Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ

ಮೈಸೂರು; ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ಜೂನ್ 4 ರಂದು ಮೈಸೂರಿನಲ್ಲಿ “ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ ಮಾಡಲಾಗುವುದು ಎಂದು ಪರಿಷತ್‌ನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನಾಲ್ಮಡಿ ಅವರ ಕುರಿತು ‘ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು’ ಎಂಬ ಪುಸ್ತಕ ಪ್ರಕಟಿಸಿ, ಬೆಂಗಳೂರಿನಲ್ಲಿ ಜನಾರ್ಪಣೆ ಮಾಡಿ ಅವರಿಗೆ ಕೃತಜ್ಞತೆ ಮತ್ತು ಗೌರವಗಳನ್ನು…

Read More

ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಮೈಸೂರು: ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಅವರ ಲೇಖನ ಸಂಕಲನಸಾಧನೆಯ ಶಿಖರಗಳು (ಸ್ಫೂರ್ತಿದಾಯಕ ವ್ಯಕ್ತಿ ಚಿತ್ರಗಳು)’ ಕೃತಿಯು ಇಂದು ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮAದಿರದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು.ಭಾರತೀ ಪ್ರಕಾಶನ, ಮೈಸೂರು ವತಿಯಿಂದ ಪ್ರಕಟಿತ ಈ ಕೃತಿಯನ್ನು ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ, ವ್ಯಕ್ತಿಗಳ ಸಾಧನೆಗಳನ್ನು ದಾಖಲಿಸಿ ಸಮಾಜಕ್ಕೆ ಸ್ಫೂರ್ತಿ ನೀಡುವ ಇಂತಹ ಕೃತಿಗಳು ಯುವಜನತೆಗೆ ಮಾರ್ಗದರ್ಶಿಯಾಗುತ್ತವೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್…

Read More

ಒಗ್ಗಟ್ಟಿನಿಂದ ಇದ್ದರೆ ಬಾಂಧವ್ಯ ವೃದ್ಧಿ: ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್

ಮೈಸೂರು: ಬ್ರಾಹ್ಮಣ ಸಮುದಾಯವು ಸಂಘಟಿತವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಮಾತ್ರ, ಸಮಾಜದ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲು ಸಾಧ್ಯ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದರು.ಮೈಸೂರಿನ ದಟ್ಟಗಳ್ಳಿಯ ಸಾ.ರಾ.ಕನ್ವೆನ್ಸನ್ ಹಾಲ್‌ನಲ್ಲಿ ನಡೆದ ಮೂಗೂರು ಕರ್ನಾಟಕ ಬ್ರಾಹ್ಮಣ ಸಂಘದ ಶತಮಾನೋತ್ಸವ ಸಂಭ್ರಮ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳ ಪುರ ಸ್ಥಾರ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮುದಾಯದ ಪ್ರಗತಿಗೆ ಆಂತರಿಕ ಒಗ್ಗಟ್ಟು ಮತ್ತು ಸಂಘಟನಾ ಶಕ್ತಿ ಪ್ರಮುಖ ಆಧಾರಗಳಾಗಿವೆ….

Read More

ಡಾ.ಹೆಚ್.ಸಿ.ಮಹದೇವಪ್ಪಗೆ ಡಿಸಿಎಂ ಸ್ಥಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

*ದಲಿತರಿಗೆ ಸಮರ್ಪಕ ಸ್ಥಾನಮಾನಗಳನ್ನು ಒದಗಿಸಿದಿದ್ದರೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆಮೈಸೂರು: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಪ್ರಬಲ ಖಾತೆ ಜತೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್‌ನ್ನು ಒತ್ತಾಯಿಸಿ ಸೋಮವಾರ ಮೈಸೂರಿನಲ್ಲಿ ಅಖಿಲ ಕರ್ನಾಟಕ ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಪುರಭವನ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಮೈಸೂರು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪರವಾಗಿ ನಾನಾ ಘೋಷಣೆಗಳನ್ನು ಕೂಗಿದರು. ಸ್ವಾತಂತ್ರ÷್ಯ ಬಂದ ದಿನಗಳಿಂದಲೂ…

Read More

ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಶ್ರೀಗರ್ಭ ಗರ್ಭಸಂಸ್ಕಾರವು ಅತ್ಯಗತ್ಯ

ಮೈಸೂರು; ಶ್ರೀಗರ್ಭ ಗರ್ಭಸಂಸ್ಕಾರವು ಸನಾತನ ಪರಂಪರೆಯಿAದ ಬಂದ ಅಮೂಲ್ಯ ಸಂಸ್ಕಾರವಾಗಿದ್ದು, ಮುಂದಿನ ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಇದು ಅತ್ಯಂತ ಅನಿವಾರ್ಯವೆಂದು ಆಯುಷ್ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಲಕ್ಷಿö್ಮ ನಾರಾಯಣ ಹೇಳಿದರು.ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಪರಮಹಂಸ ಯೋಗ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಶ್ರೀಗರ್ಭ ಗರ್ಭಸಂಸ್ಕಾರ ಮಹಾವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ ಹಾಗೂ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಶ್ರೀಗರ್ಭ ಸಂಸ್ಥಾಪಕರಾದ ಡಾ. ಕಾವ್ಯಾ ಎಸ್ ಅವರು ಗರ್ಭ ಸಂಸ್ಕಾರದ ಮಹತ್ವವನ್ನು ವೈಜ್ಞಾನಿಕ ಹಾಗೂ ಸಂಸ್ಕಾರಯುತ ದೃಷ್ಟಿಕೋನದಿಂದ…

Read More

ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನದೊಂದಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಲು ಆಗ್ರಹ

ಮೈಸೂರು; ಮಾಜಿ ಸಚಿವ ಸತೀಶ್ ಜಾರಕಿ ಹೊಳಿಗೆಯವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ಆಗ್ರಹಿಸಿದರು. ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿರವರು ರಾಜ್ಯದ ಪ್ರಶ್ನಾತೀತ ನಾಯಕರು, ಆಹಿಂದ ಮತ್ತು ಶೋಷಿತ ಸಮುದಾಯಗಳ ಪರವಾಗಿ ಸುಮಾರು 30 ವರ್ಷಗಳಿಂದ ನಿರಂತರವಾಗಿ ಕೆಲಸ ನಿರ್ವಹಿಸಿಕೊಂಡು ಬರುತ್ತಿರುವ ರಾಜ್ಯದ ಏಕೈಕ ವ್ಯಕ್ತಿ.  ಇವರು ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗದೆ, ಸಾಮಾಜಿಕವಾಗಿಯೂ…

Read More

ಜಿಲ್ಲೆಯಲ್ಲಿ ಆರಂಭವಾದ ಶಾಲೆಗಳಲ್ಲಿ ಮಕ್ಕಳ ಕಲರವ

*ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿ ಸ್ವಾಗತ, ಆರತಿ ಬೆಳಗಿದರು, ಪುಸ್ತುಗಳು, ಹೂವುಗಳನ್ನು ನೀಡಿ ಸ್ವಾಗತಿಸಿದರು. ಸರ್ಕಾರಿ ಶಾಲೆಗಳು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ: ಶಾಸಕ ಟಿ.ಶ್ರೀವತ್ಸಮೈಸೂರು: ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು, ಮಕ್ಕಳ ಕಲರವ ಶುರುವಾಗಿದೆ. ಸೋಮವಾರ ಶಾಲೆಗಳ ಬಾಗಿಲು ತೆರೆಯುತ್ತಿದ್ದಂತೆ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ ಶಾಸಕರು, ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯವರು, ವಿವಿಧ ಸಂಘ, ಸಂಸ್ಥೆಗಳವರು ಭರ್ಜರಿ ಸ್ವಾಗತವನ್ನು ನೀಡಿ, ಬರಮಾಡಿಕೊಂಡರು. ಕೆಲವಡೆ ಮಕ್ಕಳಿಗೆ ಆರತಿ ಬೆಳಗಿ, ಹೂವುಗಳನ್ನು ನೀಡಿದರೆ, ಮತ್ತೆ ಹಲವಡೆ ಮಕ್ಕಳಿಗೆ ಪುಸ್ತಕ, ಸಿಹಿಯನ್ನು…

Read More

ಮೊಬೈಲ್ ನ್ನು ಅತಿಯಾಗಿ ನೋಡುವವರಿಗೆ ಬರುತ್ತಿದೆ ಟೆಕ್ಸ್÷್ಟ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆ !

ಈಗಿನ ಕಾಲದ ಜನರು ಏನು ಬೇಕಾದರೂ ಬಿಡ್ತಾರೆ, ಆದರೆ ಒಂದು ನಿಮಿಷವೂ ಮೊಬೈಲ್ ನೋಡುವುದನ್ನು ಬಿಡಲ್ಲ ಎನ್ನುತ್ತಾರೆ. ಅಷ್ಟು ಮಟ್ಟಿಗೆ ಮೊಬೈಲ್ ಗೆ ಅಡೀಟ್ ಆಗಿದ್ದಾರೆ. ಅದರಲ್ಲೂ ಈಗಿನ ಯುವ ಜನರಂತೂ ತಮ್ಮ ಮೊಬೈಲ್ ಇಲ್ಲದಿದ್ದರೆ ಬದುಕುವುದೇ ಕಷ್ಟ ಎನ್ನುವಷ್ಟರ ಮಟ್ಟಕ್ಕೆ ಅವಲಂಬಿತರಾಗಿದ್ದಾರೆ. ಆದರೆ ಅಷ್ಟೇ ಪ್ರಮಾಣದಲ್ಲಿ ರೋಗಗಳಿಗೆ ತುತ್ತಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ . ಸ್ಮಾರ್ಟ್ಫೋನ್‌ಗಳ ಅತಿಯಾದ ಬಳಕೆ ಮತ್ತು ನಿರಂತರವಾಗಿ ಸ್ಕಿçÃನ್‌ಗಳನ್ನು ನೋಡುತ್ತಾ ಕಾಲ ಕಳೆಯುವವರಲ್ಲಿ `ಟೆಕ್ಸ್÷್ಟ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆಯ…

Read More

ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ; ಶ್ರೀನಿವಾಸನ್ ಎನ್.

ಮೈಸೂರು: ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಮೈಸೂರಿನ ವಿಜಯನಗರದಲ್ಲಿರುವ ಶ್ರೀಯೋಗಾನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಎನ್. ತಿಳಿಸಿದರು.ನಗರದ ಹೂಟಗಳ್ಳಿ ಹೌಸಿಂಗ್ ಬೋರ್ಡ್ನ ಶ್ರೀ ಅನಂತೇಶ್ವರ ಭವನದಲ್ಲಿ ಸರ್ವಕಲಾ ಸೇವಾ ಟ್ರಸ್ಟ್ ಹಾಗೂ ಪಂಚಾಯತ್ ಗ್ರಾಮೀಣಾಭಿವೃದ್ಧಿ ರೈತರ ಸೇವಾ ಸಮಿತಿ ಮೈಸೂರು ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟç ಮಟ್ಟದ ಸುಗ್ಗಿಯರ ಕಲೋತ್ಸವ ಗಾಯನ ಸೀಸನ್ 3 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ…

Read More

ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೋಡುಗೆ

ಮೈಸೂರು; ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಅವಧಿಯವರೆಗೆ ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆಯಿಂದ ಸೇವೆ ಸಲ್ಲಿಸಿ ವಯೋ ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗಳನ್ನು ಸನ್ಮಾನಿಸಿ ಬೀಳ್ಕೋಡಲಾಯಿತು.ಪಿಎಸ್‌ಐಗಳಾದ ಭಾಸ್ಕರ್ ಕೆ.ಎಸ್, ಗೋಪಾಲಕೃಷ್ಣ ಕೆ, ಎಆರ್‌ಎಸ್‌ಐಗಳಾದ ಚಿಕ್ಕಮಲ್ಲಪ್ಪ, ನಂಜುAಡಯ್ಯ ಸಿ.ಎಂ , ಪ್ರಶಾಂತ್ ಎಎಸ್‌ಐಗಳಾದ ಮನೋಹರ್, ರಾಮಸ್ವಾಮಿ ಹೆಚ್.ಜಿ ಹಾಗೂ ಮುಖ್ಯಪೇದೆ ಮಿತ್ರಕುಮಾರ್ ರವರನ್ನು ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಲ್ಲಿಕ್ ಸಿ ರವರು, ನಿವೃತ್ತ ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಅವರ ಮುಂದಿನ ನಿವೃತ್ತ ಜೀವನವು…

Read More