ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ
ಮೈಸೂರು; ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ಜೂನ್ 4 ರಂದು ಮೈಸೂರಿನಲ್ಲಿ “ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ ಮಾಡಲಾಗುವುದು ಎಂದು ಪರಿಷತ್ನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನಾಲ್ಮಡಿ ಅವರ ಕುರಿತು ‘ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು’ ಎಂಬ ಪುಸ್ತಕ ಪ್ರಕಟಿಸಿ, ಬೆಂಗಳೂರಿನಲ್ಲಿ ಜನಾರ್ಪಣೆ ಮಾಡಿ ಅವರಿಗೆ ಕೃತಜ್ಞತೆ ಮತ್ತು ಗೌರವಗಳನ್ನು…