3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಗಸ್ತ್ಯ ಗುರುಕುಲ ಆಶ್ರಮದಲ್ಲಿ ಯೋಗ ಕಾರ್ಯಗಾರ


ಮೈಸೂರು; 12 ನೇಯ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಯಾಗಿ ಆಗಸ್ತ್ಯ ಗುರುಕುಲ ಆಶ್ರಮದಲ್ಲಿ ಹಾಗೂ ವಿದ್ಯಾರಣ್ಯಪ್ಯರಂ ಶ್ರೀ ವಾಣಿ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗದ ಕಾರ್ಯಗಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರು ಯೋಗೀಸ್ ಟ್ರಸ್ಟ್ ನ ಸಂಸ್ಥಾಪಕ ಅz ಮಹತ್ವ sÀ್ಯಕ್ಷ ಯೋಗ ಪ್ರಕಾಶ್, ಮುಕುಂದನ್ ಹಾಗೂ ಅಗಸ್ತ್ಯ ಗುರುಕುಲ ಆಶ್ರಮದ ಮುಖ್ಯಸ್ಥರಾದ ಭಾಗ್ಯಲಕ್ಷ್ಮಿ ಇನ್ನಿತರ ಶಿಬಿರರ್ಥಿಗಳು ಭಾಗವಹಿಸಿದ್ದರು.