ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್
ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್ಮೈಸೂರು; ದೇಶದ ಸ್ವಾತಂತ್ರ÷್ಯಕ್ಕಾಗಿ ವಿನಾಯಕ ದಾಮೋದರ ಸಾವರ್ಕರ್ ಅವರು, ತಮ್ಮ ಜೀವಿತಾವಧಿಯ ಬಹುಪಾಲು ಜೈಲಿನಲ್ಲಿ ಸವೆದು ತಮ್ಮನ್ನು ತಾವೇ ಸಮರ್ಪಿಸಿಕೊಂಡರು ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ತಿಳಿಸಿದರು.ಸಾವರ್ಕರ್ ಪ್ರತಿಷ್ಠಾನ ಮೈಸೂರು ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದಲ್ಲಿ ಆಯೋಜಿಸಲಾಗಿತ್ತು.ಸ್ವಾತಂತ್ರ÷್ಯ ವೀರ ನಾಯಕ ದಾಮೋದರ ಸಾವರ್ಕರ್ ರವರ 143ನೇ ಜಯಂತಿಯನ್ನು ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು,…