Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯರಿಂದ ನೂರಾರು ಮಂದಿ ಭಕ್ತರಿಗೆ ತಪ್ತ ಮುದ್ರಾಧಾರಣೆ

ಮೈಸೂರು; ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಮೈಸೂರಿನ ಸರಸ್ವತಿಪುರಂ ಶ್ರೀ ಕೃಷ್ಣಧಾಮ ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿತ್ತು. ಉಡುಪಿ ಪಲಿಮಾರು ಮಠದ ಸಂಸ್ಥಾನಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥಸ್ವಾಮೀಜಿಯವರು ಹಾಗೂ ಕಿರಿಯ ಶ್ರೀಗಳಾದ ವಿದ್ಯಾರಾಜೇಶ್ವರತೀರ್ಥಸ್ವಾಮ್ಭಿಜಿಯವರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು. ಬೆಳಗ್ಗಿನಿಂದಲೇ ಸಹಸ್ರಾರು ಭಕ್ತರು ಶ್ರೀಗಳಿಂದ ಮುದ್ರಾಧಾರಣೆ ಮಾಡಿ ಮಾತನಾಡಿದ ಶ್ರೀ ವಿದ್ಯಾಧೀಶ ತೀರ್ಥಸ್ವಾಮೀಜಿ, ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ…

Read More

ನೀಟ್ ಪರೀಕ್ಷೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡದೇ ವಿದ್ಯಾರ್ಥಿಗಳ ಹಿತಾಸಕ್ತಿಗೆ ಆದ್ಯತೆ ನೀಡಬೇಕು: ಸಂತೋಷ್ ಕುಮಾರ್ ಬಿ.ಎಂ.

ಮೈಸೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ದುರದೃಷ್ಟಕರ ಹಾಗೂ ಖಂಡನೀಯ ಘಟನೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದೇಶದ ಪ್ರತಿಯೊಬ್ಬ ನಾಗರಿಕರಿಗೂ ನೋವುಂಟು ಮಾಡುವ ಸಂಗತಿಯಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮೈಸೂರು ಮಹಾನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ.ಎಂ. ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಹಲವರನ್ನು…

Read More

ಭಾರತದಲ್ಲಿ ಅರಾಜಕತೆಯ ಮೂಲಕ ಯಾವುದೇ ಕ್ರಾಂತಿ ಆಗುವುದಿಲ್ಲ; ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ಕಾಂಗ್ರೆಸ್‌ನವರು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆದರೆ ಭಾರತದಲ್ಲಿ ಅರಾಜಕತೆಯ ಮೂಲಕ ಯಾವುದೇ ಕ್ರಾಂತಿ ಆಗುವುದಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುತ್ತಮುತ್ತಲಿನ ರಾಷ್ಟçಗಳಲ್ಲಿ ಏನು ನಡೆದಿದೆಯೋ ಅದೇ ಮಾದರಿಯನ್ನು ಭಾರತದಲ್ಲಿಯೂ ಅನುಸರಿಸುತ್ತಿದ್ದಾರೆ. ಅಂತರರಾಷ್ಟಿçÃಯ ಷಡ್ಯಂತ್ರದ ಕಾರಣದಿಂದ ಹೀಗೆ ಹೋರಾಟ ನಡೆಸುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯ’ ಎಂದು ಕಿಡಿಕಾರಿದರು.ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಏನೇ ಸಮಸ್ಯೆಗಳಿದ್ದಲ್ಲಿ ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕು. ಅದನ್ನು ಬಿಟ್ಟು ಕಾಂಗ್ರೆಸ್‌ನವರು ಬೀದಿಯಲ್ಲಿ…

Read More

ಕಾವೇರಿ ನೀರು ಕುರಿತ ಉಭಯ ರಾಜ್ಯಗಳ ಸಿಎಂಗಳ ಮಾತುಕತೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯುವ ಸೌಹಾರ್ದದ ಸಂಕೇತವಾಗಬೇಕು; ಕುರುಬೂರು ಶಾಂತಕುಮಾರ್

ಮೈಸೂರು; ಕಾವೇರಿ ನೀರು ಕುರಿತ ಉಭಯ ರಾಜ್ಯಗಳ ಸಿಎಂಗಳ ಮಾತುಕತೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯುವ ಸೌಹಾರ್ದದ ಸಂಕೇತವಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾವೇರಿ ಜೀವನದಿಯು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯುವ ಸೌಹಾರ್ದದ ಸಂಕೇತವಾಗಬೇಕು. ಕೋರ್ಟ್-ಕಚೇರಿಗಳ ಸುದೀರ್ಘ ವ್ಯಾಜ್ಯಗಳಿಗಿಂತ, ಎರಡು ರಾಜ್ಯಗಳ ನಾಯಕರು ಪರಸ್ಪರ ಗೌರವ ಮತ್ತು ಸೌಹಾರ್ದತೆಯಿಂದ ಕೈಗೊಳ್ಳುವ ನಿರ್ಧಾರಗಳು,…

Read More

ಜು.25 ರಿಂದ 28ರ ತನಕ ಇ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಮೈಸೂರು: ಜ್ಯೋತಿನಗರ ಉಪವಿಭಾಗದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಜುಲೈ 25,26, 27,28 ರಂದು ಬೆಳಿಗ್ಗೆ 10 ಗಂಟೆಯಿ0ದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ಜುಲೈ 25 ರಂದು ಶಕ್ತಿ ಮತ್ತು ಕಾವೇರಿ ಫೀಡರ್ ವ್ಯಾಪ್ತಿಯಲ್ಲಿ ಶಕ್ತಿನಗರ, ಸಾತಗಳ್ಳಿ ಬಡಾವಣೆ, ಕಾವೇರಿ ಮುಖ್ಯ ರಸ್ತೆ, ರಾಘವೇಂದ್ರನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.ಜುಲೈ 26 ರಂದು; ಯಾದವಗಿರಿ ಕೈಗಾರಿಕ ಪ್ರದೇಶ, ಮಂಜುನಾಥಪುರ, ಜಾವಾಸರ್ಕಲ್, ಜಾಯ್‌ಐಸ್‌ಕ್ರೀಮ್ ಪ್ಯಾಕ್ಟರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆಜುಲೈ 27 ರಂದು ರಾಧಾಕೃಷ್ಣ…

Read More