Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ; ವೆಂಕಟೇಶ್


ಚಾಮರಾಜನಗರ; ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಿದರೆ ನಿಮ್ಮ ಆರೋಗ್ಯ ಚೆನ್ನಾಗಿ ಇರುತ್ತದೆ ಎಂದು ಜಿಲ್ಲಾ ನಗರ ಅಭಿವೃದ್ಧಿ ಕೋಶ ನಿರ್ದೇಶಕ ವೆಂಕಟೇಶ್ ತಿಳಿಸಿದರು
ನಗರದ ಪಿಡಬ್ಲ್ಯೂಡಿ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಗರಸಭೆ ವತಿಯಿಂದ ಏರ್ಪಡಿಸಿದ ಸ್ವಚ್ಛತೆ ಅಭಿಯಾನ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ ಶಾಲಾ-ಕಾಲೇಜುಗಳು ಹಾಗೂ ತಮ್ಮ ಮನೆ ಸುತ್ತಮುತ್ತ ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಬೇಕು ಹವಾಗ ಉತ್ತಮ ಪರಿಸರದಲ್ಲಿ ತಮ್ಮ ಜ್ಞಾನ ಅಭಿವೃದ್ಧಿ ಆಗುತ್ತದೆ ಇದರಿಂದ ವಿದ್ಯಾಭ್ಯಾಸ ಕಲಿಯಲು ಉತ್ತಮ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು ಪ್ಯಾಸ್ಟಿಕ್ ನಿಷೇಧ ಹಿನ್ನೆಲೆ ವಿದ್ಯಾರ್ಥಿಗಳು ಬಟ್ಟೆ ಬ್ಯಾಗನ್ನು ತಮ್ಮ ದಹಿನಂದಿನ ಕಾರ್ಯಕ್ರಮದಲ್ಲಿ ಬಳಸಿಕೊಳ್ಳುವ ರೂಢಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಪಿಡಬ್ಲ್ಯೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಮುಖ್ಯ ಶಿಕ್ಷಕ ವಿ ಮಾದೇವಯ್ಯ ಮಾತನಾಡಿ ನಮ್ಮ ಶಾಲೆಯಲ್ಲಿ 400 ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ . ಹಸಿರು ವಾತಾವರಣದಲ್ಲಿ ವಿದ್ಯಾಭ್ಯಾಸ ನೀಡುತ್ತಿದ್ದೇವೆ ಇದರ ಜೊತೆ ವಿದ್ಯಾಭ್ಯಾಸದ ಜೊತೆಗೆ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ ಎಂದು ತಿಳಿಸಿದರು
ನಗರ ಸಭೆ ಪರಿಸರ ಅಭಿಯಂತರ ಎಲ್ ರೂಪ ಮಾತನಾಡಿ ನಗರಸಭೆ 31 ವಾರ್ಡ್ಗಳಲ್ಲಿ ಕಸದ ವಾಹನಗಳು ಬರುವಾಗ ಹಸಿ ಕಸ ಹಾಗೂ ಒಣ ಕಾಸವನ್ನು ಪ್ರತ್ಯಕ್ಷವಾಗಿ ನೀಡಿ ನಗರಸಭಾ ಸಿಬ್ಬಂದಿಗಳಿಗೆ ಸಹಕರಿಸಿ ಎಂದು ಮನವಿ ಮಾಡಿದರು
ನಗರಸಭೆ ಆರೋಗ್ಯ ಅಧಿಕಾರಿ ಮಂಜುನಾಥ್ ಮಾತನಾಡಿ ಪರಿಸರ ಜಾಗೃತಿ ಮೂಡಿಸಲು ರಂಗೋಲೆ ಸ್ಪರ್ಧೆ ಚಿತ್ರಕಲೆ ಸ್ಪರ್ಧೆ. ಚರ್ಚೆ ಸ್ಪರ್ಧೆ ಇನ್ನಿತರ ಕಾರ್ಯಕ್ರಮಗಳನ್ನು ನಗರಸಭೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡು ಬರಲಾಗುತ್ತಿದೆ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಉಚಿತ ಟೋಪಿ ಹಾಗೂ ಬಟ್ಟೆ ಬ್ಯಾಗನ್ನು ಉಚಿತವಾಗಿ ವಿಚರಿಸಲಾಯಿತು ಎಂದು ತಿಳಿಸಿದರು
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಆಯುಕ್ತ ಪರಶುರಾಮ್ ಚಲವಾದಿ ಮಾತನಾಡಿ ಮಹಾತ್ಮ ಗಾಂಧೀಜಿಯವರ ಕನಸು ನನಸೂ ಮಾಡಲು ಪ್ರತಿಯೊಬ್ಬರ ಸಹಕಾರ ಅಗತ್ಯ ಯುವಕರು ಈ ದೇಶದ ಆಸ್ತಿ ಆದ್ದರಿಂದ ಯುವಕರ ತಮ್ಮ ಸ್ನೇಹಿತರು ಹಾಗೂ ಪೋಷಕರಿಗೆ ತಿಳುವಳಿಕೆ ನೀಡಬೇಕು , ಇದರ ಜೊತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಆದೇಶದಂತೆ ಸರ್ಕಾರಿ ಸೌಲಭ್ಯ ಜೊತೆಗೆ ಸ್ವಚ್ಛತೆಗೆ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಗಳ ಮುಂದೆ ತಾವೇ ಸ್ವಚ್ಛತೆ ಮಾಡಿನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಪ್ರತಿವರ್ಷ 100ಗಂಟೆಗಳ ಕಾಲ ಸ್ವಯಂ ಸೇರಿತವಾಗಿ ಸ್ವಚ್ಛತೆಗೆ ಮೀಸಲಿಡುತ್ತೇನೆ ನಾನು ನಿಗದಿತ ಸ್ಥಳದಲ್ಲಿ ತಾಜಾ ವಸ್ತುಗಳನ್ನು ಹಾಕುತ್ತೇನೆ ಎಂದು ಪ್ರತಿಜ್ಞೆ ಸ್ಪೀಕರ ಮಾಡುತ್ತೇನೆ ಎಂದು ತಿಳಿಸಿದರು
ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಅಧ್ಯಕ್ಷ ಜಿ ಬಂಗಾರು. ಚಾಮರಾಜನಗರ ಅರಣ್ಯ ಸಂಚಾರಿ ದಳ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಯಾಸ್ಮಿನ್ ತಾಜ್ ಮಾತನಾಡಿದರು.
ನಗರಸಭೆ ಆರೋಗ್ಯಧಿಕಾರಿ ಪುಷ್ಪ. ಪಿಡಬ್ಲ್ಯೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ಶಿಕ್ಷಕಿಯರು. ನಗರಸಭಾ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದ