
ಮೈಸೂರು: ವರುಣ ಉಪವಿಭಾಗದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ಚಾಮುಂಡಿಪುರA ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಕಾಮಗಾರಿ ಕೆಲಸದ ನಿಮಿತ್ತ ಆ.6 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಆಯರಹಳ್ಳಿ, ಹಡಜನ, ದೇವಲಾಪುರ, ರಾಯನಹುಂಡಿ, ಮರಿಗೌಡನಹುಂಡಿ, ಕುಂಬ್ರಹಳ್ಳಿ, ಸೋಮೇಶ್ವರಪುರ, ಬಸಳ್ಳಿಹುಂಡಿ, ಕಿರಾಳು, ಟಿ.ಎಂ ಹುಂಡಿ, ಮಾರಶೆಟ್ಟಿಹಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು, ಕಡವೆಕಟ್ಟೆಹುಂಡಿ, ದುದ್ದಗೆರೆ, ಮಹಾದೇವಿ ಕಾಲೋನಿ, ಲಕ್ಷಿö್ಮÃಪುರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು. ಎಲೆ ತೋಟ ವೃತ್ತ, ಗೌರಿಶಂಕರ ನಗರ, ದತ್ತನಗರ, ಮುನೇಶ್ವರನಗರ, ಹೋಯ್ಸಳನಗರ, ಗುಂಡುರಾವ್ನಗರ ಹಾಗೂ ಟೋಲ್ಗೇಟ್ ಸುತ್ತ-ಮುತ್ತಲಿನ ಪ್ರದೇಶಗಳು.
ಆಗಸ್ಟ್ 8 ರಂದು ಜಾಕಿ ಕ್ವಾಟರ್ಸ್ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾ.ವಿ.ಸ.ನಿ.ನಿ. ನ.ರಾ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.