Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಟೀಲ್ ಬಾಟಲಿ ವಿತರಣೆ

ಮೈಸೂರು ; ಜಿಪಿಎಸ್ ಸೇವಾ ಟ್ರಸ್ಟ್ ವತಿಯಿಂದ ನಗರದ ಕನಕಗಿರಿಯ ಸರ್ಕಾರಿ ಶಾರದಾ ವಿಲಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೨೩೦ ವಿದ್ಯಾರ್ಥಿಗಳಿಗೆ ಸ್ಟೀಲ್ ಬಾಟಲಿಗಳನ್ನು ವಿತರಣೆ ಮಾಡಲಾಯಿತು.ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಟಲಿಗಳನ್ನು ವಿತರಿಸಿದರು.ಬಳಿಕ ಮಾತನಾಡಿದ ಅವರು, ಸಣ್ಣ ವಿಷಯವೂ ದೊಡ್ಡ ಬದಲಾವಣೆ ಉಂಟು ಮಾಡಬಲ್ಲದು ಎಂಬ ಮಾತಿದೆ. ಇದುವರೆಗೆ ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ತರುತ್ತಿದ್ದ ವಿದ್ಯಾರ್ಥಿಗಳು, ನಾಳೆಯಿಂದ ಸ್ಟೀಲ್ ಬಾಟಲಿಯಲ್ಲಿ ನೀರು ತರಲಿದ್ದಾರೆ. ಇದು ಸಣ್ಣ ವಿಷಯವೇ…

Read More

ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನ ಆಚರಣೆ

ಮೈಸೂರು: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಹಾಗೂ ಜಿಲ್ಲಾ ಆಸ್ಪತ್ರೆ ಮೈಸೂರು ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನ ವನ್ನು ಆಚರಿಸಲಾಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್ ಕೆ. ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ನಂತರ, ಉಜ್ಜೀವನ್ ಸಂಸ್ಥೆಯವರು ಉಚಿತವಾಗಿ ನೀಡಿದ ಫಿಜಿಯೋಥೆರಪಿ ಪರಿಕರಗಳನ್ನು ಜಿಲ್ಲಾ ಆಸ್ಪತ್ರೆಯ ಏಚಿಃಊI ವಿಭಾಗಕ್ಕೆ ಹಸ್ತಾಂತರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ…

Read More

ನಗರಪಾಲಿಕೆಯಿಂದ ಎಸ್‌ಐಆರ್ ಫಾರಂಗಳ ಕುರಿತು ಜಾಗೃತಿ ಹಾಗೂ ಪರಿಶೀಲನೆ

ಮೈಸೂರು; ಭಾರತ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ, ಮೈಸೂರು ಮಹಾನಗರಪಾಲಿಕೆಯ ವತಿಯಿಂದ ಪ್ರತಿ ಮನೆಗೂ ಎಸ್‌ಐಆರ್ ಫಾರಂಗಳು ತಲುಪಿರುವ ಬಗ್ಗೆ ಹಾಗೂ ಸಾರ್ವಜನಿಕರು ಭರ್ತಿ ಮಾಡಿರುವ ಫಾರಂಗಳನ್ನು ಬಿಎಲ್‌ಓಗಳ ಮೂಲಕ ಮರಳಿ ಸಂಗ್ರಹಿಸುವ ಕುರಿತು ನಗರದ ವಿವಿಧ ಪ್ರದೇಶಗಳಲ್ಲಿ ಮೈಕ್ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ಮೈಸೂರು ಮಹಾನಗರಪಾಲಿಕೆಯ ಆಯುಕ್ತರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಮನೆ ಮನೆಗಳಿಗೆ ತೆರಳಿ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಿ, ಎಸ್‌ಐಆರ್…

Read More

ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್‌ನಲ್ಲಿ ರಂಗಗೀತೆಗಳ ಯಾತ್ರೆ

ಮೈಸೂರು: ನಗರದ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಹಾಗೂ ಸಮರ್ಥನಂ ವಿಶೇಷ ಚೇತನರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ, ಏಕತಾರಿ ಸಾಂಸ್ಕöತಿಕ ಸಂಘಟನೆ, ಮೈಸೂರು ಪ್ರಸ್ತುತಪಡಿಸಿದ ರಂಗಗೀತೆಗಳ ಯಾತ್ರೆ ಕಾರ್ಯಕ್ರಮವು ಜೆಎಸ್‌ಎಸ್ ಟಿ ಐ ಕ್ಯಾಂಪಸ್‌ನಲ್ಲಿರುವ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಆವರಣದಲ್ಲಿ ನಡೆಯಿತು.ರಂಗಭೀಷ್ಮ ಬಿ.ವಿ. ಕಾರಂತ್ ಹಾಗೂ ಡಾ. ಹೆಚ್. ಜನಾರ್ಧನ್ (ಜನ್ನಿ) ಅವರು ರಾಗ ಸಂಯೋಜಿಸಿರುವ ಆಯ್ದ ರಂಗಗೀತೆಗಳನ್ನು ಏಕತಾರಿ ತಂಡವು ಮನಮೋಹಕವಾಗಿ ಪ್ರಸ್ತುತಪಡಿಸಿ, ವಿಶೇಷ ಚೇತನ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಉಪಸ್ಥಿತರಿದ್ದ ಪ್ರೇಕ್ಷಕರ…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿಮೈಸೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ವಿವಿಧ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಸಮಾವೇಶಗೊಂಡ ಮುಖಂಡರು ಮೃತ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನವಾಗಿ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್. ಭಾಸ್ಕರ್ , ಒಂದು ದೇಶ ಒಂದು…

