3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ: ನೆಹರು ದಾಖಲೆಯನ್ನು ಮೀರಲಿರುವ ಪ್ರಧಾನಿ ನರೇಂದ್ರ ಮೋದಿ

ಭಾರತದ ರಾಜಕೀಯ ಇತಿಹಾಸದಲ್ಲಿ ಕೆಲ ಕ್ಷಣಗಳು ಕೇವಲ ಅಂಕಿ-ಅಂಶಗಳ ಸಾಧನೆಗಳಾಗಿರುವುದಿಲ್ಲ; ಅವು ಜನಾಭಿಪ್ರಾಯದ ದಿಕ್ಕನ್ನು, ದೇಶದ ರಾಜಕೀಯ ಮನೋಭಾವವನ್ನು ಹಾಗೂ ಆಡಳಿತದ ಮೇಲೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುವ ಐತಿಹಾಸಿಕ ಘಟ್ಟಗಳಾಗಿರುತ್ತವೆ. ಅಂತಹ ಒಂದು ಮಹತ್ವದ ಮೈಲಿಗಲ್ಲಿನತ್ತ ದೇಶ ಈಗ ಸಾಗುತ್ತಿದೆ. 2026ರ ಜೂನ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ನಿರಂತರ ಆಯ್ಕೆಯಾದ ಪ್ರಧಾನಮಂತ್ರಿ ಅವಧಿಯ ದಾಖಲೆಯನ್ನು ಮೀರಲಿದ್ದಾರೆ. 2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ…

Read More

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ವದಂತಿ ಸೃಷ್ಟಿಸಿರುವ ಕಿಡಿಗೇಡಿಗಳನ್ನು ಬಂಧಿಸಿ :ದೇವರಾಜ್ ಟಿ. ಕಾಟೂರು ಒತ್ತಾಯ

ಮೈಸೂರು; ಸಾಮಾಜಿಕ ಜಾಲ ತಾಣದಲ್ಲಿ ಸಚಿವ ಸತೀಶ್ ಜಾರಕಿ ಹೊಳಿ ಅವರ ವಿರುದ್ಧ ಅಪಪ್ರಚಾರ ಮತ್ತು ಜನರಲ್ಲಿ ಗೊಂದಲ ಸೃಷ್ಟಿ ಮಾಡಿ, ಅವರ ಹೆಸರಿಗೆ ಧಕ್ಕೆ ತಂದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆAದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ. ಕಾಟೂರು ಆಗ್ರಹಿಸಿದ್ದಾರೆ.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸುವುದಕ್ಕೆ ಅವರ ವಿರುದ್ಧ ಸಹಿ ಸಂಗ್ರಹ ನಡೆಸಲಾಗಿದೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ…

Read More

ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಮೈಸೂರು: ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಎಸ್‌ಟಿ ಮೋರ್ಚಾ ಕೋಶಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈಗ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.ಮೈಸೂರು ನಗರಪಾಲಿಕೆಯ ಸದಸ್ಯರಾಗಿ, ಹಣಕಾಸು ಸ್ಥಾಯಿ ಸಮಿತಿ, ವರ್ಕ್್ಸ ಕಮಿಟಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಶಿವಕುಮಾರ್. ಮಹಾಪೌರರಾಗಿಯೂ ಕೆಲಸ ನಿರ್ವಹಿಸಿದ್ದರು.

Read More

ಜೂ 21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟಿçಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್

ಮೈಸೂರು; ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು ಮೈಸೂರು ಅರಮನೆ ಆವರಣದಲ್ಲಿ 12 ನೇ ಅಂತರಾಷ್ಟಿçÃಯ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ.ಆರ್ ತಿಳಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ12 ನೇ ಅಂತರಾಷ್ಟಿçÃಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರು ಯೋಗವನ್ನು ಯೋಗದಿನಕ್ಕೆ ಮಾತ್ರ ಮೀಸಲಿಡದೆ ಯೋಗಾಭ್ಯಾಸವನ್ನು ಪ್ರತಿದಿನ ಅಳವಡಿಸಿಕೊಳ್ಳಬೇಕು. ಯೋಗದ ವಿವಿಧ ಆಸನಗಳಿಂದ ದೇಹದ ಎಲ್ಲಾ ಸ್ನಾಯು ಹಾಗೂ ನರಗಳಿಗೆ ವ್ಯಾಯಾಮ ನೀಡಿ ಆರೋಗ್ಯಯುತ ಜೀವನಕ್ಕೆ ಸಹಾಯಕವಾಗುತ್ತದೆ ಎಂದರು.ಜೂ….

Read More

41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ನಗರ ಪೊಲೀಸರು

*ವಶಪಡಿಸಿಕೊಂಡ ಸ್ವತ್ತುಗಳು ವಾರಸ್ಮದಾರರಿಗೆ ವಾಪಾಸ್ ಮೈಸೂರು: ಮೈಸೂರು ನಗರದ ವಿವಿಧ ಠಾಣೆಯ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಕಳೆದ ಮೂರು ತಿಂಗಳಲ್ಲಿ 41ಸ್ವತ್ತು ಕಳುವು ಮತ್ತು 3 ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ತಿಳಿಸಿದರು. ಮೈಸೂರು ನಗರ ಪೊಲೀಸ್ ಘಟಕದಿಂದ ಕಳೆದ 03 ತಿಂಗಳುಗಳಲ್ಲಿ ಒಂದು ದರೋಡೆ ಸಂಚು, ಎರಡು ಸುಲಿಗೆ, 10 ಕನ್ನ ಕಳುವು, 9 ಮನೆ ಕಳ್ಳತನ, 4 ಮನೆ ಕೆಲಸದವರಿಂದ ಕಳ್ಳತನ. 10…

Read More

ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತುದಾರರನ್ನು ನೇಮಿಸಿಕೊಂಡು ಯೋಗ ತರಬೇತಿ ಆರಂಭಿಸಿ;ರಮೇಶ್ ಶೆಟ್ಟಿ

ಮೈಸೂರು: ಮೈಸೂರು ಜಿಲ್ಲೆಯ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ, ಅರ್ಹ ಯೋಗ ತರಬೇತುದಾರರನ್ನು ನೇಮಿಸಿ, ಯೋಗ ಕ್ರೀಡೆಗೆ ಉತ್ತೇಜನ ನೀಡಬೇಕೆಂದು ಅಂತರರಾಷ್ಟಿçÃಯ ಯೋಗ ಶಿಕ್ಷಕ ರಮೇಶ್ ಶೆಟ್ಟಿ ಒತ್ತಾಯಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮ,ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಅನೇಕ ಯೋಗ ಪ್ರತಿಭೆಗಳು ಹೊರಹೊಮ್ಮುತ್ತಿದ್ದು, ರಾಜ್ಯ ಹಾಗೂ ರಾಷ್ಟಿçÃಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿದ್ದರೂ, ಪ್ರತಿಭಾವಂತ…

Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರುವ ಅಭಿವೃದ್ಧಿ ಕೆಲಸ, ಆಡಳಿತ ಎಲ್ಲರಿಗೂ ಮಾರ್ಗದರ್ಶಕವಾಗಿದೆ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರುವ ಅಭಿವೃದ್ಧಿ ಕೆಲಸ, ಆಡಳಿತ ಎಲ್ಲರಿಗೂ ಮಾರ್ಗದರ್ಶಕವಾಗಿದೆ; ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಮಾರಿಯಮ್ಮನ ಸಮುದಾಯ ಭವನದಲ್ಲಿ ಟೀಂ ಮೈಸೂರು ತಂಡದ ವತಿಯಿಂದ ಏರ್ಪಡಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 142ನೇ ಜಯಂತಿ ಹಾಗೂ 2025 – 26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85ಕ್ಕೂ ಹೆಚ್ಚು ಅಂಕಗಳನ್ನು ಪಡೆದು ತೇಗರ್ಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ಸಂಸ್ಥಾನವನ್ನಾಳಿದ ನಾಲ್ವಡಿ…

Read More

ಸಮೃದ್ಧ, ರೋಗನಿರೋಧಕ ಶಕ್ತಿ ನುಗ್ಗೆ ಸೊಪ್ಪು!

ವಿಟಮಿನ್, ಕಬ್ಬಿಣ, ಆ0ಟಿ ಆಕ್ಸಿಡೆಂಟ್ಗಳಿ0ದ ಸಮೃದ್ಧ, ರೋಗನಿರೋಧಕ ಶಕ್ತಿ ಹೊಂದಿರುವ ಆಹಾರ ಯಾವುದು ಗೊತ್ತಾ.. ಅದು ನುಗ್ಗೆ ಸೊಪ್ಪು! ಹೌದು ನುಗ್ಗೆ ಸೊಪ್ಪು. ಇದನ್ನು ತಿನ್ನುವ್ಯದರಿಂದ ಏನೆಲ್ಲಾ ದೈಹಿಕ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ. ನುಗ್ಗೆ ಸೊಪ್ಪಿನ ದೋಸೆ ಮಾಡಿಕೊಂಡು ತಿಂದಿದ್ದಿರಾ !ಎಲುಬು, ಮಧುಮೇಹ, ಹೃದಯ ಆರೋಗ್ಯಕ್ಕೆ ಸಹಕಾರಿ, ಪಲ್ಯ, ದೋಸೆ, ಸೂಪ್ ರೂಪದಲ್ಲಿ ಸೇವನೆ ಹೆಚ್ಚುತ್ತಿದೆ. ನುಗ್ಗೆ ಸೊಪ್ಪಿನಲ್ಲಿರುವ ಆಂಟಿ ಆಕ್ಸಿಡೆಂಟ್ಗಳು ದೇಹವನ್ನು ವಿವಿಧ ಸೋಂಕುಗಳು ಮತ್ತು ಕಾಯಿಲೆಗಳಿಂದ ರಕ್ಷಿಸುತ್ತವೆ. ಮಧುಮೇಹ, ರಕ್ತದೊತ್ತಡ ಹಾಗೂ ಹೃದಯ ಸಂಬAಧಿ…

Read More

ಸೈಲೆಂಟ್ ಕಿಲ್ಲರ್ ರಕ್ತದೊತ್ತಡ

 ರಕ್ತದೊತ್ತಡವು ಜಗತ್ತಿನಲ್ಲಿ ಜನರ ಸಾವಿಗೆ ಕಾರಣವಾಗುವ ಪ್ರಮುಖ ಆದರೆ ತಡೆಗಟ್ಟಬಹುದಾದ ಸಮಸ್ಯೆಯಾಗಿದೆ. ವಿಶ್ವದಾದ್ಯಂತ ಇಂದು ಅಂದಾಜು 1.4 ಶತಕೋಟಿ ಜನರು ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ. ಇಂದು ಅಧಿಕ ರಕ್ತದೊತ್ತಡಕ್ಕೆ ಹಿಂದಿಗಿಂತ ಅನೇಕ ಪರಿಣಾಮಕಾರಿ ಮತ್ತು ಕಡಿಮೆ ವೆಚ್ಚದ ಚಿಕಿತ್ಸೆಗಳು ಲಭ್ಯವಿದ್ದರೂ ಅನೇಕ ಜನರಿಗೆ ಈ ಸಮಸ್ಯೆಯ ಅರಿವೇ ಇಲ್ಲ. ರಕ್ತದೊತ್ತಡ ಇರುವವರಲ್ಲಿ ಕೇವಲ ನಾಲ್ವರಲ್ಲಿ ಒಬ್ಬರಷ್ಟೇ ತಮ್ಮ ರಕ್ತದೊತ್ತಡವನ್ನು ಸಮರ್ಪಕವಾಗಿ ನಿಯಂತ್ರಣದಲ್ಲಿಟ್ಟಿದ್ದಾರೆ. ರಕ್ತದೊತ್ತಡವನ್ನು “ಮೌನ ಹಂತಕ”(ಸೈಲೆಂಟ್ ಕಿಲ್ಲರ್) ಎಂದು ಕರೆಯಲಾಗುತ್ತದೆ, ಏಕೆಂದರೆ…

Read More

ಹಸು ಸಾಕಾಣಿಕೆ ಮತ್ತು ಗುಣಮಟ್ಟದ ಹಾಲು ಉತ್ಪಾದನೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ

ಮೈಸೂರು: ಹಾರ್ಟ್ ಸಂಸ್ಥೆ ವತಿಯಿಂದ ರೈತರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಯುವಕರು ಹಾಗೂ ಹೈನುಗಾರಿಕೆ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗಾಗಿ “ಹಸು ಸಾಕಾಣಿಕೆ ಮತ್ತು ಗುಣಮಟ್ಟದ ಹಾಲು ಉತ್ಪಾದನೆ” ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.ಈ ತರಬೇತಿ ಕಾರ್ಯಕ್ರಮವು ಜೂನ್ 14ರಂದು ಬೆಳಿಗ್ಗೆ 10 ರಿಂದ ಸಂಜೆ 4.00 ಗಂಟೆಯವರೆಗೆ ಮೈಸೂರು ತಾಲೂಕಿನ , ಕೋಟೆಹುಂಡಿಯಲ್ಲಿರುವ ಹಾರ್ಟ್ ಸಂಸ್ಥೆಯಲ್ಲಿ ನಡೆಯಲಿದೆ.ಕಾರ್ಯಾಗಾರದಲ್ಲಿ ಪಶುಸಂಗೋಪನಾ ಮತ್ತು ಹೈನುಗಾರಿಕೆ ತಜ್ಞರು ಭಾಗವಹಿಸಿ ಹಸುಗಳ ವೈಜ್ಞಾನಿಕ ಸಾಕಾಣಿಕೆ, ಉತ್ತಮ ತಳಿಗಳ…

Read More