3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್

ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್ಮೈಸೂರು; ದೇಶದ ಸ್ವಾತಂತ್ರ÷್ಯಕ್ಕಾಗಿ ವಿನಾಯಕ ದಾಮೋದರ ಸಾವರ್ಕರ್ ಅವರು, ತಮ್ಮ ಜೀವಿತಾವಧಿಯ ಬಹುಪಾಲು ಜೈಲಿನಲ್ಲಿ ಸವೆದು ತಮ್ಮನ್ನು ತಾವೇ ಸಮರ್ಪಿಸಿಕೊಂಡರು ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ತಿಳಿಸಿದರು.ಸಾವರ್ಕರ್ ಪ್ರತಿಷ್ಠಾನ ಮೈಸೂರು ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದಲ್ಲಿ ಆಯೋಜಿಸಲಾಗಿತ್ತು.ಸ್ವಾತಂತ್ರ÷್ಯ ವೀರ ನಾಯಕ ದಾಮೋದರ ಸಾವರ್ಕರ್ ರವರ 143ನೇ ಜಯಂತಿಯನ್ನು ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು,…

Read More

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆAದು ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಒಡೆದ ಅಭಿಮಾನಿಗಳು

ಮೈಸೂರು; ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂದು ಆಶಿಸಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಗುರುವಾರ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ, 101 ತೆಂಗಿನ ಕಾಯಿ ಹಿಡುಗಾಯಿ ಒಡೆಯಲಾಯಿತು.ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಆಪತ್ಭಾಂದವನಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿರುವ ಡಿ.ಕೆ.ಶಿವಕುಮಾರ್ ಅವರು , ಪಕ್ಷದ ರಾಜ್ಯಾಧ್ಯಕ್ಷನಾಗಿ ಕಾಂಗ್ರೆಸ್ 135 ಕ್ಕಿಂತ ಹೆಚ್ಚು ಸೀಟುಗಳು ಬರುವಂತೆ ಕಾರ್ಯ ನಿರ್ವಹಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗರಾದ ಡಿಕೆ…

Read More

ಅರ್ಥಪೂರ್ಣವಾಗಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ: ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ

ಮೈಸೂರು: ಜಿಲ್ಲಾಡಳಿತದ ವತಿಯಿಂದ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪಾರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ಹೇಳಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12 ರಂದು ಬೆಳಿಗ್ಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪೀಪಲ್ಸ್ ಪಾರ್ಕ್ ವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಬೃಹತ್…

Read More

ಕಾಂಗ್ರೆಸ್ ದಲಿತರನ್ನು ಮುಖ್ಯಮಂತ್ರಿ ಮಾಡದೆ ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಮೈಸೂರು: ಕಾಂಗ್ರೆಸ್ ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದೆ. ಆದರೆ ದಲಿತರನ್ನು ಮುಖ್ಯಮಂತ್ರಿ ಮಾಡದೆ ವಂಚಿಸುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದರು.ಬುಧವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನಮ್ಮ ತಕರಾರು ಇಲ್ಲ. ಆದರೆ, ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಕಳೆದ ೭೦ ವರ್ಷದಿಂದ ವಂಚನೆ ಮಾಡುತ್ತಿದೆ. ಹಾಗಾಗಿ, ಕಾಂಗ್ರೆಸ್‌ನಲ್ಲಿರುವ ದಲಿತ ನಾಯಕರು ಸೀಡ್‌ಲೆಸ್ ಮತ್ತು ಶುಗರ್ ಲೆಸ್ ರೀತಿ ಆಗಿದ್ದಾರೆ. ಯಾರಿಗೂ ನಮಗೆ…

Read More

ಮೂರು ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು, ಹಸು ಸಾವು

ಮೈಸೂರು; ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು ಹಾಗೂ ಹಸುವೊಂದು ಸಾವಿಗೀಡಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮಾಳದ ಹಾಡಿಯ ನಿವಾಸಿಯಾದ ಅಪ್ಪಯ್ಯ, ಹುಣಸೂರು ತಾಲೂಕಿನ ಹೊಸಪುರ ಗ್ರಾಮದ ನಿವಾಸಿಯಾದ ಯಶೋಧಮ್ಮ ಹಾಗೂ ಮಡಿಕೇರಿ ಜಿಲ್ಲೆಯ ಜಲಾಶಯ ಬಡಾವಣೆಯ ನಿವಾಸಿಯಾದ ರೋಷನ್ (೪೩) ಮೃತಪಟ್ಟವರು.ಮೊದಲ ಪ್ರಕರಣದಲ್ಲಿ ಬುಧವಾರ ಮಧ್ಯಾಹ್ನ ೧ ರವೇಳೆಯಲ್ಲಿ ಹೆಚ್.ಡಿ.ಕೋಟೆ ತಾಲೂಕಿನ ಮಾಳದ ಹಾಡಿಯ ನಿವಾಸಿಯಾದ ಅಪ್ಪಯ್ಯ ಎಂಬುವರು ತಮ್ಮ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ವೇಳೆ ಗುಡುಗು,…

Read More

ಶ್ರೀಗಣಪತಿ ಸಚ್ಚಿದಾನಂದಸ್ವಾಮಿಯವರ ೮೪ನೇ ಜನ್ಮದಿನೋತ್ಸವ: ದತ್ತ ಪೀಠ ಪ್ರಶಸ್ತಿ ಪ್ರದಾನ

ಮೈಸೂರು: ನಗರದಲ್ಲಿರುವ ಶ್ರೀ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ೮೪ನೇ ಜನ್ಮದಿನೋತ್ಸವ ಮತ್ತು ನಾದಮಂಟಪದ ೨೮ನೇ ವಾರ್ಷಿಕೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ.ಗಣ್ಯಾತಿಗಣ್ಯರು,ಪೀಠಾಧಿಪತಿಗಳು ಆಶ್ರಮಕ್ಕೆ ಭೇಟಿ ನೀಡಿ ಗಣಪತಿ ಶ್ರೀಗಳಿಗೆ ಶುಭ ಕೋರಿದ್ದಾರೆ. ಇಂದು ಬುಧವಾರ ಅಧಿಕ ಜೇಷ್ಠ ಶುದ್ಧ ಏಕಾದಶಿ ಪ್ರಯುಕ್ತ ಬೆಳಗ್ಗೆ ೭ ಗಂಟೆಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರಾಭಿಷೇಕ ನೆರವೇರಿಸಲಾಯಿತು೧೦ ಗಂಟೆಗೆ ಪರಮಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ…

Read More

ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆ ಹಿಂತೆಗೆದುಕೊಳ್ಳಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ಮೈಸೂರು: ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು, ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ನಜರ್‌ಬಾದ್‌ನಲ್ಲಿರುವ ತಹಶೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರ ರೈತರು ಮತ್ತು ಜನಸಾಮಾನ್ಯರ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದು, ಬೆಲೆ ಏರಿಕೆಯಿಂದ ರೈತರು…

Read More

ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವ : ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಇದೇ ಮೊದಲ ಬಾರಿಗೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಮೇ 28 ರಂದು ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯ ವೇಳೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆ. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ವಾಸುದೇವಚಾರ್ಯರ ಜನ್ಮ ದಿನಾಚರಣ ಮಹೋತ್ಸವಕ್ಕೆ ಒಪ್ಪಿಗೆ ನೀಡಿದ್ದಾರೆ. ಹಾಗಾಗಿ…

Read More

ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಅಣಬೆ ಬೇಸಾಯವನ್ನು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು

ಮೈಸೂರು: ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಅಣಬೆ ಬೇಸಾಯವನ್ನು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹಾರ್ಟ್ ಸಂಸ್ಥೆಯ ಸಂಸ್ಥಾಪಕ ಶಿವಕುಮಾರ್ ಸಲಹೆ ನೀಡಿದರು.ಮೈಸೂರಿನ ಎಚ್.ಡಿ.ಕೋಟೆ-ಮಾನಂದವಾಡಿ ರಸ್ತೆಯ ಕೋಟೆಹುಂಡಿಯಲ್ಲಿರುವ ಹಾರ್ಟ್ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ನಡೆದ ಅಣಬೆ ಬೇಸಾಯ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅಣಬೆ ಬೇಸಾಯವು ಕಡಿಮೆ ಜಾಗ, ಕಡಿಮೆ ಬಂಡವಾಳ ಮತ್ತು ಕಡಿಮೆ ಅವಧಿಯಲ್ಲಿ ಅಧಿಕಾ ಲಾಭ ತಂದುಕೊಡುವ ಕೃಷಿ ವಿಧಾನವಾಗಿದೆ. ಇದು ನಿರುದ್ಯೋಗಿಗಳಿಗೆ ಮತ್ತು ರೈತರಿಗೆ ಉತ್ತಮ ಸ್ವಯಂ ಉದ್ಯೋಗವಾಗಿದ್ದು, ಪ್ರೋಟೀನ್ ಮತ್ತು ಪೋಷಕಾಂಶಗಳನ್ನು…

Read More

ಚಾಮುಂಡೇಶ್ವರಿ ತಾಯೇ ನನ್ನನ್ನು ಕ್ಷಮಿಸು ….ಚಾಮುಂಡೇಶ್ವರಿಗೆ ವಿಶೇಷ ಪ್ರಜೆ ಸಲ್ಲಿಸಿ ಪಶ್ಚತ್ತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದ ಬಾಲಿವುಡ್ ಚಿತ್ರ ನಟ ರಣವೀರ್‌ಸಿಂಗ್

ಮೈಸೂರು: ಬಾಲಿವುಡ್‌ನ ಖ್ಯಾತ ನಟ ರಣವೀರ್‌ಸಿಂಗ್ ಅವರು ತಾನು ಮಾಡಿದ ತಪ್ಪಿಗಾಗಿ ಮಂಗಳವಾರ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಮುಂದೆ ಕುಳಿತು ಕ್ಷಮೆಯಾಚಿಸಿದ್ದಾರೆ.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಆಗಮಿಸಿದ ಅವರು, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥಿಸಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿ, ತನ್ನನ್ನು ಕ್ಷಮಿಸಿ ತಾಯಿ ಎಂದು ಅಂಗಲಾಚಿದರು. ಬೆಟ್ಟದ ತಾಯಿಯಲ್ಲಿ ಕ್ಷಮೆಯಾಚಿಸಿದರು.ಏನಿದು ಪ್ರಕರಣದ ಹಿನ್ನೆಲೆ : ೨೦೨೫ರ ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತಾರಾಷ್ಟಿçÃಯ ಚಲನಚಿತ್ರೋತ್ಸವದ ಸಮಾರೋಪ…

Read More