ಸಂಗ್ರಹಕ ಕಾಳಿಹುಂಡಿ ಶಿವಕುಮಾರ್ರಿಂದ ಬೃಹತ್ ಪುಸ್ತಕಗಳ ಪ್ರದರ್ಶನ
ಮೈಸೂರು; ನಗರದ ಗೋವಿಂದರಾವ್ ಮೆಮೋರಿಯಲ್ ಪಿಯು ಕಾಲೇಜಿನ ಮೊದಲ ಮಹಡಿಯ ಕಟ್ಟಡದಲ್ಲಿ ಪತ್ರಿಕಾ ಮತ್ತು ಪುಸ್ತಕ ಸಂಗ್ರಹಕ ಕಾಳಿಹುಂಡಿ ಶಿವಕುಮಾರ್ ಅವರು ಸಂಗ್ರಹಿಸಿರುವ ಬೃಹತ್ ಪುಸ್ತಕಗಳ ಪ್ರದರ್ಶನಗಳ ಕಾರ್ಯಕ್ರಮ ನೆರವೇರಿತು.ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಂ ಚಂದ್ರಶೇಖರ್, ಶಿಕ್ಷ ಪಿಯು ಕಾಲೇಜಿನ ಪ್ರಾಂಶುಪಾಲ ದೇವರಾಜ್ ಪಿ ಚಿಕ್ಕಹಳ್ಳಿ, ಮೈಸೂರು ಆಕಾಶವಾಣಿ ಕೇಳುಗರ ಬಳಗ ಸಮುದ್ಯತಾದ ಅಧ್ಯಕ್ಷ, ಗೋವಿಂದರಾವ್ ಮೆಮೋರಿಯಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ರವಿ ಕೆ, ಹಾಗೂ…