ಏಕಾದಶಿ ಉಪವಾಸ ವ್ರತ ಆಚರಣೆಗೆ ಯಾವುದೇ ಜಾತಿ , ಮತ ಧರ್ಮಗಳ ಚೌಕಟ್ಟು ಇಲ್ಲ; ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ
ಮೈಸೂರು: ಭಾಗವತ ಪ್ರತಿಪಾದಿಸಿದಂತೆ ಏಕಾದಶಿ ಉಪವಾಸ ವ್ರತವನ್ನು ಆಚರಣೆ ಮಾಡಬೇಕು. ಇದಕ್ಕೆ ಯಾವುದೇ ಜಾತಿ , ಮತ ಧರ್ಮಗಳ ಚೌಕಟ್ಟು ಇಲ್ಲ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ತಿಳಿಸಿದರು.ಅಧಿಕ ಜೇಷ್ಠ ಮಾಸದ ಅಂಗವಾಗಿ ನಗರದ ಅಗ್ರಹಾರದ ಉತ್ತರಾದಿ ಮಠದಲ್ಲಿ ಹಮ್ಮಿಕೊಂಡಿರುವ ವಿಶೇಷ ಜ್ಞಾನ ಸತ್ರ , ಏಕಾದಶಿ ಆಚರಣೆ ಸಂದರ್ಭ ಅವರು ಅನುಗ್ರಹ ಸಂದೇಶ ನೀಡಿ ಮಾತನಾಡಿದ ಅವರು, ಎಲ್ಲ ವ್ರತಗಳಿಗಿಚಿತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠವಾಗಿದೆ . ಭಗವಂತನು ವಿವಿಧ ವ್ರತ…