3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಮಂಡ್ಯದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಮಂಡ್ಯ: ಹಲವು ದಿನಗಳಿಂದ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ (Leopard) ಕೊನೆಗೂ ಅರಣ್ಯ ಇಲಾಖೆ (Forest Department) ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಚಿಂದಗಿರಿಕೊಪ್ಪಲು ಗ್ರಾಮ ಜಮೀನು ಪ್ರದೇಶದಲ್ಲಿ ಹಲವು ದಿನಗಳಿಂದ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಈ ಭಾಗದ ಜನರು ಜಮೀನಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ…

Read More

ಅರಮನೆ ದ್ವಾರದಲ್ಲಿ ಮದ್ಯದ ಪಾರ್ಟಿ!

ಜಯಮಾರ್ತಾಂಡ ಗೇಟ್ ಬಳಿ ತಡರಾತ್ರಿ ಸಾರ್ವಜನಿಕ ಮದ್ಯಪಾನಕ್ಕೆ ಆಕ್ರೋಶ ಮೈಸೂರು/ಮೈಸೂರು: ದೊಡ್ಡಕೆರೆ ಮೈದಾನದತ್ತ ಮುಖ ಮಾಡಿರುವ ಮೈಸೂರು ಅರಮನೆಯ ಜಯಮಾರ್ತಾಂಡ ಗೇಟ್ ಬಳಿಯ ಆವರಣವು ಸಾರ್ವಜನಿಕರು ತಡರಾತ್ರಿ

Read More

ಚಿನ್ನ ವಂಚನೆ ಪ್ರಕರಣ: ಸಿಸಿಬಿಗೆ 200 ದೂರುಗಳು ಸುರಿಮಳೆ

ಕರ್ನಾಟಕದಾದ್ಯಂತ ತನಿಖೆ ವಿಸ್ತರಣೆ; ಕೆಪಿಐಡಿ ಕಾಯ್ದೆ ಜಾರಿ ಮೈಸೂರು/ಮೈಸೂರು: ಸೌಂದರ್ ರಾಜ್ ಅಲಿಯಾಸ್ ಚಿನ್ನತಂಬಿ ಮತ್ತು ಅವರ ಸಹವರ್ತಿ ಕಂಪನಿಗಳಾದ ಎಸ್‌ಡಿಜೆ ಗೋಲ್ಡ್ ಕಂಪನಿ, ಡಿಜಿಎಫ್ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಧನಗಣಪತಿ ಫೈನಾನ್ಸ್ ಮಾಡಿರುವ ಬಹುಕೋಟಿ ಚಿನ್ನದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಅಪರಾಧ ವಿಭಾಗ (ಸಿಸಿಬಿ) ಕೇವಲ ನಾಲ್ಕು ದಿನಗಳಲ್ಲಿ 200 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ. ಮೇ 16 ರಂದು,…

Read More