Read More

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಇಂದು ಬೃಹತ್ ಬೈಕ್ ರ‍್ಯಾಲಿಮೈಸೂರು: ಮೈಸೂರು ಜಿಲ್ಲಾ ಮಾಜಿ ಸೈನಿಕರ ಸಂಘಗಳ ಒಕ್ಕೂಟ ಮತ್ತು ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಜು.೨೬ರಂದು ಬೃಹತ್ ಬೈಕ್ ರ‍್ಯಾಲಿಯನ್ನು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಗಿಲ್ ಯುದ್ದದಲ್ಲಿ ವೀರಮರಣ ಹೊಂದಿದ ದೇಶದ ಸೈನಿಕರನ್ನು ಸ್ಮರಿಸುತ್ತಾ, ಯುವಪೀಳಿಗೆಗೆ…

Read More

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕ್ರೀಡಾಕೂಟಕ್ಕೆ ಚಾಲನೆ

ಪ್ರಧಾನ ಕಾರ್ಯದರ್ಶಿ ಕ್ರಿಕೆಟ್ ತಂಡಕ್ಕೆ ಗೆಲುವು ಮೈಸೂರು : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರು ಮತ್ತು ಕುಟುಂಬದ ಸದಸ್ಯರ ಕ್ರೀಡಾಕೂಟಕ್ಕೆ ಚಾಲನೆ ದೊರಕಿದ್ದು, ಮೊದಲ ದಿನ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯದಲ್ಲಿ ಅಧ್ಯಕ್ಷ -11 ತಂಡವನ್ನು ಮಣಿಸಿದ ಪ್ರಧಾನ ಕಾರ್ಯದರ್ಶಿ-11 ತಂಡ ಗೆಲುವಿನ ನಗೆಬೀರಿದೆ.ಮೈಸೂರು ವಿವಿಯ ಓವಲ್ಸ್ ಮೈದಾನದಲ್ಲಿ ನಡೆದ ಕ್ರಿಕೆಟ್ ನಾಲ್ಕು ತಂಡಗಳು ಭಾಗವಹಿಸಿದ್ದವು. ಮೊದಲ ಪಂದ್ಯವನ್ನಾಡಿದ ಅಧ್ಯಕ್ಷ-11 ಗ್ರಾಮಾಂತರ ಉಪಾಧ್ಯಕ್ಷ-11 ತಂಡವನ್ನು 3 ರನ್ ಗಳ…

Read More

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ರದ್ದು ಮಾಡಲು ಆಗ್ರಹಿಸಿ ಕಾಂಗ್ರೆಸ್‌ನಿ0ದ ಪ್ರತಿಭಟನೆ

ಮೈಸೂರು; ನೀಟ್ ಪರೀಕ್ಷೆಯ ಅಕ್ರಮದಿಂದ ಆತ್ಮಹತ್ಯೆ ಮಾಡಿಕೊಂಡು ೨೧ ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರಕಾರ ಪರಿಹಾರ ನೀಡಬೇಕು, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ(ಎನ್‌ಟಿಎ) ರದ್ದು ಮಾಡಬೇಕು ಎಂದು ಒತ್ತಾಯಿಸಿ, ನಗರ ಹಾಗೂ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಅಕ್ರಮ ಖಂಡಿಸಿ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಸರಿಯಲ್ಲ. ಅಕ್ರಮದಿಂದ ವಿದ್ಯಾರ್ಥಿ…

Read More

ಮೈಸೂರು ಸುಂದರವಾಗಿ ಇರಬೇಕಾದರೆ ಜನಗಳ ಸಹಕಾರ ಬೇಕು

ಮೈಸೂರು; ಅರಮನೆ ನಗರಿ ಮೈಸೂರು ಸುಂದರವಾಗಿ ಇರಬೇಕಾದರೆ ಜನಗಳ ಸಹಕಾರ ಬೇಕು. ಹಿಂದಿನ ರಾಜರುಗಳು ನಮಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಅದನ್ನು ಉಳಿಸಿಕೊಳ್ಳುವಂತ ಕೆಲಸ ನಾವು ಮಾಡಬೇಕು ಎಂದು ಮೈಸೂರು ನಗರಪಾಲಿಕೆಯ ನಿವೃತ್ತ ಆಯುಕ್ತ ಇಬ್ರಾಹಿಂ ಹೇಳಿದರು.ಶನಿವಾರ ನಗರದ ಸುಬ್ಬರಾಯನ ಕೆರೆಯಲ್ಲಿರುವ ಸ್ವಾತಂತ್ರö್ಯ ಉದ್ಯಾನವನದಲ್ಲಿ ಮೈಸೂರು ಕನ್ನಡ ವೇದಿಕೆಯಿಂದ ಏರ್ಪಡಿಸಿದ್ದ ಜಯ ಚಾಮರಾಜೇಂದ್ರ ಒಡೆಯರ್ ಮತ್ತು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರಿಗೆ ಸ್ವಚ್ಛತೆ ನಗರಿ ಎಂದು ಎರಡನೇ ಸ್ಥಾನದಲ್ಲಿತ್ತು . ಇದೆಲ್ಲ ಪೌರಕಾರ್ಮಿಕರು…

Read More