಗೌಡರ ಜಯಂತಿಯ ಪ್ರಚಾರ ರಥಕ್ಕೆ ಮೈಸೂರಿನ ಆದಿ ಚುಂಚನಗಿರಿ ಶಾಖ ಮಠದ ಶ್ರೀ ಸೋಮೇಶ್ವರ ನಾಥ ಸ್ವಾಮೀಜಿಯವರು ಕೆಂಪೇಗೌಡರ ಪ್ರತಿಕೃತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಅವರಿಗೆ ಶಾಸಕರುಗಳಾದ ಹರೀಶ್ಗೌಡ, ಜಿ.ಟಿ ದೇವೇಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು…